ಗುತ್ತಿಗಾರು : ಪಿಎಂಶ್ರೀ ಶಾಲಾ ಪ್ರಾರಂಭೋತ್ಸವ

ಗುತ್ರಿಗಾರು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಒಂದರಿಂದ 7 ನೇ ತರಗತಿ ವರೆಗಿನ ಮಕ್ಕಳನ್ನು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನಿವೃತ್ತ ಶಿಕ್ಷಕರಾದ ದಯಾನಂದ ಮುತ್ಲಾಜೆ, ಗ್ರಾ.ಪಂ.ಕಾರ್ಯದರ್ಶಿ ಮೋಹನ್ ಕುಮಾರ್, ಎಸ್.ಡಿ.ಎಂ.ಸಿ....

ಸುಳ್ಯ : ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

ಸುಳ್ಯದ ಗಾಂಧಿನಗರದ ವಿಷ್ಣು ಸರ್ಕಲ್ ಬಳಿ ಇಬ್ರಾಹಿಂ ಎಂಬುವರ 25 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕನ್ನು ಸುಳ್ಯ ಅಗ್ನಿ ಶಾಮಕ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರಿಂದ ಸುರಕ್ಷಿತವಾಗಿ ಮೇಲಕ್ಕೆತ್ತಿ ರಕ್ಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣಾಧಿಕಾರಿಯಾದ ಕಿರಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಚಂದ್ರಶೇಖರ್ ,ಮಹಮ್ಮದ್ ರಫಿಕ್ ,ಹರ್ಷವರ್ಧನ್, ಕೆ ಹೊನ್ನಪ್ಪ ,ಹರೀಶ್ ಗೌಡ,...
Ad Widget

ಜೇಸಿಐ ಸುಳ್ಯ ಪಯಸ್ವಿನಿ ಘಟಕ್ಕಕ್ಕೆ ಜೇಸಿಐ ಮಧ್ಯಂತರ ಸಮ್ಮೇಳನ(MIDCON) ದಲ್ಲಿ ಡೈಮಂಡ್ ಘಟಕ ಪ್ರಶಸ್ತಿ ಯೊಂದಿಗೆ ಔಟ್ ಸ್ಟಾಂಡಿಂಗ್ ಘಟಕ ಪ್ರಶಸ್ತಿ ಹಾಗೂ ಮೌರ್ಯ ದಳಪತಿ ಪುರಸ್ಕಾರ

ಘಟಕದ ವೈಯಕ್ತಿಕ ಅಭಿವೃದ್ಧಿ, ಸಮುದಾಯ ಸೇವೆ ಮತ್ತು ನಾಯಕತ್ವ ಕ್ಷೇತ್ರಗಳಲ್ಲಿನ ಅತ್ಯುತ್ತಮ ಸಂಘಟನೆ ಹಾಗೂ ಸಾಧನೆಗಾಗಿ ಹಲವು ಪ್ರಶಸ್ತಿಗಳನ್ನು ಇಂದು ಕಾಪುವಿನ ಇನಾಸನ್ ಸಭಾಂಗಣದಲ್ಲಿ ನಡೆದ ವಲಯ ಮಟ್ಟದ ಮಧ್ಯಂತರ ಸಮ್ಮೇಳನದಲ್ಲಿ ವಲಯಾಧ್ಯಕ್ಷರಾದ ಜೆ.ಎಫ್.ಎಸ್‌ ಸಂತೋಷ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳ ಮನ್ನಣೆಯನ್ನು ಘಟಕಾಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ತಂಡ ಪಡೆದುಕೊಂಡಿದ್ದಾರೆ‌. ರೀಜನ್...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್‌ನ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಮಾಧವ ದೇವರಗದ್ದೆ, ಕಾರ್ಯದರ್ಶಿಯಾಗಿ ವಿಶ್ವನಾಥ್ ನಡುತೋಟ ಹಾಗೂ ಖಜಾಂಜಿಯಾಗಿ ಡಾ. ರವಿ ಕಕ್ಕೆಪದವು

ಸುಬ್ರಹ್ಮಣ್ಯ ಮೇ 31 : ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಾಧವ ದೇವರಗದ್ದೆ ಇವರು ಆಯ್ಕೆಯಾದರು.ಕಾರ್ಯದರ್ಶಿಯಾಗಿ ಸೀನಿಯರ್ ವಿಶ್ವನಾಥ ನಡುತೋಟ. ಕೋಶಾಧಿಕಾರಿಯಾಗಿ ಸೀನಿಯರ್ ಡಾ. ರವಿ ಕಕ್ಕೆಪದವು, ನಿಕಟಪೂರ್ವ ಅಧ್ಯಕ್ಷರಾಗಿ ಸೀನಿಯರ್ ವೆಂಕಟೇಶ್ ಎಚ್.ಎಲ್, ಉಪಾಧ್ಯಕ್ಷರಾಗಿ ಸೀನಿಯರ್ ಶೇಷಪ್ಪ ಗೌಡ, ನಿರ್ದೇಶಕ ಹಾಗೂ...

