Ad Widget

BREAKING NEWS | ಮೀನು ಹಿಡಿಯಲು ತೆರಳಿದ್ದ ಯುವಕ ಕುಮಾರಧಾರ ನದಿಯಲ್ಲಿ ಮುಳುಗಿ ಮೃತ್ಯು

ಬೆಳ್ಳಾರೆ: ಮೀನು ಹಿಡಿಯಲೆಂದು ತೆರಳಿದ ವ್ಯಕ್ತಿ ನೀರಿ‌ನಲ್ಲಿ ಮುಳುಗಿ ಮೃತಪಟ್ಟ ಘಟನೆ ಎಡಮಂಗಲದಲ್ಲಿ ನಡದಿದೆ. ಮೃತ ಯುವಕನನ್ನು ಎಡಮಂಗಲದ ಪ್ರಕಾಶ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಅಗಲಿದ ಮೊರಂಗಲ್ಲು ಪದ್ಮನಾಭ ರೈಯವರಿಗೆ ಪುಷ್ಪನಮನ

ಜೂ.14 ರಂದು ನಿಧನರಾದ ಸುಳ್ಯ ಪರಿವಾರ ನಿವಾಸಿ ಜನಮೆಚ್ಚಿದ ಶಿಕ್ಷಕ ದಿ.ಮೊರಂಗಲ್ಲು ಪಿ.ಪದ್ಮನಾಭ ರೈಯವರ ಉತ್ತರ ಕ್ರಿಯಾದಿ ಸದ್ಗತಿ ಕಾರ್ಯಕ್ರಮವು ಜೂ.24 ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ನ ಗ್ರಾಂಡ್ ಪರಿವಾರ್ ಸಭಾಂಗಣದಲ್ಲಿ ಜರುಗಿತು . ಮೃತರಿಗೆ ಎಣ್ಣೂರುಗುತ್ತು ಪಟ್ಟೆ ಪ್ರಭಾಕರ ರೈ ಯವರು ನುಡಿ ನಮನ ಸಲ್ಲಿಸಿದರು . ಈ ಸಂದರ್ಭದಲ್ಲಿ ಮೃತರ ಪತ್ನಿ...
Ad Widget

ಅಣ್ಣಯ್ಯ ಗೌಡ ಪಲ್ಲತ್ತಡ್ಕ ನಿಧನ

ಜಾಲ್ಸೂರು ಗ್ರಾಮದ ಅಣ್ಣಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಅರೋಗ್ಯ ಇಲಾಖೆಯಲ್ಲಿ ೩೩ ವರ್ಷಗಳ ಸೇವೆ ಸಲ್ಲಿಸಿ ನಿವೃತರಾದ ಬಳಿಕ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ್ದರು. ಮೃತರು ಪುತ್ರಿಯರಾದ ಆರೋಗ್ಯ ಇಲಾಖೆಯಲ್ಲಿರುವ ಹೇಮಾವತಿ, ಬೇಬಿ, ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಹರಿಣಾಕ್ಷಿ, ಪುತ್ರ ಗೃಹರಕ್ಷದ ದಳದಲ್ಲಿರುವ ರಾಜೇಶ್ ಹಾಗೂ ಕುಟುಂಬಸ್ಥರನ್ನು...

ಸೋಜಾ ಇಲೆಕ್ಟ್ರಾನಿಕ್ ಸಿಬ್ಬಂದಿ ಯಶವಂತ್ ವಿಧಿವಶ

ಸುಳ್ಯದ ಶ್ರೀರಾಂಪೇಟೆಯಲ್ಲಿರುವ ಸೋಜಾ ಇಲೆಕ್ಟ್ರಾನಿಕ್ಸ್‌ನಲ್ಲಿ ಟೆಕ್ನಿಷಿಯನ್ ಆಗಿದ್ದ ಪುತ್ತೂರು ಬಲ್ನಾಡುನ ಯಶವಂತ್ ( ರವಿ ) ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು . ಒಂದು ವಾರದ ಹಿಂದೆ ಅಸೌಖ್ಯಕ್ಕೊಳಗಾಗಿದ್ದರು.

ಬಾಲಿವುಡ್​ ನಟ ಸುಶಾಂತ್​ ಸಿಂಗ್ ರಜಪೂತ್​​ ಆತ್ಮಹತ್ಯೆ

ಮುಂಬೈ(ಜೂ.14): ಬಾಲಿವುಡ್ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್(34) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದ ತಮ್ಮ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ಇಂದು ಬೆಳಗ್ಗೆ ನೇಣಿಗೆ ಶರಣಾದ ಸ್ಥಿತಿಯಲ್ಲಿ ಸುಶಾಂತ್ ಪತ್ತೆಯಾಗಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೇ ಅವರ ಮಾಜಿ ಮ್ಯಾನೇಜರ್ ಸಾಲಿಯಾನ್ ಸೂಸೈಡ್ ಮಾಡಿಕೊಂಡಿದ್ದರು ಎಂಬುವುದು ಉಲ್ಲೇಖನೀಯ. ಕಾಯ್ ಪೋ ಚೆ ಸಿನಿಮಾ ಮೂಲಕ ಬಾಲಿವುಡ್‌ಗೆ...

