Ad Widget

ನ.28: ತ್ರಿಸ್ಟಾರ್ ಕಳಂಜ ವತಿಯಿಂದ ಅಂಡರ್ 18 ಪುಟ್ಬಾಲ್ ಪಂದ್ಯಾಟ

ತ್ರಿಸ್ಟಾರ್ ಕಳಂಜ ವತಿಯಿಂದನ.28 ಆದಿತ್ಯವಾರದಂದು(ನಾಳೆ) ಕಳಂಜದಲ್ಲಿ ಆಹ್ವಾನಿತ ತಂಡಗಳ ಅಂಡರ್ 18 ಲೀಗ್ ಮಾದರಿಯ ಪುಟ್ಬಾಲ್ ಪಂದ್ಯಾಟ ಜರುಗಲಿದೆ. ಪಂದ್ಯಾಟದಲ್ಲಿ ಸುಳ್ಯ ತಾಲೂಕಿನ 8 ಬಲಿಷ್ಠ ತಂಡಗಳು ಭಾಗವಹಿಸಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈ ತೋಟ ರಿಗೆ ಚಿನ್ನದ ಪದಕ

ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ ಸುಭಾಶ್ಚಂದ್ರ ರೈ ತೋಟ ರಿಗೆ ಚಿನ್ನದ ಪದಕ ಲಭಿಸಿದೆ.ನ. 12ರಿಂದ 14 ರವರೆಗೆ ನಡೆದ ಮಾಸ್ಟರ್ಸ್ ಅಥ್ಲೆಟಿಕ್ಸ್ ( ಹಿರಿಯರ ಕ್ರೀಡಾಕೂಟ) ನಲ್ಲಿ 100ಮೀ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ, 100 ಮೀ ಅಡೆತಡೆ ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಇವರು ಸುಳ್ಯ...
Ad Widget

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ – ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೊದಲ ಚಿನ್ನ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮಡಿಲಿಗೆ ಇಂದು ಮೊದಲ ಚಿನ್ನದ ಪದಕ ಬಂದಿದೆ. ಜಾವೆಲಿಂಗ್ ಥ್ರೋನಲ್ಲಿ ನೀರಜ್ ಚೋಪ್ರಾ ಬಂಗಾರದ ಪದಕ ಮುಡಿಗೇರಿಸಿದ್ದಾರೆ. ಈ ಒಲಿಂಪಿಕ್ಸ್ ನಲ್ಲಿ ಭಾರತದ ಮಡಿಲಿಗೆ 7 ಪದಕ ಇದುವರೆಗೆ ಬಂದಿದೆ.

ಕೊಲ್ಲಮೊಗ್ರ ಕೆಪಿಎಲ್ ಪಂದ್ಯಾಟ : ಎಡಬ್ಲ್ಯೂಎಂ ಜೋಕರ್ಸ್ ಪ್ರಥಮ- ಅಮ್ಮ ಕ್ರಿಕೇಟರ್ ದ್ವಿತೀಯ

ಸ್ಕೋರ್ಪಿಯನ್ ಕಿಂಗ್ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಕ್ರಿಕೇಟ್ ಪಂದ್ಯಾಟ ಕೆಪಿಎಲ್ 2020 ಇಂದು ನಡೆಯಿತು. ಬಂಗ್ಲೆಗುಡ್ಡೆ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಎಡಬ್ಲ್ಯೂಎಂ ಜೋಕರ್ಸ್ ಕೊಲ್ಲಮೊಗ್ರ ಹಾಗೂ ದ್ವಿತೀಯ ಸ್ಥಾನವನ್ನು ಅಮ್ಮ ಕ್ರಿಕೇಟರ್ ಕೊಲ್ಲಮೊಗ್ರ ಪಡೆದುಕೊಂಡಿತು. ಬೆಸ್ಟ್ ಬೌಲರ್ ಆಗಿ ನಿಖಿಲ್ ಎನ್, ಬೆಸ್ಟ್ ಬ್ಯಾಟ್ಸ್‌ಮನ್ ಮನು...

