- Friday
- April 24th, 2026
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಇತ್ತೀಚೆಗೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ...
ಮುರುಳ್ಯ ಗ್ರಾಮದ ಹುದೇರಿ ದಿ.ಸಂಕಪ್ಪ ಗೌಡರ ಪುತ್ರ ಕೇಶವರವರು ಹೃದಯಾಘಾತದಿಂದ ಎ.29 ರಂದು ಮುಂಬೈಯಲ್ಲಿ ನಿಧನರಾದರು. ಇವರು ಮುಂಬೈಯ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ ತಾರಾ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತದೇಹವು ಮುಂಬೈಯಿಂದ ಊರಿಗೆ ತಲುಪಿದ್ದು, ಅಂತ್ಯಸಂಸ್ಕಾರ ಮಾಡಲಾಯಿತು.
ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...
ರಾಷ್ಟೀಯ ಸ್ವಯಂ ಸೇವಾಸಂಘ ಎಲಿಮಲೆ ಶಾಖೆ, ವಿಶ್ವಹಿಂದು ಪರಿಷತ್ ಬಜರಂಗದಳ ಅಯ್ಯೋದ್ಯೆ ಶಾಖೆ ಎಲಿಮಲೆ ಮಿತ್ರ ಬಳಗ(ರಿ) ಎಲಿಮಲೆ ಇದರ ನೇತೃತ್ವದಲ್ಲಿ ದಿ.ಗಂಗಾಧರ ಮಾವಿನಗೋಡ್ಲು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಮಾ.೩೧ ಅದಿತ್ಯವಾರ ಸಂಜೆ ಗಂಟೆ ೬ಕ್ಕೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮೃತರು ಅನೇಕ ವರ್ಷಗಳ ಕಾಲ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ...
ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪಾಜೆಯ ವ್ಯಕ್ತಿ ಮೃತ ಪಟ್ಟ ಘಟನೆ ವರದಿಯಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ವಾರ ನಡೆದಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ದ.ಕ. ಸಂಪಾಜೆ ಗ್ರಾಮದ...
ಅಡ್ಕಾರಿನಲ್ಲಿ ವ್ಯಕ್ತಿ ಓರ್ವ ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು ವರದಿಯಾಗಿದೆ.ಪೈಟಿಂಗ್ ಕೆಲಸಕ್ಕಾಗಿ ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದರು. ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ತಲೆಗೆ ಗಂಭೀರ...
ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 52 ವರ್ಷದ ವಸಂತ ಎಂಬವರು ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಇವರು ಕೆಲ ದಿನಗಳ ಹಿಂದೆ ಕುಡಿತದ ಚಟ ಹೊಂದಿದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ಪತ್ನಿ...
ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಸಾವನನಪ್ಪಿದ ಘಟನೆ, ಸುಳ್ಯದ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ನಡೆಯಿತು. ಕೇರಳದ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ...
ಸುಳ್ಯದ ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್ , ಅತ್ತೆ ಸೀತಾ , ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ...
ದುಗ್ಗಲಡ್ಕದ ಕುಂಬೆತ್ತಿಬನ ನಿವಾಸಿ ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಒಒಡಿಯಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮ ಮಾತೃ ಠಾಣೆ ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅಸ್ವಸ್ಥರಾದ ಅವರನ್ನು ಮನೆಯವರು ಸುಳ್ಯ...
Loading posts...
All posts loaded
No more posts
