- Monday
- April 29th, 2024
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...
ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್ಸೈಟ್ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...
https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು. ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...
ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಶಾಖಾಹಾರಿ ಎಂಬ ಚಿತ್ರ ಮೂಡಿಬರುತ್ತಿದ್ದು, ಇದಕ್ಕೆ ಸುಳ್ಯದ ಯುವ ಪ್ರತಿಭೆ ಮಯೂರ ಅಂಬೆಕಲ್ಲು ಸಂಗೀತ ನಿರ್ದೇಶನ ನೀಡಿದ್ದಾರೆ. ಶಾಖಾಹಾರಿ ಚಿತ್ರದ ಮೂಲಕ ಸುಳ್ಯದ ತೆರೆಮರೆಯ ಪ್ರತಿಭೆಯೊಂದು ಅನಾವರಗೊಂಡಿದೆ. ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆತನದವರಾದ ಮಯೂರ್, ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಹಾಗೂ ಅಶ್ವಿನಿ ಶೈಲೇಶ್ ದಂಪತಿಗಳ ಪುತ್ರ....
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....
Loading posts...
All posts loaded
No more posts