- Saturday
- September 12th, 2026
ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಸುಂದರ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಮೇ.20ರಂದು ಬೆಳಿಗ್ಗೆ ನಿಧನರಾದರು. ಮೃತರಿಗೆ 61 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶೀಲಾವತಿ, ಪುತ್ರಿಯರಾದ ಜಯಶ್ರೀ, ಜಶ್ಮಿತಾ, ಪುತ್ರ ಹಿತೇಶ್ ಹಾಗೂ ಸಹೋದರರಾದ ಕುಂಞಣ್ಣ ಗೌಡ, ಗಂಗಾಧರ ಗೌಡ, ಸಹೋದರಿ ಜಯಂತಿ ಹಾಗೂ ಅಳಿಯಂದಿರು, ಮೊಮ್ಮಕ್ಕಳು ಮತ್ತು ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಮೇ 09 : ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಬಸವನಮೂಲೆಯಲ್ಲಿ ವಾಸವಿರುವ ದಿ. ವೀರಪ್ಪಗೌಡ ನಡುತೋಟ ಅವರ ಪತ್ನಿ ಹೊನ್ನಮ್ಮ(73) ಇಂದು ಶನಿವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಅವರು ಪುತ್ರ ವಿಜಯ್, ಸೊಸೆ, ಮೊಮ್ಮಕ್ಕಳನ್ನು ಅಗಲಿದ್ದಾರೆ.
ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಮಾಧವ ಅವರು ಇಂದು(ಏ.29) ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಮೃತಪಟಿರುವುದಾಗಿ ತಿಳಿದು ಬಂದಿದ್ದು, ಮೃತರು ಕಾಣಿಯೂರಿನವರಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದರು. ಮೃತರು ಪತ್ನಿ, ಮಕ್ಕಳು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.
ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಹಳೆಮನೆ ಅಕ್ಕಮ್ಮ ಅವರು ಅಲ್ಪ ಕಾಲದ ಅಸೌಖ್ಯದಿಂದ ಏ.24ರಂದು ಬೆಳ್ಳಿಗೆ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರ ಪುತ್ರರಾದ ಕುಞಣ್ಣ ಗೌಡ, ಸುಂದರ, ಗಂಗಾಧರ ಹಾಗೂ ಪುತ್ರಿ ಪುತ್ರಿಯರಾದ ಸುಶೀಲ, ಯಶೋಧ, ನಾಗವೇಣಿ, ಜಯಂತಿ ಹಾಗೂ ಸೊಸೆಯಂದಿರು ಹಾಗೂ ಅಳಿಯಂದಿರು ಹಾಗೂ ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಳ್ಯದ ಕಾಯರ್ತೋಡಿ ಕಲ್ಕಳ ಮನೆ ಕೆ.ವಿ ವೆಂಕಟ್ರಮಣ ಗೌಡರ ಧರ್ಮಪತ್ನಿ ಶ್ರೀಮತಿ ಹರಿಣಿ.ಕೆ.ವಿ ರವರು ಅಲ್ಪಕಾಲದ ಅಸೌಖ್ಯದಿಂದ ಏ.16ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರ ಕೆ.ವಿ ಮೋಹನ್, ಪುತ್ರಿ ಶ್ರೀಮತಿ ಬೀನಾ, ಅಳಿಯ ಕೆ. ನಾಗಪ್ಪ ಗೌಡ ಮಂಗಳೂರು, ಸೊಸೆ ಶ್ರೀಮತಿ ಪ್ರತಿಮಾ ಮೋಹನ್ ಹಾಗೂ ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ...
ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ನಿವಾಸಿ ಅಪ್ಪಯ್ಯ ಸೂಂತೋಡು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಅವರಿಗೆ ಸುಮಾರು 55 ವರ್ಷ ವಯಸ್ಸಾಗಿತ್ತು ಮೃತರು ಪತ್ನಿ ಉಬರಡ್ಕ ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಸೂಂತೋಡು, ಪುತ್ರಿಯರಾದ ಅನನ್ಯ ಹಾಗೂ ಅನ್ವಿತಾರನ್ನು ಅಗಲಿದ್ದಾರೆ.
ನಾಲ್ಕೂರು ಗ್ರಾಮದ ಹಾಲೆಮಜಲು ಚೆಮ್ನೂರು ಮನೆ ಮಹಾಲಿಂಗ ಗೌಡ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಏ.16 ರಂದು ನಿಧನರಾದರು. ಮೃತರು ಪತ್ನಿ ಗುತ್ತಿಗಾರು ಗ್ರಾ.ಪಂ ಮಾಜಿ ಅಧ್ಯಕ್ಷೆ ರವಿಕಲಾ ಚೆಮ್ನೂರು, ಪುತ್ರ ಆಶಿಕ್, ಪುತ್ರಿ ಶ್ರೀಮತಿ ಆಶಿತಾ ಸೇರಿದಂತೆ ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...
All posts loaded
No more posts
