ಇಂದಿನ(ಜೂನ್ 18) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಸತತ ಏರಿಕೆಯ ರಬ್ಬರ್ ಓಟಕ್ಕೆ ಬ್ರೇಕ್, ಬೆಲೆಯಲ್ಲಿ ಕೊಂಚ ಇಳಿಮುಖ! ; ಅಡಿಕೆ, ಕಾಳುಮೆಣಸು ಸಂಪೂರ್ಣ ಸ್ಥಿರ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 18 ಜೂನ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜೂನ್ 18) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 390 ರಿಂದ...

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಸಂಘ ಉದ್ಘಾಟನೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕ್ಯಾಬಿನೆಟ್ ಬ್ಯಾಜ್ ತೊಡಿಸುವುದರ ಮೂಲಕ ಅಭಿನಂದಿಸಿ, "ಎಲ್ಲರೂ ಜೊತೆಯಾಗಿ ಸೇರಿಕೊಂಡು ಹೊಂದಾಣಿಕೆಯಿಂದ ಕೆಲಸ ಮಾಡುವುದು ನಾಯಕತ್ವ" ಎಂದು ನುಡಿದರು. ಡಾ. ನರೇಂದ್ರ ರೈ ದೇರ್ಲ ನಿವೃತ್ತ ಪ್ರಾಧ್ಯಾಪಕರು, ಭಾವಾನಾತ್ಮಕ ಶಿಕ್ಷಣಕ್ಕೆ ಮಹತ್ವಕೊಟ್ಟರೆ...
Ad Widget

“ಅಮರ ಸುದ್ದಿ ಫಲಶ್ರುತಿ” – “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದು ವಾರದೊಳಗೆ ನೂತನ ವೈದ್ಯಾಧಿಕಾರಿಗಳ ನೇಮಕ” – ಭರವಸೆ ನೀಡಿದ ಡಿಎಚ್‌ಒ ಡಾ. ತಿಮ್ಮಯ್ಯ

ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಐದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿಲ್ಲ. ಈ ಹಿಂದೆ ಡಾ| ಕುಲದೀಪ್.ಎಂ.ಡಿ ಎಂಬುವವರು ಎರಡೂವರೆ ವರ್ಷಗಳ ಕಾಲ ಅಂದರೆ 2023 ಆಗಸ್ಟ್ ತಿಂಗಳಿನಿಂದ 2026 ಜನವರಿ...

ಸುಳ್ಯ : ಕಲ್ಕುಡ ದೈವಸ್ಥಾನ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಉದ್ಯಮಿ ಹೆಚ್.ಎಂ ನಂದಕುಮಾರ್ ಭೇಟಿ

ಸುಳ್ಯದ ಕಲ್ಕುಡ ದೈವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ನಂದಕುಮಾರ್ ಹೆಚ್.ಎಂ ರವರು ಜೂ.17 ರಂದು ಭೇಟಿ ನೀಡಿದರು.  ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್, ಧರ್ಮದರ್ಶಿ ಪಿ.ಕೆ ಉಮೇಶ್ ಹಾಗೂ ಸಮಿತಿ ಸದಸ್ಯರು ಸ್ವಾಗತಿಸಿ ಗೌರವಿಸಿದರು.  ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ...

ಬಾಳಿಲ : ವಿದ್ಯಾರ್ಥಿ ಸರಕಾರದ ಚುನಾವಣೆ

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸರಕಾರದ ರಚನೆಗಾಗಿ ಚುನಾವಣೆ ನಡೆಯಿತು. ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ಚುನಾವಣಾ ಸಂಹಿತೆ ಜಾರಿ, ಪ್ರಚಾರ, ಅಭ್ಯರ್ಥಿಗಳೊಂದಿಗೆ ಮುಖಾಮುಖಿ ಪ್ರಕ್ರಿಯೆಗಳು ನಡೆದವು. ವಿದ್ಯಾರ್ಥಿ ಮತದಾರರು ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಉತ್ತರವನ್ನು ಪಡೆದರು.  SPL ಸ್ಥಾನಕ್ಕೆ ಐದು ಅಭ್ಯರ್ಥಿಗಳು, ASPL ಹುಡುಗರ ವಿಭಾಗಕ್ಕೆ ಮೂರು...