ಚಿದಾನಂದ ಕರ್ಲಪ್ಪಾಡಿ ನಿಧನ

ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಬಾಲಕೃಷ್ಣ ಎಂಬವರ ಪುತ್ರ ಚಿದಾನಂದ ಎಂಬವರು ಇಂದು ಮುಂಜಾನೆ ನಿಧನರಾದರು. ಅವರಿಗೆ ಸುಮಾರು 30 ವರ್ಷ ಪ್ರಾಯವಾಗಿತ್ತು. ನಿನ್ನೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡ ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 3 ಗಂಟೆ ವೇಳೆಗೆ ಅವರು ಮೃತಪಟ್ಟರು.ಕೆಲ ವರ್ಷಗಳಿಂದ ಅವರು ಸುಳ್ಯ ಖಾಸಗಿ ಬಸ್ ನಿಲ್ದಾಣದ ಲ್ಲಿರುವ ಹೂವಿನ...

ಮಂಡೆಕೋಲು ಗ್ರಾ.ಪಂ.ಸಿಬ್ಬಂದಿ ವಾಣಿಶ್ರೀ ನಿಧನ

ಮಂಡೆಕೋಲು ಗ್ರಾಮ ಪಂಚಾಯತ್ ಸಿಬ್ಬಂದಿ ಶ್ರೀಮತಿ ವಾಣಿಶ್ರೀ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ನಿಧನರಾದರು.ಅವರಿಗೆ 35 ವರ್ಷ ವಯಸ್ಸಾಗಿತ್ತು.ಕೆಲ ತಿಂಗಳ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಮತ್ತೆ ಅಸೌಖ್ಯ ಉದ್ಭವಿಸಿದಾಗ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.ಮೃತರು ಪತಿ ಸಂತೋಷ್ ಮಾವಂಜಿ ಹಾಗೂ ಇಬ್ಬರು...

ಆಲೆಟ್ಟಿ ಸಿ.ಎ. ಬ್ಯಾಂಕ್ ಉದ್ಯೋಗಿ ರಾಜೇಶ್ ಅಲೆಟ್ಟಿ ನಿಧನ

ಅಲೆಟ್ಟಿ ಸಿ.ಎ. ಬ್ಯಾಂಕ್ ಉದ್ಯೋಗಿ ರಾಜೇಶ್ ಅಲೆಟ್ಟಿ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನ ರಾಗಿರುತ್ತಾರೆ.ಯುವಕ ಮಂಡಲದ ಅಧ್ಯಕ್ಷ ರಾಗಿ,ಭಜನ ಸಂಘದ ಸದಸ್ಯ ರಾಗಿ ಸೇೇವೆ ಸಲ್ಲಿಸಿದ್ದಾರೆ

ಕುಂಞಣ್ಣ ಆಳ್ವ ಕಲ್ಲಡ್ಕ

ಪೆರುವಾಜೆ ಗ್ರಾಮದ ಪೂವಾಜೆ ಕಿಟ್ಟಣ್ಣ ರೈ ಯವರ ಪತ್ನಿ ಶಾರದಾ ರೈ ಅವರ ತಂದೆ ಕುಂಞಣ್ಣ ಆಳ್ವ (೮೫) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಪುತ್ರ ಪುತ್ತೂರಿನ ಸಾಯಿ ಸ್ಟುಡಿಯೋ ಮಾಲಕ ಶಿವ ಪ್ರಸಾದ್ ಆಳ್ವ ಹಾಗೂ ಶಾರದಾ ರೈ ಸೇರಿ ಆರು ಪುತ್ರಿಯರನ್ನು ಅಗಲಿದ್ದಾರೆ. ಇವರು ಕಲ್ಲಡ್ಕದ ಪ್ರಗತಿ ಪರ ಕೃಷಿಕರಾಗಿ, ಕಲ್ಲಡ್ಕ ತರವಾಡು...

ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ ನಿಧನ

ಎಸ್ ಎಸ್ ಎಫ್ ಜಾಲ್ಸೂರು ಸೆಕ್ಟರ್ ಇದರ ಮಾಜಿ ಅಧ್ಯಕ್ಷರು ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಕಾರ್ಯಕಾರಿ ಸಮಿತಿ ಸದಸ್ಯರು ಅಬ್ದುಲ್ ನಾಸಿರ್ ಬಾಹಸನಿ ಹಾಗೂ ಎಸ್ ಎಸ್ ಎಫ್ ಸುಣ್ಣ ಮೂಲೆ ಶಾಖೆಯ ಕೋಶಾಧಿಕಾರಿ ಕಯಬು ಇವರ ತಂದೆಯವರಾದ ಕೆ ಬಿ ಅಬ್ದುಲ್ ಖಾದರ್ ಹಾಜಿ ಪೇರೋಲಿ (69) ಮೇ 24 ರಂದು...
Loading posts...

All posts loaded

No more posts

error: Content is protected !!