ನಿಧನ : ದ.ಕ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧೀಕ್ಷಕ ನಾಳ ಕುಶಾಲಪ್ಪ ಗೌಡ

ಸುಬ್ರಹ್ಮಣ್ಯ ಸೆಪ್ಟೆಂಬರ್ 25 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧಿಕ್ಷಕ  ನಾಳ ಕುಶಾಲಪ್ಪ ಗೌಡ ಏನೇಕಲ್ಲು(83) ಗುರುವಾರ ಮುಂಜಾನೆ ವಯೋಸಹಜವಾಗಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರರಾದ  ಏನೇಕಲ್ಲು ಶಂಖಪಾಲ ಹಾಗೂ ಬಚ್ಚನಾಯಕ ದೇವಸ್ಥಾನ  ಹಾಗೂ ಕುಲ್ಕುಂದ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮನೋಹರ ನಾಳ, ಮಹೇಶ್, ಮುರಳಿ...

ನಿಧನ : ನಿವೃತ್ತ ಹೆಡ್ ಕಾನ್ಸ್ಟೇಬಲ್ ಸಣ್ಣಣ್ಣ ಗೌಡ ದೋಳ

ಹರಿಹರ ಪಳ್ಳತ್ತಡ್ಕ ಗ್ರಾಮದ ಬೆಂಡೋಡಿಯ ದೋಳಮನೆ ನಿವೃತ್ತ ಹೆಡ್ ಕಾನ್ಸ್ಟೇಬಲ್ ಪ್ರಸ್ತುತ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನೆಲೆಸಿದ ಸಣ್ಣಣ್ಣ ಗೌಡ ದೊಳಮನೆ ಇವರು ಸೆಪ್ಟೆಂಬರ್ 23ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಇವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಬೇರೆ ಬೇರೆ ಕಡೆ ಕೆಲಸವನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು...
Ad Widget

ಅಯ್ಯನಕಟ್ಟೆ ವಿದ್ಯುತ್ ಶಾಕ್ ಗೆ ವ್ಯಕ್ತಿ ಬಲಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044,  99800 85616 ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಲೈನ್ ಗೆ ದೋಟಿ ತಾಗಿ  ವ್ಯಕ್ತಿ ಮೃತಪಟ್ಟ ಘಟನೆ ಇಂದು ಸಂಜೆ ಅಯ್ಯನಕಟ್ಟೆಯಿಂದ ವರದಿಯಾಗಿದೆ. ಮೃತ...

ಕೊಲ್ಲಮೊಗ್ರ : ನಿವೃತ್ತ ಅಂಗನವಾಡಿ ಸಹಾಯಕಿ ಮುತ್ತಮ್ಮ ಕುಚ್ಚಾಲ ನಿಧನ

ಕಲ್ಮಕಾರು ಗ್ರಾಮದ ಗಡಿಕಲ್ಲು ನಿವಾಸಿ ನಿವೃತ್ತ ಅಂಗನವಾಡಿ ಸಹಾಯಕಿ ಮುತ್ತಮ್ಮ ಕುಚ್ಚಾಲ ರವರು ಸೆ.12 ರಂದು ನಿಧನರಾದರು.ಮೃತರಿಗೆ 92 ವರ್ಷ ವಯಸ್ಸಾಗಿತ್ತು.1984 ರಿಂದ 2011 ರವರೆಗೆ ಸುಮಾರು ಸುಧೀರ್ಘ 27 ವರ್ಷಗಳ ಕಾಲ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ 2011 ರಲ್ಲಿ ನಿವೃತ್ತರಾಗಿದ್ದ ಇವರು ಪುಟಾಣಿ ಮಕ್ಕಳ ಪ್ರೀತಿಗೆ ಪಾತ್ರರಾಗಿದ್ದರು.ಮೃತರು ಪುತ್ರರಾದ...