ಬೆಳ್ಳಾರೆಯ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಆಫರ್ – ವಿಶೇಷ ರಿಯಾಯಿತಿ ದರದ ಮಾರಾಟ

ಬೆಳ್ಳಾರೆಯ ಪ್ರಮುಖ ಮದುವೆ ಜವುಳಿಗಳ ಹೆಸರಾಂತ ಮಳಿಗೆ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ ಮುಂಗಾರು ಆಫರ್ ಆರಂಭವಾಗಿದ್ದು ವಿಶೇಷ ರಿಯಾಯಿತಿ ದರದ ಮಾರಾಟ ನಡೆಯುತ್ತಿದೆ. ಕೆಲವೇ ದಿನಗಳು ಮಾತ್ರ ಈ ಮುಂಗಾರು ಆಫರ್ ಇರಲಿದೆ. ಅತೀ ಕಡಿಮೆ ಬೆಲೆಯಲ್ಲಿ ಪ್ರತಿದಿನವು ಹೊಸ ಹೊಸ ಆಯ್ಕೆಗಳು ಲಭ್ಯವಿರಲಿದೆ ಎಂದು ಮಾಲಕರು ತಿಳಿಸಿದ್ದಾರೆ.

ಸುಳ್ಯ : ಭಾಜಪಾ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ಸಭೆ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಸಭೆಯು ಜೂ.17 ರಂದು ನಡೆಯಿತು. ಬಳಿಕ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಕೋಶಾಧಿಕಾರಿಯಾದ ಪೂರ್ಣಿಮಾ ಸುಂತೋಡು ಅವರ ಪತಿ ಅಪ್ಪಯ್ಯ ಪಾಟಾಳಿಯವರು ಇತ್ತೀಚಿಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾದ ಹಿನ್ನೆಲೆ ಅವರ ಮನೆಗೆ ತೆರಳಿದ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸಮಿತಿಯ ಅಧ್ಯಕ್ಷರು ಮತ್ತು...

ಸುಳ್ಯ : ಭಾಜಪಾ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ ಸಭೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲದ ಹೊಸ ಸಮಿತಿ ಪದಾಧಿಕಾರಿಗಳ ಸಭೆಯು ಜೂ.17 ರಂದು ಸುಳ್ಯದಲ್ಲಿ ನಡೆಯಿತು.  ಮಂಡಲ ಅಧ್ಯಕ್ಷರಾದ ವೆಂಕಟ್ ವಲಳಂಬೆ ಅವರು ಹೊಸ ಪದಾಧಿಕಾರಿಗಳ ಘೋಷಣೆ ಮಾಡಿದರು, ಜಿಲ್ಲಾ ಒಬಿಸಿ ಅಧ್ಯಕ್ಷರಾದ ಮಹೇಶ್ ಜೋಗಿ ಹೊಸ ಸಮಿತಿ ಪದಾಧಿಕಾರಿಗಳಿಗೆ ಶುಭ ಹಾರೈಸಿ "ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ...

ಸುಳ್ಯ : ಭಾಜಪಾ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಜೂ.17ರಂದು ಸುಳ್ಯ ಹಿಂದುಳಿದ ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲಿಗೆ ತೆರಳಿ ಅಲ್ಲಿನ ಸ್ಥಿತಿಗತಿಯ ಬಗ್ಗೆ ಅರಿತು, ಬಳಿಕ ಸ್ವಚ್ಛತಾ ಕಾರ್ಯದ ಪ್ರಯುಕ್ತ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಮಹೇಶ್ ಜೋಗಿ, ಪ್ರಧಾನ ಕಾರ್ಯದರ್ಶಿಗಳಾದ ಮೋನಪ್ಪ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆನಂದ ಗುರೂಜಿ ಭೇಟಿ

ಸುಬ್ರಹ್ಮಣ್ಯ ಜೂನ್ 17 : ರಾಜ್ಯದ ಖ್ಯಾತ ಧಾರ್ಮಿಕ ಮುಖಂಡ ಶ್ರೀ ಆನಂದ ಗುರೂಜಿ ಅವರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.  ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ನಂತರ ಹೊಸಳಿಗಮ್ಮ ದೈವದ ದರ್ಶನ ಮಾಡಿ, ಅಲ್ಲಿಂದ ಶ್ರೀ ದೇವಳದ ಕಚೇರಿಗೆ ಭೇಟಿ ನೀಡಿದರು.  ಅಲ್ಲಿ ಕುಕ್ಕೆ...
Loading posts...

All posts loaded

No more posts

error: Content is protected !!