- Saturday
- May 17th, 2025

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಪಾಜೆಯ ವ್ಯಕ್ತಿ ಮೃತ ಪಟ್ಟ ಘಟನೆ ವರದಿಯಾಗಿದೆ.ಸಂಪಾಜೆ ಗ್ರಾಮದ ಕಲ್ಲುಗುಂಡಿ ಮೇಲಿನ ಪೇಟೆಯಲ್ಲಿ ರಸ್ತೆ ಬದಿಯಲ್ಲಿರುವ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಳೆದ ವಾರ ನಡೆದಿತ್ತು. ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ದ.ಕ. ಸಂಪಾಜೆ ಗ್ರಾಮದ...

ಅಡ್ಕಾರಿನಲ್ಲಿ ವ್ಯಕ್ತಿ ಓರ್ವ ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು ವರದಿಯಾಗಿದೆ.ಪೈಟಿಂಗ್ ಕೆಲಸಕ್ಕಾಗಿ ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದರು. ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ತಲೆಗೆ ಗಂಭೀರ...

ಸುಳ್ಯ ಕೆವಿಜಿ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 52 ವರ್ಷದ ವಸಂತ ಎಂಬವರು ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ವರದಿಯಾಗಿದೆ. ಇವರು ಕೆಲ ದಿನಗಳ ಹಿಂದೆ ಕುಡಿತದ ಚಟ ಹೊಂದಿದ ಕಾರಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಇದೀಗ ಮೃತ ದೇಹವನ್ನು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರು ಪತ್ನಿ...

ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಸಾವನನಪ್ಪಿದ ಘಟನೆ, ಸುಳ್ಯದ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ನಡೆಯಿತು. ಕೇರಳದ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ...

ಸುಳ್ಯದ ಖ್ಯಾತ ಉದ್ಯಮಿ ಕಾಪಿಲ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ರಾಜೇಶ್ , ಅತ್ತೆ ಸೀತಾ , ಮಾವ ಗಿರಿಯಪ್ಪ ಗೌಡ ಕಾಪಿಲ, ಮೈದುನ, ಮೈದುನನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 5 ವರ್ಷಗಳ ಹಿಂದೆ ರಾಜೇಶ್ ಅವರನ್ನು ಐಶ್ವರ್ಯ ಮದುವೆಯಾಗಿದ್ದರು. ಐಶ್ವರ್ಯ ಯುಎಸ್ಎ ನಲ್ಲಿ...

ದುಗ್ಗಲಡ್ಕದ ಕುಂಬೆತ್ತಿಬನ ನಿವಾಸಿ ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಒಒಡಿಯಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮ ಮಾತೃ ಠಾಣೆ ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅಸ್ವಸ್ಥರಾದ ಅವರನ್ನು ಮನೆಯವರು ಸುಳ್ಯ...

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ಸುಳ್ಯದ ಶಾಂತಿನಗರದ ಸಂಜೀವ ಎಂಬುವವರ ಅವಳಿ ಜವಳಿ ಮಕ್ಕಳಲ್ಲಿ ಓರ್ವ ಇಂದು ಚಿಕಿತ್ಸೆ ಫಲಿಸದೇ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದರು. ಮೃತ ಯುವಕನ ತಂದೆ ಅಸೌಖ್ಯದಲ್ಲಿ ಮಲಗಿದಲ್ಲೆ ಇದ್ದು, ಇದೀಗ ಪುತ್ರ ಮೃತಪಟ್ಟ ವಿಚಾರ ಇನ್ನು ತಿಳಿದಿಲ್ಲ ಎಂದು ತಿಳಿದುಬಂದಿದೆ. ಸಂಬಂಧಿಕರ ಮಾಹಿತಿಯಂತೆ ವೈದ್ಯರ ನಿರ್ಲಕ್ಷ್ಯವಿದ್ದು ಪೋಲಿಸ್ ಇಲಾಖೆಗೆ ದೂರು ನೀಡಲಿದ್ದೇವೆ ಹಾಗೂ ಪುತ್ತೂರಿನ...

ಅರಂತೋಡು ಗ್ರಾಮದ ಬಿಳಿಯಾರು ದಿ.ಮೂಸಾ – ಸೆಮೀರಾ ದಂಪತಿಗಳ ಪುತ್ರ ಅಂಶೀದ್ (17) ಎಂಬ ಯುವಕ ಮನೆಯೊಳಗೆ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.1ರಂದು ವರದಿಯಾಗಿದೆ. ಅಂಶೀದ್ ನ ತಾಯಿ ಮತ್ತು ಮನೆಯವರು ಎರ್ನಾಕುಲಂ ಗೆ ಹೋಗಿದ್ದರು. ಮನೆಯಲ್ಲಿ ಈತ ಒಬ್ಬನೆ ಇದ್ದನು. ಸಂಜೆ ಅರಂತೋಡಿನ ತನ್ನ ಅಜ್ಜಿಗೆ ಹೋಗಿ ಮಾತನಾಡಿ ಮನೆಗೆ ಬಂದಿದ್ದ....

All posts loaded
No more posts