- Friday
- April 24th, 2026
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...
ಅರಂತೋಡು ಗ್ರಾಮದ ಬಿಳಿಯಾರು ದಿ.ಮೂಸಾ – ಸೆಮೀರಾ ದಂಪತಿಗಳ ಪುತ್ರ ಅಂಶೀದ್ (17) ಎಂಬ ಯುವಕ ಮನೆಯೊಳಗೆ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.1ರಂದು ವರದಿಯಾಗಿದೆ. ಅಂಶೀದ್ ನ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದರು. ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ....
ದೇವಚಳ್ಳದ ಗ್ರಾಮದ ತಳೂರಿನ ಯುವಕನೋರ್ವ ಬೆಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ರಾತ್ರಿ ವರದಿಯಾಗಿದೆ. ದೇವಚಳ್ಳ ಗ್ರಾಮದ ತಳೂರಿನ ಬಾಲಕೃಷ್ಣ ಎಂಬವರ ಪುತ್ರ ಹೇಮನಾಥ ಮೃತ ವ್ಯಕ್ತಿ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...
ಗುತ್ತಿಗಾರು ಗ್ರಾಮದ ವಳಲಂಬೆ ನಡುಮನೆ ದೇವಣ್ಣ ಗೌಡರು ಜೂ. 20 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಸುಧೀರ್, ಕಿಶನ್, ಪುತ್ರಿ ಶ್ರೀಮತಿ ಮಧುರ, ಸಹೋದರ,ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರು ವಿವೇಕಾನಂದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಂಜುಶ್ರೀ ಕೆದಂಬಾಡಿ ೫೯೧ ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.ಈಕೆ ಉಬರಡ್ಕ ಮಿತ್ತೂರು ಗ್ರಾಮದ ಕೆದಂಬಾಡಿ ತೀರ್ಥರಾಮ ಹಾಗೂ ಸಂಧ್ಯಾ ದಂಪತಿಗಳ ಪುತ್ರಿ.
ನಾಲ್ಕೂರು ಗ್ರಾಮದ ಸಾಲ್ತಾಡಿ ರಾಮಕೃಷ್ಣ ನಾಯರ್ ಅವರು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರುಕ್ಮಿಣಿ, ಪುತ್ರರಾದ ಉಣ್ಣಿಕೃಷ್ಣನ್, ಶಿವಪ್ರಸಾದ್ ಹಾಗೂ ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮಲ್ಲಾರ ರಾಮಚಂದ್ರ ಗೌಡರು(59) ಮಾ.೪ ರಂದು ನಿಧನರಾದರು.ಇವರು ಕೆಲ ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ.೪ರಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ನಡೆದಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ (26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಮಲ್ಲಿಕಾರವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ಇಂದು ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು...
Loading posts...
All posts loaded
No more posts
