- Saturday
- March 7th, 2026
ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...
ಇಂದು ಸುಳ್ಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ . ಶಿವಕುಮಾರ್ ಅವರು ಬಳಿಕ ಕುಕ್ಕೆ ಸುಬ್ರಹ್ಮಣ್ಯ ಹೋಗಿ ನಂತರ ನಿಂತಿಕಲ್ಲಿನ ಎಂ.ಮಾಧವ ಗೌಡ ಕಾಮಧೇನು ಅವರ ಧರ್ಮಶ್ರೀ ಆರ್ಕೇಡ್ ನಲ್ಲಿರುವ ಮಯೂರ ಗೋಲ್ಡ್ ಫ್ಯಾಲೇಸ್ ಗೆ ಭೇಟಿ ನೀಡಿದರು. ಉದ್ಯಮಿ ಹಾಗೂ ಕಾಮಧೇನು ಗ್ರೂಪ್ಸ್ ಮಾಲಕ ಎಂ.ಮಾಧವ ಗೌಡ , ಮಯೂರ ಗೋಲ್ಡ್ ಮಾಲಕ ದೀಕ್ಷಿತ್...
ರಾಜ್ಯದ ನೂತನ ಸಚಿವರಾಗಿ ಎರಡನೇ ಬಾರಿ ಇಂದು ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕರಾದ ಎಸ್.ಅಂಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ತಕ್ಷಣದಿಂದ ಜಾರಿ ಬರುವಂತೆ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಕೋಟಿ ಶ್ರೀನಿವಾಸ ಪೂಜಾರಿ ಅವರಿಗೆ ಕೊಡಗು ಹಾಗೂ ಸುನಿಲ್ ಕುಮಾರ್ ಅವರನ್ನು ಉಡುಪಿ...
ಕೆಲವು ತಿಂಗಳುಗಳಿಂದ ನಡೆದ ನಡೆದ ನಾಯಕತ್ವ ಬದಲಾವಣೆ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಾಲ್ಕು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಣೆ ಮಾಡಿ ಬಿಜೆಪಿಯಲ್ಲಿ ಹೊಸ ಶಕೆಗೆ ನಾಂದಿ ಹಾಡಿದ್ದಾರೆ. ಕಣ್ಣೀರಿಡುತ್ತಲೇ ರಾಜೀನಾಮೆ ಸಲ್ಲಿಸುವ ಇರಾದೆ ವ್ಯಕ್ತಪಡಿಸಿದರು. ಇದುವರೆಗೂ ಅವಕಾಶ ಮಾಡಿ ಹೈಕಮಾಂಡ್...
ಮಾನವನ ಜೀವನವು ಸಾರ್ಥಕ್ಯವನ್ನು ಸಾಧಿಸಲು ಗುರಿ ಪ್ರಧಾನವಾಗಿರುತ್ತದೆ.ಯುವ ಜನಾಂಗವು ದೇಶದ ಸಂಪತ್ತಾಗಿದ್ದು ಅವರಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ನಿರಂತರ ಪ್ರೋತ್ಸಾಹ ಅಗತ್ಯ. ಜೀವನದಲ್ಲಿ ಹಣ ಸಂಪತ್ತು ಮಾತ್ರ ಗೌರವ ನೀಡುವುದಲ್ಲ.ಬದಲಾಗಿ ಭಾರತೀಯವಾದ ಭವ್ಯವಾದ ಸನಾತನ ಸಂಸ್ಕೃತಿಯ ಅನುಷ್ಠಾನ ಯುವ ಜನಾಂಗದ ಅಭ್ಯುದಯಕ್ಕೆ ಸಂಪತ್ತಾಗಿದೆ.ಮಹಾಪುರುಷರನ್ನು ಅವರ ಗುಣ ನಡತೆ, ಪರಿಶ್ರಮ ಮತ್ತು ಸಾಧನೆಯಿಂದ ಅವರನ್ನು ಗೌರವಿಸುತ್ತೇವೆ.ಬದಲಾಗಿ ಅವರಲ್ಲಿನ...
ಲಾಕ್ ಡೌನ್ ಹಿನ್ನೆಲೆಯಲ್ಲಿ ಏ.೨೧ರಿಂದ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿತ್ತು. ಆದರೆ ಇದೀಗ ಕೋವಿಡ್-೧೯ ಇಳಿಮುಖಗೊಂಡಿರುವುದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ಶ್ರೀ ದೇವಳಕ್ಕೆ ಭಕ್ತರ ಪ್ರವೇಶಕ್ಕೆ ಸೋಮವಾರದಿಂದ ಅವಕಾಶ ಲಭ್ಯವಾಗಿದೆ. ಕ್ಷೇತ್ರದಲ್ಲಿ ಶ್ರೀ ದೇವರ ದರುಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ...
ರಾಜ್ಯದ ಕವಿಪ್ರನಿನಿ ಮತ್ತು ಎಲ್ಲಾ ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿ ಮತ್ತು ನೌಕರರನ್ನು ಕೊರೊನಾ ವಾರಿಯರ್ ಗಳೆಂದು ಪರಿಗಣಿಸಿ ಲಸಿಕೆ ಹಾಗೂ ಇತರ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ಇಂದನ ಇಲಾಖೆಯು ಅವಶ್ಯ ಸೇವೆಯಾಗಿರುವುದರಿಂದ ಲಸಿಕೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಿ ಕರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಅವಲಂಬಿತರಿಗೆ ರೂ. 50 ಲಕ್ಷದ ಮೊತ್ತವನ್ನು ನೀಡುವಂತೆ ಆದೇಶದಲ್ಲಿ...
ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್ಡೌನ್ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ....
ಮಂಗಳೂರಿನ ಪ್ರತಿಷ್ಠಿತ ಸ್ವರ್ಣೋದ್ಯಮಿ, ಸತ್ಯ, ಶುದ್ಧ ಮನಸ್ಸಿನ ಸನ್ಮಾನ್ಯ ಶ್ರೀ ರಮೇಶ್ ಕೃಷ್ಣ ಶೇಟ್ ರವರ ಶೈಕ್ಷಣಿಕ, ಧಾರ್ಮಿಕ ಸಮಾಜಸೇವೆಯನ್ನು ಪರಿಗಣಿಸಿ ಅಮೇರಿಕಾದ 'ಐಸ್ಟೀನ್' ವಿಶ್ವವಿದ್ಯಾನಿಲಯವು 2 ವರ್ಷಗಳ ಹಿಂದೆ ಗೌರವ ಡಾಕ್ಟರೇಟ್ ಗೆ ಆಯ್ಕೆಮಾಡಿದ್ದು, ಅವರ ಅನಾರೋಗ್ಯ ಹಾಗೂ ಕೋವಿಡ್ ನಿಬಂಧನೆಯ ಹಿನ್ನೆಲೆಯಿಂದ ಕಾರ್ಯಕ್ರಮಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಸದ್ಯ ಅವರ ಗೌರವ ಡಾಕ್ಟರೇಟ್ ನ್ನು...
Loading posts...
All posts loaded
No more posts
