- Wednesday
- July 29th, 2026
ಕೊಡಿಯಾಲ ಗ್ರಾಮದ ಶತಾಯುಷಿ ಶ್ರೀಮತಿ ಚೋಮು ಕಲ್ಲಪಣೆಯವರು ಆ.18ರಂದು ನಿಧನರಾದರು. ಅವರಿಗೆ 105 ವರ್ಷ ವಯಸ್ಸಾಗಿತ್ತು. ಮೃತರು ಪುತ್ರ ಮುದರ, ಪುತ್ರಿಯರಾದ ಲಕ್ಷ್ಮೀ, ಕುಸುಮ, ಕಮಲ, ಚನ್ನು, ಸೊಸೆಯಂದಿರಾದ ಜಾನಕಿ, ಸೇಸಮ್ಮ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಕಳಂಜ ನಿವಾಸಿ ಬಾಬು ಪೂಜಾರಿ ಕಳಂಜ ಹೃದಯಾಘಾತದಿಂದ ಆ.15ರಂದು ನಿಧನರಾದರು. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಭವಾನಿ, ಪುತ್ರ ಸುಧೀರ್, ಪುತ್ರಿಯರಾದ ಶ್ರೀಮತಿ ಜಯಶ್ರೀ, ಶ್ರೀಮತಿ ಸುಜಾತ ಈಶ್ವರಮಂಗಲ, ಶ್ರೀಮತಿ ವಿಜಯಶ್ರೀ ಬೆಂಗಳೂರು ಹಾಗೂ ಸಹೋದರರಾದ ಆನಂದ ಪೂಜಾರಿ ಕಳಂಜ, ಐತ್ತಪ್ಪ ಪೂಜಾರಿ ಕಳಂಜ, ಸುಂದರ ಪೂಜಾರಿ ಸಜೀಪ ಮೇಲ್ಕಾರ್, ಸಹೋದರಿಯರಾದ...
ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು.ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು, ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಬರಡ್ಕ ಗ್ರಾಮದ ಅಮೈ ಪಾಲಡ್ಕ ನಿವಾಸಿಯಾಗಿದ್ದ ದಿ. ಕುಶಾಲಪ್ಪ ಗೌಡರ ಪತ್ನಿ ನಿವೃತ್ತ ಮುಖ್ಯ ಶಿಕ್ಷಕಿ ರತ್ನಾವತಿ ಜು.31 ರಂದು ನಿಧನರಾದರು. ಪ್ರಸ್ತುತ ಇವರು ಪುತ್ತೂರು ತಾ. ಬಲ್ನಾಡು ಗ್ರಾಮದ ಬೆಳಿಯೂರು ಕಟ್ಟೆ ದಂಬೆತಡ್ಕದಲ್ಲಿ ನೆಲೆಸಿದ್ದರು. ಸೋಮವಾರ ಪೇಟೆಯಲ್ಲಿ ಶಿಕ್ಷಕಿ ವೃತ್ತಿ ಆರಂಭಿಸಿದ ಇವರು ಚೆಂಬು ಹಾಗೂ ಕೊಯನಾಡು ಶಾಲೆಯಲ್ಲಿ ಸೇವೆ ನಿವೃತ್ತರಾಗಿದ್ದರು. ಮೃತರು ಪುತ್ರರಾದ...
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಸುಳ್ಯ ವಿಭಾಗದ ಫಾರೆಸ್ಟರ್ ಉಮೇಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಕಳೆದ ಶನಿವಾರ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ವೈದ್ಯರ ಸಲಹೆ ಮೇರೆಗೆ ಮಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೂ ಕರೆದೊಯ್ಯಲಾಯಿತಾದರೂ ಫಲಕಾರಿಯಾಗದೆ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಕೌಟುಂಬಿಕ...
ಪೆರಾಜೆ ಗ್ರಾಮದ ಕುಂಟಿಕಾನ ಕಮಲಾಕ್ಷ ಅವರು ಅಲ್ಪಕಾಲದ ಅಸೌಖ್ಯದಿಂದ ಜು. 27ರಂದು ನಿಧನರಾದರು.ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಜಾನಕಿ, ಪುತ್ರರಾದ ಯತೀಶ, ರಾಮಚಂದ್ರ, ಪುತ್ರಿ ಲೀಲಾವತಿ ಹಾಗೂ ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸುಳ್ಯ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ಜು.25 ರಂದು ರಾತ್ರಿ ನಡೆದ ಭೀಕರ ಅಪಘಾತದಲ್ಲಿ ರಾಜುಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೊಗುತ್ತಿದ್ದ ಬಸ್ ಹಾಗೂಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರುಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗೆ ಗುದ್ದಿದೆ. ಸುಳ್ಯಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾಅಳವಡಿಕೆ ಮತ್ತು ಸರ್ವಿಸ್ ವೃತ್ತಿ...
ಸಂಪಾಜೆ ಗ್ರಾಮದ ಸುಳ್ಯಕೋಡಿ ನಿವಾಸಿ ಐಸಾಕ್ (72) ಅಲ್ಪಕಾಲದ ಅಸೌಖ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .ಮೃತರು ಪತ್ನಿ, ಪುತ್ರ ಮಾಜಿ ಗ್ರಾ. ಪಂ.ಸದಸ್ಯ ಲೂಕಾಸ್. ಟಿ. ಐ. ಪುತ್ರಿಯರಾದ ಪ್ರಮೀಳಾ, ಹಾಗೂ ಮಿನಿ ಮತ್ತು ಬಂಧುಗಳನ್ನು ಅಗಲಿದ್ದಾರೆ
ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ವಿನಯ್ ಬಾಳಿಲ (ಕುಕ್ಕುತ್ತಡಿ) ಅವರು ಕಳೆದ ರಾತ್ರಿ ಮನೆ ಸಮೀಪದ ಮರವೊಂದಕ್ಕೆ ಜು.6ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. 6 ತಿಂಗಳ ಹಿಂದೆ ವಿವಾಹವಾಗಿದ್ದ ಇವರು ಪತ್ನಿ, ತಂದೆ ಬಾಬು ಗೌಡ, ತಾಯಿ ಚಂದ್ರಾವತಿ, ಸಹೋದರ ಸುರೇಶ, ಸಹೋದರಿ ಶ್ರೀಮತಿ ನವೀನ...
ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮರವರ ಏಕೈಕ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಇಂದು ನಡೆದಿದೆ.ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು. ಅಲ್ಲಿ ಜ್ವರ ಉಲ್ಬಣಿಸಿ ಇಂದು ನಿಧನರಾದರೆಂದು ತಿಳಿದುಬಂದಿದೆ.ಇವರು ಸುಬ್ರಹ್ಮಣ್ಯ...
Loading posts...
All posts loaded
No more posts
