- Saturday
- May 17th, 2025

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಹೂವಪ್ಪ ಗೌಡ ಕಂಚುಗಾರಗದ್ದೆ ಅವರು ಕೆಲವು ಸಮಯಗಳಿಂದ ಅಸೌಖ್ಯತೆಯಿಂದ ಬಳಲುತ್ತಿದ್ದು, ಜುಲೈ 08 ರಂದು ರಾತ್ರಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ 59 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಕೊಲ್ಲಮೊಗ್ರು ಕಟ್ಟ ಗೋವಿಂದನಗರದ ಅಂಗನವಾಡಿ ಕಾರ್ಯಕರ್ತೆ ಪುಷ್ಪಾವತಿ, ಮಕ್ಕಳಾದ ಪ್ರಜ್ವಲ್, ವೈಶಾಲಿ ಹಾಗೂ...

ಮಂಗಳೂರು,: ಉಳ್ಳಾಲ ಖಾಝಿ, ಶೈಖುನಾ ತಾಜುಲ್ ಉಲಮಾ ಅಸ್ಸಯ್ಯಿದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ಅವರ ಪುತ್ರ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್) ಜು.8ರಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ಪ್ರಾಯವಾಗಿತ್ತು.ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಹೃದಯ ಸ್ತಂಭನದಿಂದ ತಂಙಳ್...

ದೇವಚಳ್ಳ ಗ್ರಾಮ ದ ಬಾಜಿನಡ್ಕ ನಿವಾಸಿ ಸುಳ್ಯದ ಎನ್ ಎಂ ಸಿ ಯಲ್ಲಿ ಎಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚೋಮ ಮುಗೇರ ಜೂ. 30 ರಂದು ಸ್ವಗೃಹ ದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಮಕ್ಕಳು ಹಾಗೂ ಮೊಮ್ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮಡಪ್ಪಾಡಿ ಗ್ರಾಮದ ಗೋಳ್ಯಾಡಿ ದಿ। ಕುಶಾಲಪ್ಪ ಎಂಬವರ ಪುತ್ರ ಗುರುಪ್ರಸಾದ್ ಎಂಬವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾದರು. ಅವರಿಗೆ 50 ವರ್ಷ ಪ್ರಾಯವಾಗಿತ್ತು. ಮೃತರು ತಾಯಿ, ಪತ್ನಿ, ಒಂದು ಗಂಡು, ಒಂದು ಹೆಣ್ಣು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಸುಳ್ಯದ ಹಿರಿಯ ರಿಕ್ಷಾ ಚಾಲಕ ಹಾಗೂ ಹಿರಿಯ ಕಮ್ಯುನಿಸ್ಟ್ ಕಾರ್ಯಕರ್ತ ರಿಚರ್ಡ್ ಕ್ರಾಸ್ತರವರು ಇಂದು ಮುಂಜಾನೆ 5.30 ರ ವೇಳೆ ಹೃದಯಾಘಾತದಿಂದ ಸುಳ್ಯ ಜಯನಗರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಸುಮಾರು 64 ವರ್ಷ ವಯಸ್ಸಾಗಿತ್ತು. ಮುಂಜಾನೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಕೊನೆಯುಸಿರೆಳೆದರೆನ್ನಲಾಗಿದೆ. ಮನೆಯವರು ವೈದ್ಯರಲ್ಲಿ ಮೊದಲು ಜ್ಯೋತಿ ಆಸ್ಪತ್ರೆಗೆ, ಬಳಿಕ ಕೆ.ವಿ.ಜಿ....

ಐವರ್ನಾಡು ಗ್ರಾಮದ ಕೈವಲ್ತಡ್ಕ ಸಂಜೀವ ಮಡಿವಾಳರವರು ಜೂ.17 ರಂದು ನಿಧನರಾದರು. ಅವರಿಗೆ 79 ವರ್ಷ ಪ್ರಾಯವಾಗಿತ್ತು.ಮೃತರು ಪುತ್ರರಾದ ಜಗದೀಶ ಕೈವಲ್ತಡ್ಕ ಪುತ್ರಿಯರಾದ ಶ್ರೀಮತಿ ಲೀಲಾವತಿ ,ಶ್ರೀಮತಿ ಗೀತಾ ಹಾಗೂ ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಕಾರ್ಮಿಕನೊಬ್ಬ ಕಂಬದಿಂದ ಬಿದ್ದು ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕ ಬೆಳ್ತಂಗಡಿಯ ಪ್ರಕಾಶ್ ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ವಿದ್ಯುತ್ ಆಫ್ ಮಾಡಿ ಕೆಲಸ...

ಸುಳ್ಯ: ಸುಳ್ಯ ಕಾಂತಮಂಗಲ ಶಾಲೆಯ ಊಟದ ಹಾಲ್ ಮುಂಭಾಗದಲ್ಲಿ ಕೊಲೆ ಮಾದರಿಯಲ್ಲಿ ಶವ ಪತ್ತೆಯಾಗಿದ್ದು ಸುಬ್ರಹ್ಮಣ್ಯ ತನಿಖಾ ಠಾಣಾ ಎಸೈ ಮಹೇಶ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದು ಇದೀಗ ಸ್ಥಳಕ್ಕೆ ಪುತ್ತೂರು ಡಿವೈಎಸ್ ಪಿ ಆಗಮಿಸಿದ್ದು ಪರಿಶೀಲನೆ ನಡೆಸಲಾಗುತ್ತಿದ್ದು ಮೃತಪಟ್ಟ ವ್ಯಕ್ತಿಯು ಅಪರಿಚಿತನಾಗಿದ್ದು, ಶವದ ಬಳಿಯಲ್ಲಿ ಒಂದು ಸಿಮ್ ಕಾರ್ಡ್ ಲಭ್ಯವಾಗಿದ್ದು ಅಲ್ಲದೆ ತಲೆ ಕಲ್ಲಿನಿಂದ ಜಜ್ಜಿದ...

ಪುತ್ತೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ನಾಲ್ಕೂರು ಗ್ರಾಮದ ಹಾಲೆಮಜಲು ಹೊಸಹಳ್ಳಿ ನಿವಾಸಿ ಬಾಲಕೃಷ್ಣ ಆಚಾರ್ಯ ಜೂ.13ರಂದು ಕೆಲ ಕಾಲದ ಅಸೌಖ್ಯತೆಯಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 44 ವರ್ಷ ವಯಸ್ಸಾಗಿತ್ತು.ಮೃತರು ತಾಯಿ ದಮಯಂತಿ, ಪತ್ನಿ ಕಾವ್ಯ, ಪುತ್ರಿ ನಿದ್ವಿಕಾ, ಸಹೋದರ ಹಾಲೆಮಜಲಿನಲ್ಲಿ ಸುದ್ದಿ ವಿತರಕರಾಗಿರುವ ವಿಜಯಕುಮಾರ್, ಸಹೋದರ ಯತೀಶ್, ಸಹೋದರಿ ಶ್ರೀಮತಿ ಉಷಾ ಹಾಗೂ ಕುಟುಂಬಸ್ಥರು ಹಾಗೂ...

All posts loaded
No more posts