ಡಿ.13 ರಂದು ಪಂಜದಲ್ಲಿ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ PPL -2020 ಕ್ರಿಕೆಟ್ ಪಂದ್ಯಾಟ

ಪಂಜದ ಇತಿಹಾಸದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ವಿನೂತನ ಮಾದರಿಯ PPL -2020 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ಡಿ.13 ರಂದು ನಡೆಯಲಿದೆ ಸದಾ ಕ್ರೀಡೆಯ ಜೊತೆ ಜೊತೆಯಲ್ಲಿ ಸಮಾಜ ಸೇವೆಗೂ ಮಹತ್ವವನ್ನು ನೀಡಿ ತನ್ನದೇ ಆದ ವಿಶಿಷ್ಟ ಸ್ಥಾನಮಾನವನ್ನು ಹೊಂದಿರುವ ಪಂಚಶ್ರೀ ಪಂಜ ಸ್ಪೋರ್ಟ್ಸ್...

ನ. 29ರಂದು ಗುತ್ತಿಗಾರಿನಲ್ಲಿ “ಬಿ.ಎಂ.ಎಸ್. ಕಪ್” ಕ್ರಿಕೆಟ್ ಪಂದ್ಯಾಟ, ಮತ್ತು ಸನ್ಮಾನ ಕಾರ್ಯಕ್ರಮ

ನ. 29ರಂದು ಗುತ್ತಿಗಾರಿನಲ್ಲಿ "ಬಿ. ಎಂ. ಎಸ್. ಕಪ್" ಮುಕ್ತ ಕ್ರಿಕೆಟ್ ಪಂದ್ಯಾಟ, ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸುಳ್ಯ ತಾಲೂಕು ಆಟೋ ಚಾಲಕರ ಸಂಘ, ಬಿ. ಎಂ.ಎಸ್. ಗುತ್ತಿಗಾರು ಘಟಕದ ನೇತೃತ್ವದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಯುನೈಟೆಡ್ ಫುಟ್ಬಾಲ್ ಕ್ಲಬ್ ವತಿಯಿಂದ ಫುಟ್ಬಾಲ್ ಪಂದ್ಯಾಟ – ಜೆಬಿ ಯುನೈಟೆಡ್ ಪ್ರಥಮ

ಸುಳ್ಯ ಯುನೈಟೆಡ್ ಫುಟ್ಬಾಲ್ ಕ್ಲಬ್ಆಯೋಜಿಸಿದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ಅ.4 ರಂದು ನಡೆಯಿತು. ಈ ಪಂದ್ಯಾಟದಲ್ಲಿ ಸ್ಥಳೀಯ ಸುಮಾರು 16 ತಂಡಗಳು ಭಾಗವಹಿಸಿದ್ದವು. ಪಂದ್ಯಾಟದ ಪ್ರಥಮ ಬಹುಮಾನವನ್ನು ಜೆಬಿ ಯುನೈಟೆಡ್ ತಂಡ, ದ್ವಿತೀಯ ಸುಳ್ಯ ಯುನೈಟೆಡ್ ತಂಡ ಪಡೆದುಕೊಂಡಿತು.ಬಹುಮಾನ ವಿತರಣೆಯನ್ನು ಹಿರಿಯ ಆಟಗಾರರಾದ ರಫೀಕ್ ಮಲ್ಲು, ಇಕ್ಬಾಲ್ ಜೆಬಿ ಬಷೀರ್ ನ್ಯಾಶನಲ್, ಹಮೀದ್...