ಮರ್ಕಂಜ : ಯುವತಿ ನಾಪತ್ತೆ – ಪೋಲೀಸ್ ದೂರು

ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನ(17 ವರ್ಷ) ಮನೆಯಿಂದ ನಾಪತ್ತೆಯಾಗಿದ್ದು ಇವರ ಮಾಹಿತಿ ತಿಳಿದು ಬಂದಲ್ಲಿ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಮೇ 05 ರಂದು ಬೆಳಿಗ್ಗೆ 10:30ಕ್ಕೆ ಮನೆಯಿಂದ ಮಂಗಳೂರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೋಗಿದ್ದು ಈವರೆಗೆ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಇದೀಗ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ 30 ಸಾವಿರಕ್ಕಿಂತಲೂ ಅಧಿಕ ಭಕ್ತರ ಆಗಮನ

ಸುಬ್ರಹ್ಮಣ್ಯ ಮೇ 31 : ದಕ್ಷಿಣ ಭಾರತದ ಹೆಸರಾಂತ ನಾಗರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮೇ.31 ರವಿವಾರದಂದು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದ 30,000ಕ್ಕಿಂತಲೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ,ತೀರ್ಥ ಪ್ರಸಾದ ಹಾಗೂ ಭೋಜನ ಸ್ವೀಕರಿಸಿದರು. ಮುಂಜಾನೆಯಿಂದಲೇ ಪವಿತ್ರ ತೀರ್ಥ ಸ್ನಾನಕ್ಕಾಗಿ ಕುಮಾರಧಾರ ಸ್ನಾನ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ ಮೊ: 9591969197ದಿನಾಂಕ : 01-06-2026 ಸೋಮವಾರ*01,ಮೇಷರಾಶಿ*, ಜೀವನ ಸಂಗಾತಿಯನ್ನುನಿರ್ಲಕ್ಷಿಸದಿರಿ. ಜೀವನಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು. ಸುಖಾ ಸುಮ್ಮನೆ ನೀವೇ ಅಪಾರ್ಥಗಳನ್ನು ಕಲ್ಪಿಸಿಕೊಂಡು ಸುಂದರ ಬದುಕನ್ನು ಹಾಳುಮಾಡಿಕೊಳ್ಳದಿರಿ. ಉದ್ಯೋಗಿಗಳು ಶುಭ ಸುದ್ದಿ ಕೇಳುವಿರಿ,ಗಮನಿಸಿ:-ನಿಮ್ಮ ವ್ಯವಹಾರದಲ್ಲಿ ಉತ್ತಮ ಶುಭ ಸುದ್ಧಿಯನ್ನು ಕೇಳುತ್ತೀರಿ,ಪರಿಹಾರ:-ಮಾತೇ ನಿಮಿಷಾಂಬಾ ದೇವಿಯ ಸ್ಮರಣೆ ಮಾಡಿ,*02,ವೃಷಭರಾಶಿ*,ಇಂದು...

ಜೂ.03ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ – ತಾಲೂಕಿನ ಎಲ್ಲಾ ದೇವಸ್ಥಾನ ಗಳಲ್ಲಿ ವಿಶೇಷ ಪೂಜೆ, ಹಾಗೂ ಎಲ್ಲಾ ಮಸೀದಿ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

“ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿರುವುದು ನಾಡಿನ ಜನತೆಗೆ ಸಂತಸ ತಂದಿದೆ. ಅಲ್ಲದೆ ಮಾನ್ಯ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಡೆದುಕೊಂಡು ಬಂದಿರುವ ಕ್ರಮ ಇಡೀ ದೇಶಕ್ಕೆ ಮಾದರಿ ಮತ್ತು ಕಾಂಗ್ರೆಸ್ ಪಕ್ಷದ ಗೌರವ ವನ್ನು ಅತ್ಯಂತ ಎತ್ತರಕ್ಕೆ ತಂದಿದ್ದು ದೇಶದ ರಾಜಕಾರಣಕ್ಕೆ ಮಾದರಿ ಆಗಿದೆ, ಆದುದರಿಂದ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ...

ಹರಿಹರ ಪಳ್ಳತ್ತಡ್ಕ : ಕೊಲ್ಲಮೊಗ್ರು-ಹರಿಹರ ಪ್ರಾ.ಕೃ.ಪ.ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ ರವರಿಗೆ ಬೀಳ್ಕೊಡುಗೆ ಸಮಾರಂಭವು ಮೇ.30 ರಂದು ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೆಳ್ಯಪ್ಪ ಗೌಡ ಮಣಿಯಾನಮನೆ ಹಾಗೂ ಶ್ರೀಮತಿ ಪುಷ್ಪಾವತಿ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಘದ ಅಧ್ಯಕ್ಷರಾದ ಡಾ.ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ನಿರ್ದೇಶಕರುಗಳಾದ ಶೇಷಪ್ಪ...

ಶಾಸಕಿ ಭಾಗೀರಥಿ ಮುರುಳ್ಯ ನಿವಾಸದಲ್ಲಿ ಪ್ರಧಾನಮಂತ್ರಿ ಮನ್ ಕೀ ಬಾತ್ ವೀಕ್ಷಣೆ – ಎಸ್.ಐ.ಆರ್ ಪ್ರಕ್ರಿಯೆ ವೇಳೆ ಕಾರ್ಯಕರ್ತರು ವಿಶೇಷ ಗಮನ ಹರಿಸಬೇಕು – ಸತೀಶ್ ಕುಂಪಲ

ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿಯವರ134 ನೇ ಮನ್ ಕೀ ಬಾತ್ ಮತ್ತು ಕಾರ್ಯಕರ್ತರ ಸಭೆಯು ಮೇ.31 ರಂದು  ಶಾಸಕರ ನಿವಾಸ ಮುರುಳ್ಯದಲ್ಲಿ ನಡೆಯಿತು. ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಅಧ್ಯಕ್ಷರಾದ ಶ ಸತೀಶ್ ಕುಂಪಲ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಸುಳ್ಯ ಮಂಡಲ ಕಳೆದ ಅವೃತಿಯ ಮನ್ ಕೀ ಬಾತ್ ಕಾರ್ಯಕ್ರಮ 100% ವೀಕ್ಷಣೆ ಮಾಡಿ...
Loading posts...

All posts loaded

No more posts

error: Content is protected !!