- Friday
- March 13th, 2026
ಜಟ್ಟಿಪ್ಪಳ್ಳದ ಭಾಗದ ನಾಗರಿಕರು ಹಲವು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಸರಕಾರಿ ಬಾವಿಯನ್ನು ಉಪಯೋಗಿಸುತ್ತಿದ್ದು, ಇದೀಗ ಕಲುಷಿತಗೊಂಡು ಕುಡಿಯಲು ಆಯೋಗ್ಯವಾಗಿದೆ. ಮರದ ಎಲೆಗಳು ಬಿದ್ದು, ಹಲವು ವರ್ಷಗಳಿಂದ ಹೂಳು ತೆಗೆಯದೇ ನೀರು ಸಂಪೂರ್ಣ ಕಲುಷಿತಗೊಂಡಿದೆ. ಈ ಬಗ್ಗೆ ಸ್ಥಳೀಯಾಡಳಿತ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನಾದರೂ ಜನರಿಗೆ ಶುದ್ಧ...
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಬೆಳ್ಳಾರೆ ಇದರ ಆಶ್ರಯದಲ್ಲಿ ಆರ್ ಪಿ ಕಲಾ ಸೇವಾ ಟ್ರಸ್ಟ್ ( ರಿ ) ಪಾಂಬಾರು ನೇತೃತ್ವದಲ್ಲಿ ಜ್ಞಾನ ದೀಪ ಎಜುಕೇಷನ್ ಚಾರಿಟೇಬಲ್ ಟ್ರಸ್ಟ್ ( ರಿ ) ಬೆಳ್ಳಾರೆ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಸಂಭ್ರಮ 2025 ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ ಸಾಧಕರಿಗೆ ಸನ್ಮಾನ...
ಕೊಲ್ಲಮೊಗ್ರ ಗ್ರಾಮದ ಮುಳ್ಳುಗಾಗಿಲು ಕುಕ್ಕುಜೆ ಪೈಲೂರು ಲಕ್ಷ್ಮೀ ಎಂಬವರು ನ.11 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಯೋಗೀಶ್, ಸೊಸೆಯಂದಿರಾದ ರೋಹಿಣಿ ಯೋಗೀಶ್, ಮೀನಾಕ್ಷಿ ಪದ್ಮಯ್ಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬಾಳುಗೋಡು : ಯುವ ಪತ್ರಕರ್ತ ಉಲ್ಲಾಸ್ ಕಜ್ಜೋಡಿ ಅವರನ್ನು ಸನ್ಮಾನಿಸಿದ ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಯುವ ಪತ್ರಕರ್ತ, ಬರಹಗಾರ ಹಾಗೂ ಅಮರ ಸುದ್ದಿ ವಾರಪತ್ರಿಕೆಯ ವರದಿಗಾರರಾದ ಉಲ್ಲಾಸ್ ಕಜ್ಜೋಡಿ ಅವರನ್ನು ಸಂಸದರು ಶಾಲು ಹೊದಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸುಳ್ಯ...
ಬೆಳ್ಳಾರೆಯ ಹೃದಯ ಭಾಗದ ಜೆ.ಎಂ.ಬಿಲ್ಡಿಂಗ್ ನಲ್ಲಿ ಕಳೆದ 25 ವರುಷಗಳಿಂದ ಗ್ರಾಹಕರಿಗೆ ತೃಪ್ತಿದಾಯಕ ಸೇವೆ ನೀಡುತ್ತಾ ಬಂದಿರುವ ಕರ್ನಾಟಕ ಫರ್ನಿಚರ್ಸ್ ನ ನೂತನ ಮಳಿಗೆ ಕರ್ನಾಟಕ ಫರ್ನಿಚರ್ಸ್ ಮತ್ತು ಎಲೆಕ್ಟ್ರೋನಿಕ್ಸ್ ಅದೇ ಬಿಲ್ಡಿಂಗ್ ನ ಮೇಲ್ಮಹಡಿಯಲ್ಲಿ ನ 17 ರಂದು ಉದ್ಘಾಟನೆಗೊಂಡಿತು. ಬೆಳ್ಳಾರೆ ಝಕರಿಯ ಜುಮುಅ: ಮಸೀದಿಯ ಖತೀಬರಾದ ಬಹು ನಸೀಹ್ ದಾರಿಮಿ ಉದ್ಘಾಟನೆಗೈದರು.ಬಹು ಉಮರ್...
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಇಂದು ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಆ ಬಳಿಕ ಸ್ಥಳೀಯರ ಕುಂದು-ಕೊರತೆ ಆಲಿಸಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲಾ ಸಂಸದ ಬ್ರಿಜೇಶ್ಚೌಟ ಅವರು ನ.20 ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸ್ವತಂತ್ರ ಭಾರತದ ಮೊದಲ ಚುನಾವಣೆಗಳಲ್ಲಿ ಅವಿಭಜಿತ ಪುತ್ತೂರು ಕ್ಷೇತ್ರದಿಂದ ಮದ್ರಾಸ್ ವಿಧಾನಸಭೆಗೆ ಆಯ್ಕೆಯಾದ ಮೊದಲ ಶಾಸಕರು ಕೂಜುಗೋಡು ಕಟ್ಟೆಮನೆ ವೆಂಕಟ್ರಮಣ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿಯ ಪ್ರಮುಖರು, ಕಾರ್ಯಕರ್ತರು...
ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು “ಸಂಸದರ ನಡೆ-ಗ್ರಾಮದ ಕಡೆ” ಕಾರ್ಯಕ್ರಮ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸುವ ಸಲುವಾಗಿ ಇಂದು(ನ.20) ಬಾಳುಗೋಡು ಗ್ರಾಮಕ್ಕೆ ಭೇಟಿ ನೀಡಿದರು. ಮುಚ್ಚಾರ ಬೆಟ್ಟುಮಕ್ಕಿ ದಿ| ತಮ್ಮಯ್ಯ ಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ...
ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಬೆಳ್ಳಾರೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಶಾಲಾ ಪಯಸ್ವಿನಿ ರಂಗಮಂದಿರದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮಕ್ಕೆ ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ದೀಪಬೆಳಗಿಸಿ ಚಾಲನೆ ನೀಡಿದರು.ಅಧ್ಯಕ್ಷತೆಯನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ವಹಿಸಿದರು.ಅತಿಥಿಗಳಾಗಿ ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ,...
ಸುಳ್ಯದ ಇಂದಿರಾ ಕ್ಯಾಂಟೀನ್ ನಲ್ಲಿ ಸುಳ್ಯ ತಾಲೂಕು ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು. ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಗೀತಾ ಕೊಲ್ಚಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಇಂದಿರಾ ಕ್ಯಾಂಟೀನ್...
Loading posts...
All posts loaded
No more posts
