ಬ್ರಿಡ್ಜ್ ಮ್ಯಾನ್ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನಕ್ಕೆ ಸುಳ್ಯ ಬಿಜೆಪಿ ಸಂತಾಪ

“ತೂಗು ಸೇತುವೆಯ ಸರದಾರರು, ಗ್ರಾಮೀಣ ಪ್ರದೇಶ ಸಾಮಾನ್ಯ ಜನರಿಗೆ ತೂಗು ಸೇತುವೆ ನಿರ್ಮಿಸಿ ಸಂಪರ್ಕ ವ್ಯವಸ್ಥೆ ಕಲ್ಪಿಸಿದ ಪದ್ಮಶ್ರೀ ಡಾ.ಗಿರೀಶ್ ಭಾರಧ್ವಾಜ್ ನಿಧನರಾಗಿದ್ದು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆಯೆಂದು” ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಸುಳ್ಯ ಮಾತ್ರವಲ್ಲದೆ ದೇಶದ ಆನೇಕ ಕಡೆ ನೂರಾರು ಸೇತುವೆ ನಿರ್ಮಿಸಿ ಗ್ರಾಮೀಣ ಭಾರತದ ಜನರಿಗೆ...

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ

ದೇಶದಾದ್ಯಂತ "ತೂಗುಸೇತುವೆಗಳ ಸರದಾರ" ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಹಿರಿಯ ಇಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜು. 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿತ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು....
Ad Widget

ನಿಧನ: ಎಸ್. ಜಾನಕಿ

ಅಲೆಟ್ಟಿ ಗ್ರಾಮದ ದೋಣಿಮೂಲೆ ಮನೆಯ ಸೂಂತೋಡು ದಿ. ಶಿವಣ್ಣ ಗೌಡರ ಪತ್ನಿ ಎಸ್. ಜಾನಕಿ ಎಂಬವರು ಇಂದು ಸಂಜೆ (ಜುಲೈ 4) ರಂದು ವಯೋ ಸಹಜವಾಗಿ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 96 ವರ್ಷ ವಯಸ್ಸಾಗಿತ್ತು.ಮೃತರು ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಹರಿಹರ ಪಳ್ಳತ್ತಡ್ಕ : ಕಜ್ಜೋಡಿ ದಿ| ಶ್ರೀಧರ್ ಭಾಗವತ್ ರವರಿಗೆ “ಸಾರ್ವಜನಿಕ ಶ್ರದ್ಧಾಂಜಲಿ ಸಭೆ”

ಜೂ.11 ರಂದು ನಿಧನರಾದ ಹರಿಹರ ಪಳ್ಳತ್ತಡ್ಕ ಗ್ರಾಮದ ಕಜ್ಜೋಡಿ ನಿವಾಸಿ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ| ಶ್ರೀಧರ್ ಭಾಗವತ್ ರವರಿಗೆ ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ, ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ಸಾರ್ವಜನಿಕ ಶ್ರದ್ಧಾಂಜಲಿ ಸಭೆ”ಯು ಜೂ.28ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಿತು.ಸುಳ್ಯ ತಾಲೂಕು ಪಿಂಚಣಿದಾರರ...

ನಿಧನ : ಶ್ರೀಮತಿ ಹೊನ್ನಮ್ಮ ಕಡ್ಯ

ಮಡಪ್ಪಾಡಿ ಗ್ರಾಮದ ಕಡ್ಯ ಪೆರಾಲು ದಿ.ಲಕ್ಷ್ಮಣ ಗೌಡರ ಧರ್ಮಪತ್ನಿ ಶ್ರೀಮತಿ ಹೊನ್ನಮ್ಮ ಕಡ್ಯ ರವರು ಜೂ.27ರಂದು ರಾತ್ರಿ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರ ದೇಹವು ಇಂದು ಬೆಳಿಗ್ಗೆ 8:00 ಗಂಟೆಗೆ ಕಡ್ಯ ಮನೆಗೆ ತಲುಪಿದ್ದು, ಬೆಳಿಗ್ಗೆ 10:00 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಹರಿಹರ ಪಳ್ಳತ್ತಡ್ಕ : ಜೂ.28ರಂದು “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”

ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘ(ರಿ.) ಸುಳ್ಯ ದ.ಕ, ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಹಾಗೂ ಊರ ಅಭಿಮಾನಿಗಳಿಂದ “ದಿ| ಶ್ರೀಧರ ಭಾಗವತ್ ರವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ”ಯು ಜೂ.28 ಭಾನುವಾರದಂದು ಪೂರ್ವಾಹ್ನ 11:00 ಗಂಟೆಯಿಂದ ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ಕಲಾಮಂದಿರದಲ್ಲಿ ನಡೆಯಲಿದ್ದು, ಅಪರಾಹ್ನ 12:30 ರಿಂದ ಅನ್ನಸಂತರ್ಪಣೆ...

