- Sunday
- September 6th, 2026
ಹಣ ಠೇವಣಿ ಮಾಡಿದರೆ ಕಮಿಷನ್ ನೀಡುವುದಾಗಿ ನಂಬಿಸಿ ಸುಳ್ಯ ತಾಲೂಕಿನ ಗುತ್ತಿಗಾರಿನ 30 ವರ್ಷದ ಮಹಿಳೆಯಿಂದ ಲಕ್ಷಾಂತರ ರೂ ಪಡೆದುಕೊಂಡು ವಂಚಿಸಿದ ಬಗ್ಗೆ ವರದಿಯಾಗಿದೆ.ಮಾರ್ಚ್ 19ರಂದು ಮಹಿಳೆಗೆ ಟೆಲಿಗ್ರಾಂ ಆ್ಯಪ್ನಿಂದ ಏರ್ಫಝ್ ಎಂಬ ಕಂಪೆನಿಯಲ್ಲಿ ಹೂಡಿಕೆ ಮಾಡಿದರೆ ಕಮಿಷನ್ ನೀಡುವುದಾಗಿ ತಿಳಿಸಿ ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕನ್ನು ಒತ್ತಿದಾಗ ಅದರಲ್ಲಿ ಟೆಲಿಗ್ರಾಂ ಅಕೌಂಟ್ ತೆರೆದು ಲಾಗಿನ್...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...
(ವರದಿ : ರತ್ನಾಕರ ಸುಬ್ರಹ್ಮಣ್ಯ ) ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ....
(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...
ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...
https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...
Loading posts...
All posts loaded
No more posts
