ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ವಿಶೇಷ – ಯೋಗ ಸಾಧಕಿ ಬಹುಮುಖ ಪ್ರತಿಭೆ ಸೋನಾ ಅಡ್ಕಾರು ; ನೃತ್ಯ, ಹುಲಿವೇಷ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲೂ ಜನಮೆಚ್ಚುಗೆಯನ್ನು ಪಡೆದ ಬಾಲ ಪ್ರತಿಭೆ ; ಬರಹ : ಉಲ್ಲಾಸ್ ಕಜ್ಜೋಡಿ

ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಇಂತಹ ಸುಸಂದರ್ಭದಲ್ಲಿ ಬಾಲ್ಯದಲ್ಲೇ ಯೋಗಾಸನದಲ್ಲಿ ಆಸಕ್ತಿಯನ್ನು ಹೊಂದಿ ತರಬೇತಿಯನ್ನು ಪಡೆದು ಹಲವಾರು ತಾಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ...

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ವಿಶೇಷ – ಯೋಗಾಸನದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಯೋಗ ಪಟು ಅಕ್ಷಯ ಬಾಬ್ಲುಬೆಟ್ಟು – 2025ರ ಯೋಗ ದಿನಾಚರಣೆಯ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಯೋಗ ಪ್ರದರ್ಶನ ನೀಡಿದ ಪ್ರತಿಭೆ – ಬರಹ : ಉಲ್ಲಾಸ್ ಕಜ್ಜೋಡಿ

ಇಂದು ಜೂನ್ 21 “ಅಂತಾರಾಷ್ಟ್ರೀಯ ಯೋಗ ದಿನಾಚರಣೆ.” ಇಂದು ದೇಶಾದ್ಯಂತ ಲಕ್ಷಾಂತರ ಜನರು ಯೋಗಾಸನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಯೋಗ ದಿನಾಚರಣೆಯನ್ನು ಬಹಳ ಗೌರವದಿಂದ ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಹಾಗೆಂದ ಮಾತ್ರಕ್ಕೆ ಇದು ಕೇವಲ ಇಂದೊಂದು ದಿನದ ಆಚರಣೆಯಲ್ಲ, ಬದಲಾಗಿ ಇದು ಈಗಿನ ಈ ಆಧುನಿಕ ಜೀವನಶೈಲಿ ಹಾಗೂ ಒತ್ತಡದ ಬದುಕಿನಲ್ಲಿ ನಮ್ಮ ದೈಹಿಕ ಹಾಗೂ...
Ad Widget

ಕೊಲ್ಲಮೊಗ್ರು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ. ಇವುಗಳ ಸಂಯುಕ್ತ ಆಶ್ರಯದಲ್ಲಿ ಕೊಲ್ಲಮೊಗ್ರು ಎ, ಕೊಲ್ಲಮೊಗ್ರು ಬಿ, ಕಟ್ಟ ಗೋವಿಂದನಗರ ಮತ್ತು ಕಲ್ಮಕಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ...

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ “ಯೋಗ ವಿದ್ ಯೋಧ” ಕಾರ್ಯಕ್ರಮ – ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ಬಾರಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರದಲ್ಲಿ “ಯೋಗ ವಿದ್ ಯೋಧ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ.  ದಕ್ಷಿಣ ಕನ್ನಡದ ಪ್ರಸಿದ್ಧ ಧಾರ್ಮಿಕ ತಾಣಗಳಲ್ಲಿ ಒಂದಾದ ಹಾಗೂ ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯಲ್ಲಿರುವ ಪ್ರಕೃತಿ ರುದ್ರ...

ಸುಳ್ಯ : ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಎಸ್.ಐ.ಆರ್ ಮಾಹಿತಿ ಕಾರ್ಯಗಾರ ಸಮಾರೋಪ ಹಾಗೂ ತರಬೇತುದಾರರಿಗೆ ಗೌರವಾರ್ಪಣೆ – ಸುಳ್ಯ ನಗರ ವ್ಯಾಪ್ತಿಯ ಮತ್ತು ಆಲೆಟ್ಟಿ, ಉಬರಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಬಿ.ಎಲ್.ಎ-2 ಮತ್ತು ಕಾರ್ಯಕರ್ತರಿಗೆ ಎಸ್.ಐ.ಆರ್ ತರಬೇತಿ

ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಳೆದ ಜೂ.14ರಿಂದ ತಾಲೂಕಿನ ಪ್ರತೀ ತಾಲೂಕು ಪಂಚಾಯತ್ ವ್ಯಾಪ್ತಿಗಳಲ್ಲಿ ನಿರಂತರ ಎಸ್.ಐ.ಆರ್ ಮತದಾರ ವಿಶೇಷ ಸಮಗ್ರ ಪರಿಷ್ಕರಣೆಯ ಬಗ್ಗೆ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮ ಆಯೋಜಿಸಿ ಅಂತಿಮವಾಗಿ ಇಂದು ಸುಳ್ಯ ನಗರ ಹಾಗೂ ಉಬರಡ್ಕ ಮಿತ್ತೂರು ಮತ್ತು ಆಲೆಟ್ಟಿ ಗ್ರಾಮಗಳ ಬಿ.ಎಲ್.ಎ-2 ಹಾಗೂ ಪಕ್ಷದ ಮುಖಂಡರುಗಳು, ಕಾರ್ಯಕರ್ತರಿಗೆ ಎಸ್.ಐ.ಆರ್ ಕುರಿತು...

