- Saturday
- May 17th, 2025

ಬಾಳುಗೋಡು ಗ್ರಾಮದ ಪದಕ ನಿವಾಸಿ ವ್ಯಕ್ತಿಯೊಬ್ಬ ತನ್ನ ಮನೆಯಿಂದು ಸೂಮಾರು 4 ಕಿ .ಮಿ ದೂರದಲ್ಲಿರುವ ಮಾನಡ್ಕ ಎಂಬಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ವರದಿಯಾಗಿದೆ. ದಿl ರಾಮಚಂದ್ರ ಆಚಾರ್ಯ ಅವರ ಪುತ್ರ, ಹರಿಹರ ಪ್ರೌಢಶಾಲಾ ಬಳಿ ಬಡಗಿ ವೃತ್ತಿ ನಡೆಸುತಿದ್ದ ಪ್ರಕಾಶ್ ಆಚಾರ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 31...

ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ ಪುತ್ರ ಪ್ರಸನ್ನ ಕುಮಾರ್ ಮೇ 20 ರಂದು ಬೆಂಗಳೂರಿನಲ್ಲಿ ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎ.ಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಸಂಸ್ಥೆಯ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 26 ವರ್ಷ...

ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿಶ್ವನಾಥ ಮುಗೇರ .ಕೆ( 57 ವರ್ಷ)ರವರು ಮೇ.17 ರಂದು ನಿಧನ ಹೊಂದಿದರು. ಕಳೆದ 37 ವರ್ಷಗಳಿಂದ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜವಾನ ಮತ್ತು ಕಾವಲುಗಾರ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಇವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಪತ್ನಿ ಶ್ರೀಮತಿ ಮೀನಾಕ್ಷಿ ಹಾಗೂ ಸಹೋದರ ಸಹೋದರಿಯರನ್ನು,...

ಮಡಪ್ಪಾಡಿ ಗ್ರಾಮದ ನಡುಬೆಟ್ಟು ಕರುಣಾಕರ ಗೌಡ ಎಂಬವರು ಹೃದಯಾಘಾತದಿಂದ ನಿಧನರಾದ ಘಟನೆ ಇಂದು ನಡೆದಿದೆ.ಮಡಪ್ಪಾಡಿಯ ಪುರುಷೋತ್ತಮ ಎಂಬವರು ನಡೆಸುತ್ತಿರುವ ಕೋಳಿ ಫಾರಂಗೆ ಭತ್ತದ ಹೊಟ್ಟು ತರಲು ಪುರುಷೋತ್ತಮರೊಂದಿಗೆ ಮಡಿಕೇರಿ ಇಂದು ತೆರಳಿದ್ದರು.ಅಲ್ಲಿ ವಾಹನಕ್ಕೆ ಲೋಡ್ ಮಾಡುತ್ತಿರುವ ಸಂದರ್ಭ ಕರುಣಾಕರವರು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದರೆಂದೂ ಅ ಕೂಡಲೇ ಅಲ್ಲಿದ್ದವರು ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋದರೆನ್ನಲಾಗಿದೆ. ಆ ಸಂದರ್ಭದಲ್ಲಿ...

ಕುರುಂಜಿ ಕುಟುಂಬದ ಹಿರಿಯರಾದ ಕುರುಂಜಿ ಪದ್ಮಯ್ಯ ಗೌಡ ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ( ಮೇ. 15 ) ನಿಧನರಾದರು.ಅರಂತೋಡುನ ಬಿಳಿಯಾರಿನಲ್ಲಿ ವಾಸವಾಗಿದ್ದ ಅವರಿಗೆ 86 ವರ್ಷ ವಯಸ್ಸಾಗಿತ್ತು.ಮೃತರು ಪುತ್ರ ಕುಸುಮಾಧರ, ಪುತ್ರಿಯರಾದ ಪ್ರೇಮಲತಾ, ವಸಂತಿ, ಸುಲೋಚನ, ಡಾ. ಅನುರಾಧಾ ಕುರುಂಜಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಧರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುದರಿಂದ, ಪೋಷಕರು ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.ಕೊಡಿಯಾಲ ಗ್ರಾಮದ ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಹೊಟ್ಟೆನೋವಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೇ.8 ರಂದು ಮೃತಪಟ್ಟಿದ್ದಾರೆ. ಈ ಬಗ್ಗೆ ಖಾಸಗಿ...

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಇತ್ತೀಚೆಗೆ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು ಮುಂಜಾನೆ ಪಾರ್ಥಿವ...

ಮುರುಳ್ಯ ಗ್ರಾಮದ ಹುದೇರಿ ದಿ.ಸಂಕಪ್ಪ ಗೌಡರ ಪುತ್ರ ಕೇಶವರವರು ಹೃದಯಾಘಾತದಿಂದ ಎ.29 ರಂದು ಮುಂಬೈಯಲ್ಲಿ ನಿಧನರಾದರು. ಇವರು ಮುಂಬೈಯ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.ಮೃತರು ಪತ್ನಿ ತಾರಾ, ಇಬ್ಬರು ಪುತ್ರಿಯರು, ಇಬ್ಬರು ಸಹೋದರರು, ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.ಮೃತದೇಹವು ಮುಂಬೈಯಿಂದ ಊರಿಗೆ ತಲುಪಿದ್ದು, ಅಂತ್ಯಸಂಸ್ಕಾರ ಮಾಡಲಾಯಿತು.

ಮಂಡೆಕೋಲು ಗ್ರಾಮದ ಕುತ್ಯಾಡಿ ಎಂಬಲ್ಲಿ ಯುವಕನೋರ್ವ ಕುಸಿದುಬಿದ್ದು ತಲೆಗೆ ಏಟು ತಗುಲಿ ಮೃತಪಟ್ಟ ರೀತಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದೆ. ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿದ್ದು,ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಚ್ವಿನ ತನಿಖೆಗಾಗಿ ವಿಧಿವಿಜ್ಞಾನ ಇಲಾಖೆಯ ತಂಡ ಆಗಮಿಸಲಿದೆ ಎನ್ನಲಾಗಿದೆ. ಮೃತಪಟ್ಟ ಯುವಕನನ್ನು ಸಚಿನ್ ಎಂದು ಹೇಳಲಾಗುತ್ತಿದ್ದು ಈತನು ಪೈಟಿಂಗ್ ವೃತ್ತಿಯನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು...

ರಾಷ್ಟೀಯ ಸ್ವಯಂ ಸೇವಾಸಂಘ ಎಲಿಮಲೆ ಶಾಖೆ, ವಿಶ್ವಹಿಂದು ಪರಿಷತ್ ಬಜರಂಗದಳ ಅಯ್ಯೋದ್ಯೆ ಶಾಖೆ ಎಲಿಮಲೆ ಮಿತ್ರ ಬಳಗ(ರಿ) ಎಲಿಮಲೆ ಇದರ ನೇತೃತ್ವದಲ್ಲಿ ದಿ.ಗಂಗಾಧರ ಮಾವಿನಗೋಡ್ಲು ಇವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವು ಮಾ.೩೧ ಅದಿತ್ಯವಾರ ಸಂಜೆ ಗಂಟೆ ೬ಕ್ಕೆ ಜ್ಞಾನದೀಪ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮೃತರು ಅನೇಕ ವರ್ಷಗಳ ಕಾಲ ರಾಷ್ಟೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರಾಗಿ...

All posts loaded
No more posts