ಕ್ರೀಡೆ : ಭಾಗವಹಿಸುವುದು ಮುಖ್ಯ , ಸೋಲು ಗೆಲುವುಗಳಲ್ಲ

ಕ್ರೀಡೆ ಎಂಬುದು ಸಂಘಟಿತ, ಸ್ಪರ್ಧಾತ್ಮಕ, ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಅಲ್ಲದೇ ಇದಕ್ಕೆ ಬದ್ಧತೆ ಮತ್ತು ನ್ಯಾಯದ ಆಟದ ಅಗತ್ಯವಿರುತ್ತದೆ. ಇದರಲ್ಲಿ ವಿಜೇತನನ್ನು ವಸ್ತುನಿಷ್ಠ ಮಾರ್ಗಗಳಿಂದ ವ್ಯಾಖ್ಯಾನಿಸಬಹುದು. [note] ಇದನ್ನು ನಿಯಮಗಳ ಅಥವಾ ವಾಡಿಕೆಗಳ ಶ್ರೇಣಿಯಿಂದ ನಡೆಸಲಾಗುತ್ತದೆ. ಕ್ರೀಡೆಯಲ್ಲಿ ಫಲಿತಾಂಶವನ್ನು(ಗೆಲುವುಅಥವಾ ಸೋಲು) ನಿರ್ಧರಿಸುವಾಗ ದೈಹಿಕ ಸಾಮರ್ಥ್ಯಗಳು ಮತ್ತು ಸ್ಪರ್ಧಿಯ ಕೌಶಲಗಳು ಪ್ರಮುಖ ಅಂಶಗಳಾಗುತ್ತವೆ. ದೈಹಿಕ ಚಟುವಟಿಕೆ ಜನರ,...

ಕೊರೊನದಿಂದಾಗಿ ಈ ಬಾರಿ ಒಲಿಂಪಿಕ್ಸ್ ನಡೆಯುವುದೇ ?

ಕೊರೊನದಿಂದಾಗಿ ಈ ಬಾರಿ ಒಲಿಂಪಿಕ್ಸ್ ನಡೆಯುವುದೇ ? ಎಂಬ ಬಗ್ಗೆ ಜಿಜ್ಞಾಸೆ ಆರಂಭವಾಗಿದೆ. ಎಲ್ಲವೂ ಸರಿಯಾದ್ರೆ ಹಿಂದಿನ ನಿರ್ಧಾರ ದಂತೆ ಎಲ್ಲವೂ ನಡೆಯಲಿದೆ. ಈ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.2020 ರ ಬೇಸಿಗೆ ಒಲಿಂಪಿಕ್ಸ್ (ಅಧಿಕೃತವಾಗಿ XXXII ಒಲಿಂಪಿಯಾಡ್‌ನ ಕ್ರೀಡೆ) ಎಂದು ಕರೆಯಲ್ಪಡುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ ಟೋಕಿಯೊ 2020ಎಂದು ಕರೆಯಲಾಗುತ್ತದೆ, ಇದು ಮುಂಬರುವ ಅಂತರರಾಷ್ಟ್ರೀಯ...

ಬದಲಾಗಲಿದೆ ಕ್ರೀಡಾ ಜಗತ್ತು! ಕರೊನಾ ನಂತರ ಹೇಗಿರುತ್ತೆ ಕ್ರೀಡೆ; ಸ್ವಚ್ಛತೆಗೆ ಆದ್ಯತೆ, ಸಾಮಾಜಿಕ ಅಂತರ ಅಗತ್ಯ

ಮಹಾಮಾರಿ ಕರೊನಾದಿಂದಾಗಿ ಈಗ ಜಗತಿಕ ಕ್ರೀಡಾಲೋಕ ಸ್ತಬ್ಧಗೊಂಡಿದೆ. ಸದ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪುನರಾರಂಭ ಸುಲಭವಲ್ಲ. ಆದರೆ ಮುಂದೊಂದು ದಿನ ಖಂಡಿತ ವಾಗಿಯೂ ಕ್ರೀಡಾಸ್ಪರ್ಧೆಗಳು ಮತ್ತೆ ಶುರುವಾಗಲಿವೆ. ಆದರೆ, ಅದು ಕರೊನಾ ಬರುವುದಕ್ಕೆ ಮುಂಚೆ ಇದ್ದುದಕ್ಕಿಂತ ಸಾಕಷ್ಟು ಬದಲಾವಣೆಗಳನ್ನು ಕಾಣಲಿದೆ ಮತ್ತು ಈ ಬದಲಾವಣೆಯೂ ಅಗತ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೇಗಿರಬಹುದು ಎಂಬ ಪ್ರಶ್ನೆಗೆ ಭಾರತದ...
Loading posts...

All posts loaded

No more posts

error: Content is protected !!