- Thursday
- September 10th, 2026
ಪುತ್ತೂರು : ಅಕ್ಷಯ ಎಜ್ಯುಕೇಷನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ, “ಸ್ವಾಗತ ಕಾರ್ಯಕ್ರಮ ಹಿರಿಯ...
ದಿನಾಂಕ : 24-06-2026ವಾರ : ಬುಧವಾರಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯಮಂಡೆಕೋಲು, ಸುಳ್ಯಮೊ: 959196919701)ಮೇಷರಾಶಿ : ಇಂದು ನೀವು ಹಣ ಸಂಪಾದಿಸಲು ಅನೇಕ ಅವಕಾಶಗಳನ್ನು ಹಾಗು ಒಂದಕ್ಕಿಂತ ಹೆಚ್ಚು ಮೂಲಗಳಿಂದ ಹಣವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಬರುವ ತೊಂದರೆಗಳಿಂದ ಸ್ವಲ್ಪ ಮುಕ್ತರಾಗುತ್ತೀರಿ ಮತ್ತು ಕೆಲಸವೂ ಚೆನ್ನಾಗಿ ನಡೆಯುತ್ತದೆ. ಆದಾಯದ ವಿವಿಧ ಮೂಲಗಳನ್ನು ಪಡೆಯುವ ಮೂಲಕ, ನಿಮ್ಮ ಕೆಲವು ಸ್ಥಗಿತಗೊಂಡ...
ನಾಲ್ಕೂರು ಗ್ರಾಮದ ನಡುಗಲ್ಲು ಧನ್ಕುಷ್ ಕಾಂಪ್ಲೆಕ್ಸ್ ನಲ್ಲಿ ಜೂ.24 ರಂದು ದಿನೇಶ್.ಕೆ.ಎಲ್ ಮ್ಹಾಲಕತ್ವದ “ಶ್ರೀ ವಿಘ್ನೇಶ್ವರ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ವರ್ಕ್ಸ್” ಸಂಸ್ಥೆಯು ಗಣಹೋಮದೊಂದಿಗೆ ಶುಭಾರಂಭಗೊಂಡಿದ್ದು, ದಿನೇಶ್ ರವರ ಮನೆಯವರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಮ್ಹಾಲಕರಾದ ದಿನೇಶ್ ರವರು “ನಮ್ಮಲ್ಲಿ ಉತ್ತಮ ಗುಣಮಟ್ಟದ ಹೆಚ್ಚು ಬಾಳಿಕೆ ಬರುವ ತುಕ್ಕುರಹಿತ...
ನಾಳೆ ಜೂ.25 ಗುರುವಾರದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ...
ಸುಳ್ಯ: ಜೂ. 20ರಂದು ಮುರುಳ್ಯ ಗ್ರಾಮದ ಕಡೀರದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು, ವೆಲ್ಡಿಂಗ್ ಕೆಲಸಗಾರ ವಸಂತ ಅವರ ಐದು ವರ್ಷದ ಇಬ್ಬರು ಅವಳಿ ಮಕ್ಕಳು ಮೃತಪಟ್ಟಿರುವ ಘಟನೆಯು ಅತ್ಯಂತ ದಾರುಣವಾಗಿದ್ದು, ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಆರ್ಥಿಕವಾಗಿ ಹಿಂದುಳಿದಿರುವ ಮೃತರ ಪೋಷಕರ ನೋವು ವರ್ಣನಾತೀತವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯತೆಯ ಆಧಾರದ ಮೇಲೆ ಸಂತ್ರಸ್ತ...
ಜೇಸಿಐ ಸುಳ್ಯ ಪಯಸ್ವಿನಿ ಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂ. 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕ ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕ ಕೃಷ್ಣ...
ಹಯಾತುಲ್ ಇಸ್ಲಾಂ ಮದ್ರಸ ಜಾಲ್ಸೂರ್ ಟೌನ್ ಇದರ ವಿದ್ಯಾರ್ಥಿ ಸಂಘಟನೆ ಸುನ್ನಿ ಬಾಲ ಸಂಘ(ಎಸ್ಬಿಎಸ್) ವಾರ್ಷಿಕ ಮಹಾಸಭೆಯು ಮದ್ರಸ ಸದರ್ ಉಸ್ತಾದರಾದ ಖಲೀಲ್ ಝುಹ್ರಿ ನೆಕ್ಕಿಲ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮದ್ರಸ ಮುಅಲ್ಲಿಂ ಉಸ್ತಾದರಾದ ಸಲೀಂ ಸಖಾಫಿ ಅರಿಕ್ಕಿಲ ಸಭೆಯನ್ನು ಉದ್ಘಾಟಿಸಿದರು. ಮುಹಮ್ಮದ್ ಮಿಸ್ಅಬ್ ಕಿರಾಅತ್ ಪಠಿಸಿ, ಕಾರ್ಯದರ್ಶಿ ಇಬಾನ್ ಮುರ್ತಝ ಸ್ವಾಗತ ಗೈದು, ಮುಹಮ್ಮದ್...
ಸುಳ್ಯ : ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಪೆಥಾಲಜಿ ವಿಭಾಗದ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಬೆಳ್ಳಿ ಹಬ್ಬದ ಅಂಗವಾಗಿ “PATHO SPECTRUM 2026 – Integrated CME on Gynecologic and Breast Pathology” ಎಂಬ ಸಮಗ್ರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಜೂನ್ 23, 2026 ರಂದು ಆಯೋಜಿಸಲಾಯಿತು. ಕಾರ್ಯಕ್ರಮವು...
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ 2026 ಇದರ ಅಂಗವಾಗಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಮಾಹಿತಿ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ದೂಂತೂರು ಮಾಹಿತಿ ನೀಡಿದರು. ಜ್ಞಾನದೀಪ ಶಿಕ್ಷಣ ತರಬೇತಿ...
ಬೆಳ್ಳಾರೆ, ಜೂ. 23: ಅಂತರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆ-2026ರ ಅಂಗವಾಗಿ ಜೂ. 24ರಂದು ಬೆಳ್ಳಾರೆಯಲ್ಲಿ ಬೃಹತ್ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಿಗ್ಗೆ ಬೆಳ್ಳಾರೆ ವೆಂಕಟರಮಣ ದೇವಸ್ಥಾನದ ಬಳಿಯಿಂದ ಮಾಸ್ತಿಕಟ್ಟೆಯವರೆಗೆ ಜಾಥಾ...
Loading posts...
All posts loaded
No more posts