ಬಾಳಿಲ : ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಜೂ.19 ಶುಕ್ರವಾರದಂದು ಸುವಿಚಾರ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ವಿಶ್ರಾಂತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ದೀಪ ಬೆಳಗಿಸಿ ಶಾಲಾ ಭಿತ್ತಿಪತ್ತಿಕೆ "ವಿದ್ಯಾಕುಸುಮ"ವನ್ನು ಅನಾವರಣಗೈದು "ನಾವು ಮತ್ತು ಪ್ರಕೃತಿ" ಎನ್ನುವ ವಿಷಯದಲ್ಲಿ ಮಾತನಾಡಿದರು. "ಈ ಭೂಮಿ ನಮ್ಮದಲ್ಲ ಮುಂದೆ ಹುಟ್ಟಬೇಕಾದ ಮಗುವಿನದ್ದು...,...

ಆಶ್ಲೇಷ ನಕ್ಷತ್ರ ಹಿನ್ನೆಲೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 2,000ಕ್ಕೂ ಮಿಕ್ಕಿ ಆಶ್ಲೇಷ ಬಲಿ ಸೇವೆ

ಸುಬ್ರಹ್ಮಣ್ಯ ಜೂನ್ 19 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರ ದಿನವಾದ ಶುಕ್ರವಾರ 2,000 ಮಿಕ್ಕಿ ಆಶ್ಲೇಷ ಬಲಿ ಸೇವೆಗಳು ಭಕ್ತರಿಂದ ನಡೆಯಿತು. ಗುರುವಾರ ಸಂಜೆಯಿಂದಲೇ ಆಶ್ಲೇಷ ನಕ್ಷತ್ರ ವಿದ್ಯುದರಿಂದ ನಿನ್ನೆ ಹಾಗೂ ಇಂದು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಧಿಕ ಸಂಖ್ಯೆಯ...

ಇಂದಿನ(ಜೂನ್ 19) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಬೆಲೆಯಲ್ಲಿ ಸತತ ಎರಡನೇ ದಿನವೂ ಕುಸಿತ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 19 ಜೂನ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 19) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಬೆಳ್ಳಾರೆ – ಮಂಡೇಪು ರಸ್ತೆ ಕಾಂಕ್ರಿಟೀಕರಣ ಪೂರ್ಣ

ಬೆಳ್ಳಾರೆ ಗ್ರಾಮದ ತಡಗಜೆ ವಾರ್ಡ್ ಸಂಖ್ಯೆ 144ರ ಬೆಳ್ಳಾರೆ-ಮಂಡೇಪು ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಕೆಲವೇ ದಿನಗಳಲ್ಲಿ ವಾಹನಗಳ ಸಂಚಾರಕ್ಕೆ ತೆರೆಯಲಿದೆ. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸರಕಾರಿ ಗ್ರಂಥಾಲಯ ಈ ರಸ್ತೆಯ ಮೂಲಕ ಸಿಗುತ್ತದೆ. ಸುಳ್ಯ   ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯರವರು ಈ ರಸ್ತೆಯ ಕಾಂಕ್ರಿಟೀಕರಣಕ್ಕೆ ಸಿ.ಎಮ್.ಐ.ಡಿ.ಪಿ ಯೋಜನೆಯಡಿಯಲ್ಲಿ ರೂ ಹತ್ತು ಲಕ್ಷ ಅನುದಾನವನ್ನು...

ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಟಿಪ್ಪರ್ ಅಡಿಗೆ ಸಿಲುಕಿ ಮೃತಪಟ್ಟ ಕೊಲ್ಲಮೊಗ್ರದ ವ್ಯಕ್ತಿ

ಕೊಲ್ಲಮೊಗ್ರದ ವ್ಯಕ್ತಿಯೊಬ್ಬರು ಟಿಪ್ಪರ್ ಅಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಜೂ.18 ರಂದು ನಡೆದಿದೆ. ಕೊಲ್ಲಮೊಗ್ರು ಗ್ರಾಮದ ಕೊಂದಾಳ ನಿವಾಸಿ ಗುಡ್ಡಪ್ಪ ಗೌಡ ಅವರ ಪುತ್ರ ಮಹೇಶ್ ಮೃತಪಟ್ಟ ವ್ಯಕ್ತಿ. ಜೂ.18 ಗುರುವಾರದಂದು ಬೆಳಿಗ್ಗೆ 10:00 ಗಂಟೆಯ ಸುಮಾರಿಗೆ ಟಿಪ್ಪರ್ ನಲ್ಲಿ ತಾಂತ್ರಿಕ...
Loading posts...

All posts loaded

No more posts

error: Content is protected !!