ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ವೇತನಸಹಿತ ಮಾತೃತ್ವ ರಜೆ: ಕಾಂಗ್ರೆಸ್ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು, ಜು.17: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕಿಯರಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಹತ್ವದ ಕೊಡುಗೆಯನ್ನು ಘೋಷಿಸಿದೆ. ಇನ್ನು ಮುಂದೆ 90 ದಿನಗಳ ವೇತನಸಹಿತ ಮಾತೃತ್ವ ರಜೆ ನೀಡಲಾಗುವುದು. ಮಾತೃತ್ವ ರಜೆಯ ಅವಧಿಯಲ್ಲಿ ಬೋಧನಾ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ, ಆ ಅವಧಿಗೆ ಬದಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು...

ಎಸ್.ಐ.ಆರ್ ಕಾರ್ಯಕ್ಕಾಗಿ ಹಗ್ಗದ ಮೂಲಕ ಹೊಳೆ ದಾಟಿದ ಬಿ.ಎಲ್.ಓ – ಕರ್ತವ್ಯ ಬದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು – ಶಾಶ್ವತ ಸೇತುವೆ ಇಲ್ಲದೇ ಸ್ಥಳೀಯರ ದೈನಂದಿನ ಸಂಚಾರಕ್ಕೂ ಇದೇ ಹಗ್ಗದ ಮಾರ್ಗ

ವರದಿ : ಉಲ್ಲಾಸ್ ಕಜ್ಜೋಡಿಕರ್ನಾಟಕ ರಾಜ್ಯದಾದ್ಯಂತ ಇದೀಗ ಮತದಾರರ ಪಟ್ಟಿಯ ಪರಿಷ್ಕರಣೆಯ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗವು “ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ(ಎಸ್.ಐ.ಆರ್)” ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಪ್ರತಿಯೊಬ್ಬ ಮತದಾರರ ಹೆಸರು, ವಯಸ್ಸು, ವಿಳಾಸ ಹಾಗೂ ಕುಟುಂಬದ ವಿವರಗಳನ್ನು ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುವ ಕಡ್ಡಾಯ ಪ್ರಕ್ರಿಯೆ ಇದಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳು(ಬಿ.ಎಲ್.ಒ) ಮನೆ-ಮನೆಗೆ ತೆರಳಿ ಎನ್ಯೂಮರೇಷನ್...
Ad Widget

ಕುಕ್ಕೆ ಸುಬ್ರಹ್ಮಣ್ಯ : ಹೋರಿ ದಾಳಿ ; ಗಂಭೀರ ಗಾಯಗೊಂಡ ಇಬ್ಬರು ಮಹಿಳೆಯರು – ಮತ್ತೆ ಮುನ್ನೆಲೆಗೆ ಬಂದ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಸಮಸ್ಯೆ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಮಹಿಳೆಯರಿಬ್ಬರು ಹೋರಿ ದಾಳಿಯಿಂದ ಗಂಭೀರ ಗಾಯಗೊಂಡ ಘಟನೆ ಜು.07ರಂದು ಸಂಭವಿಸಿದ್ದು, ಈ ಘಟನೆ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ಅಗತ್ಯ ಸೌಲಭ್ಯಗಳ ಅಭಾವದ ಸಮಸ್ಯೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದ ಲಲಿತ್ ಎಂಬುವವರು ಆದಿ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ : ವೈದ್ಯರ ನೇಮಕಕ್ಕೆ ಭರವಸೆ – ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ

ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ...

ಸುಳ್ಯ: ಯು.ಟಿ. ಖಾದರ್ ಗೆ ಸಾರ್ವಜನಿಕ ಸನ್ಮಾನ | ಜನರ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಶಕ್ತಿ; ಸಚಿವ ಯು.ಟಿ. ಖಾದರ್

ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...

“ದ.ಕ.ಗೌಡ ಸಮುದಾಯದ ಬಗ್ಗೆ ಎಸ್. ಆರ್.ವಿಶ್ವನಾಥ್ ಹೇಳಿಕೆ ಖಂಡನೀಯ” – ಹೇಳಿಕೆ ಹಿಂಪಡೆಯುವಂತೆ ಸುಳ್ಯ ಗೌಡರ ಯುವಸೇವಾ ಸಂಘ ಆಗ್ರಹ

“ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಕರ್ನಾಟಕ ರಾಜ್ಯದ ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಗೌಡ ಸಮುದಾಯದವರು ಒಕ್ಕಲಿಗರಲ್ಲ ಎಂದು ನೀಡಿರುವ ಹೇಳಿಕೆ ಖಂಡನೀಯವಾಗಿದ್ದು, ಅದನ್ನು ತಕ್ಷಣ ಹಿಂಪಡೆಯಬೇಕು” ಎಂದು ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ ಆಗ್ರಹಿಸಿದರು. ಸುಳ್ಯದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕುಕ್ಕೆ ಸುಬ್ರಹ್ಮಣ್ಯ : 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನ

ಸುಬ್ರಹ್ಮಣ್ಯ ಜೂನ್ 27 : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಜೂ.27 ಶನಿವಾರದಂದು 40 ಸಾವಿರಕ್ಕಿಂತಲೂ ಅಧಿಕ ಭಕ್ತಾಧಿಗಳ ಆಗಮನವಾಗಿದೆ. ಶುಕ್ರವಾರ ರಂಜಾನ್ ರಜೆ, ಶನಿವಾರ ನಾಲ್ಕನೇ ಶನಿವಾರ ರಜೆ ಹಾಗೂ ಆದಿತ್ಯವಾರ ರಜೆಯಾಗಿ ಸರಣಿ ರಜೆಗಳು ಬಂದ ಕಾರಣ ಸರಕಾರಿ ಕಚೇರಿಗಳು ಇನ್ನಿತರ ಸಂಘ-ಸಂಸ್ಥೆಗಳ...

ವಿದ್ಯುತ್ ಖಾಸಗೀಕರಣ ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ಸರಕಾರಕ್ಕೆ ಮನವಿ

ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ. ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ...

ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಳ್ಯದ ಗುತ್ತಿಗೆದಾರರ ಸಂಘ ಭಾಗಿ

ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು.  ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್,...

ಅಮರ ಸುದ್ದಿ ವಿಶೇಷ ವರದಿ – ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇನ್ನೂ ಬಂದಿಲ್ಲ ಖಾಯಂ ವೈದ್ಯಾಧಿಕಾರಿಗಳು..!! – ವೈದ್ಯಾಧಿಕಾರಿಗಳಿಲ್ಲದೇ ಅನಾಥವಾಗಿರುವ ಆರೋಗ್ಯ ಕೇಂದ್ರಕ್ಕೆ ಔಷಧಿ ನೀಡುವವರು ಬೇಕಾಗಿದ್ದಾರೆ..!? – ವರದಿ : ಉಲ್ಲಾಸ್ ಕಜ್ಜೋಡಿ

ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೇ ಇರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿಗಳು ಕೂಡ ಸರಿಯಾದ ರೀತಿಯಲ್ಲಿ ವೇತನ ಪಾವತಿ ಆಗದೇ ಇರುವ ಕಾರಣ ರಾಜೀನಾಮೆ ನೀಡಿ ತೆರಳಿರುವ ಬಗ್ಗೆ ಕಳೆದ ಐದು ತಿಂಗಳುಗಳ ಹಿಂದೆ ಅಂದರೆ ಜನವರಿ ತಿಂಗಳಿನಲ್ಲಿ “ಅಮರ ಸುದ್ದಿ ಪತ್ರಿಕೆ”...
Loading posts...

All posts loaded

No more posts

error: Content is protected !!