ಸುಳ್ಯ : ಡೆಂಗ್ಯೂ ಜ್ವರಕ್ಕೆ ಯುವಕ ಬಲಿ

Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಡೆಂಗ್ಯೂ ಜ್ವರಕ್ಕೆ ಆಲೆಟ್ಟಿ ಗ್ರಾಮದ ಪಾಲಡ್ಕದ ಯುವಕನೋರ್ವ ಬಲಿಯಾದ ಘಟನೆ ಇಂದು ವರದಿಯಾಗಿದೆ. ಕೆಲ ದಿನಗಳಿಂದ ಜ್ವರದಿಂದ ಬಳಲಿದ್ದ ಅವರು...

ವಾಗೇಶ್ವರಿ ಹುಲಿಮನೆ ನಿಧನ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ನಿವಾಸಿ ವಾಗೇಶ್ವರಿ ಹುಲಿಮನೆ (83) ಸೆ. 05 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಚಿದಾನಂದ ಗೌಡ ಹಾಗೂ ಮೋನಪ್ಪ ಗೌಡ, ಪುತ್ರಿ ನಿರ್ಮಲ ತಾರಾನಾಥ ಪಡೆಜ್ಜಾರು ಕೋಡಿಂಬಾಳ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.

ನಿಧನ : ಬಾಲಕೃಷ್ಣ ಗೌಡ ಚಿದ್ಗಲ್ಲು

ಬಾಲಕೃಷ್ಣ ಗೌಡ ಚಿದ್ಗಲ್ಲು ಹೊಸೊಳಿಕೆ(73) ಇವರು ಬುಧವಾರ ಸಂಜೆ 7:00 ಗಂಟೆ ಸುಮಾರಿಗೆ ಸುಬ್ರಹ್ಮಣ್ಯದ ಹೊಸೊಳಿಕೆ ಸ್ವಗೃಹದಲ್ಲಿ  ನಿಧನರಾಗಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿರುತ್ತಾರೆ.

ಲಕ್ಷ್ಮಿ ಮುತ್ಲಾಜೆ ನಿಧನ

ನಾಲ್ಕೂರು ಗ್ರಾಮದ ನಡುಗಲ್ಲು ಮುತ್ಲಾಜೆ ದಿ.ಸುಬ್ಬಣ್ಣ ಗೌಡರ ಧರ್ಮಪತ್ನಿ ಲಕ್ಷ್ಮಿ ಅಲ್ಪಕಾಲದ ಅಸೌಖ್ಯದಿಂದ ಆ.13 ರಂದು ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ನಿವೃತ್ತ ಪೋಲೀಸ್ ಸೋಮಶೇಖರ್,  ರಾಧಾಕೃಷ್ಣ, ಪುತ್ರಿಯರಾದ ಭಾನುಮತಿ, ಸುನಂದಾ, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗುತ್ತಿಗಾರು : ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಗುತ್ತಿಗಾರು ಸಮೀಪದ ಕೆಂಬಾರೆ ಬಳಿ ವ್ಯಕ್ತಿಯೋರ್ವ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಇಂದು  ಪತ್ತೆಯಾಗಿದೆ. ಮೂರು ದಿನದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು ಮೃತದೇಹ ಕೊಳೆತ ಸ್ಥಿತಿಯಲ್ಲಿದೆ.ಮೃತರನ್ನು ಕೆಂಬಾರೆ ಕುಂಞ ನಾಯ್ಕ ಅವರ ಪುತ್ರ ಸುಕುಮಾರ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಈತ ವಳಲಂಬೆಯಲ್ಲಿರುವ ತನ್ನ ಅಕ್ಕನ ಮನೆಯಲ್ಲಿ ಹೆಚ್ಚಾಗಿ ಇರುತ್ತಿದ್ದ.   ನಾಲ್ಕು ದಿನದ ಹಿಂದೆ ಮನೆಗೆ...

ಜಯರಾಮ ಗೌಡ ಕಟ್ರಮನೆ ನಿಧನ

ಐನೆಕಿದು ಗ್ರಾಮದ ಕಟ್ರಮನೆ ನಿವಾಸಿ ಜಯರಾಮ ಗೌಡ ಕಟ್ರಮನೆಯವರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 52ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಚಂದ್ರಕಲಾ ಮಕ್ಕಳಾದ ಸಿಂಚನ, ಸ್ನೇಹಿತ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!