ನಿಧನ : ಧರ್ಮಪಾಲ ಕರಂಗಲ್ಲು

ದೇವಚಳ್ಳ ಗ್ರಾಮದ ಧರ್ಮಪಾಲ ಕರಂಗಲ್ಲು ರವರು ಜೂ.23ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 72 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಾವತಿ, ಪುತ್ರ ಕಿಶೋರ್, ಪುತ್ರಿಯರಾದ ಭಾರತಿ, ರೇಖಾ ಹಾಗೂ ಸಹೋದರರಾದ ಪುರುಷೋತ್ತಮ ಕರಂಗಲ್ಲು, ಮೋಹನ ಕರಂಗಲ್ಲು, ಸಹೋದರಿಯರಾದ ಕುಸುಮಾವತಿ ಅತ್ಯಾಡಿ, ಬಾಲಕಿ ಕಜ್ಜೋಡಿ, ಚಂದ್ರಪ್ರಭಾ ಮೋಂಟಡ್ಕ, ಗೀತಾ ಚೆಮ್ನೂರು ಮತ್ತು ಸೊಸೆ, ಅಳಿಯಂದಿರು,...

ನಿಧನ: ಗೋಪಾಲಕೃಷ್ಣ ನಾಯಕ್ ರೆಂಜಾಳ

ದೇಲಂಪಾಡಿ ಗ್ರಾಮದ ರೆಂಜಾಳ ಗೋಪಾಲ ಕೃಷ್ಣ ನಾಯಕ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ. 22 ರಂದು ನಿಧನರಾದರು. ಮೃತರಿಗೆ 77 ವರ್ಷ ವಯಸ್ಸಾಗಿದ್ದು, ಪತ್ನಿ ಸತ್ಯಭಾಮ ಹಾಗೂ ಪುತ್ರರಾದ ವಿನಯಚಂದ್ರ, ಪ್ರಶಾಂತ್ ಹಾಗೂ ಪುತ್ರಿ ವೀಣಾ ಹಾಗೂ ಮೊಮ್ಮಕ್ಕಳು, ಬಂಧುಮಿತ್ರರನ್ನು ಅಗಲಿದ್ದಾರೆ. ವರದಿ (ವೆಂಕಟೇಶ್)

ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ನಿಧನ

ದೇವಚಳ್ಳ ಗ್ರಾಮದ ಅಡ್ಡನಪಾರೆ (ಪುಳಿಕುಕ್ಕು) ನಿವೃತ್ತ ಶಿಕ್ಷಕ ವೆಂಕಟ್ರಮಣ ಗೌಡ ಅಡ್ಡನಪಾರೆ ಅಲ್ಪ ಕಾಲದ ಅಸೌಖ್ಯದಿಂದ ಇಂದು (ಜೂ.18) ನಿಧನರಾದರು. ಶಿಕ್ಷಕರಾಗಿ ಸೇವೆ ದರ್ಬೆತಡ್ಕ ಶಾಲೆಯಲ್ಲಿ ಸೇವೆ ಆರಂಭಿಸಿದ ಅವರು ಕಂದ್ರಪ್ಪಾಡಿ, ದೊಡ್ಡತೋಟ, ಅರಂತೋಡು, ಗಾಂಧಿನಗರ ಹಾಗೂ ಸುಳ್ಯ ಜೂನಿಯರ್ ಕಾಲೇಜಿನಲ್ಲಿ ಹೈಸ್ಕೂಲ್ ಶಿಕ್ಷಕರಾಗಿ ಸೇವೆ ಸಲ್ಕಿಸಿ ನಿವೃತ್ತರಾಗಿದ್ದರು.ಕೆಲ ವರ್ಷದಿಂದ ಪುತ್ತೂರಿನ ಕಲ್ಚರ್ಪೆಯಲ್ಲಿ ನೆಲೆಸಿದ್ದ ಅವರು...

ನಿಧನ : ನಾಟಿ ವೈದ್ಯೆ ಜಾನಕಿ ಪಾರಮಜಲು

ಗುತ್ತಿಗಾರು ನಾಲ್ಕೂರು ಗ್ರಾಮದ ಸಾಲ್ತಾಡಿ ಹೊಸಮನೆ ಪಾರೆಮಜಲು ದಿl ಕೂಸಪ್ಪ ಗೌಡರ ಪತ್ನಿ ಜಾನಕಿ(80) ಜೂ.11 ರಂದು ವಯೋಸಹಜವಾಗಿ ನಿಧನರಾಗಿದ್ದಾರೆ. ಮೃತರು ನಾಟಿ ವೈದ್ಯೆಯಾಗಿದ್ದು, ಹೆಣ್ಣು ಮಕ್ಕಳ ಬಾಣಂತಿ ನೋಡಿಕೊಳ್ಳುತ್ತಿದ್ದರು. ಮೃತರು ಪುತ್ರಿಯರಾದ ಲೀಲಾವತಿ ಆನಂದ ಕಣಿಲೆಗುಂಡಿ , ಧರ್ಮಾವತಿ ಚಂದ್ರಶೇಖರ ಪಾಲೆಪ್ಪಾಡಿ, ಸೊಸೆ ಮೋಹಿನಿ ರೋಹಿತಾಶ್ವ  ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!