- Sunday
- September 6th, 2026
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....
ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ
ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...
ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿ ಗೆಲುವು ನಿರೀಕ್ಷಿಸಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಇದೀಗ ಎಣೆಸಿದ 10 ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಭಾರಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಕೊನೆಯ ಸುತ್ತು ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಲೆಕ್ಕಚಾರದಂತೆ ಎರಡು ಲಕ್ಷವನ್ನು ದಾಟಿದರು ಅಚ್ಚರಿಪಡಬೇಕಿಲ್ಲ
ಸ್ವಾತಂತ್ರ್ಯದ ಬಳಿಕ ಕೇರಳ ರಾಜ್ಯದ ಇತಿಹಾಸದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ತನ್ನ ನೆಲೆಯನ್ನು ಕಾಣಲು ಅಸಾಧ್ಯವಾಗಿತ್ತು. ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಚಿತ್ರನಟ ಬಿಜೆಪಿ ನಾಯಕ ಸುರೇಶ್ ಗೋಪಿ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದೀಗ ಗೆಲುವಿನ ಸನಿಹದಲ್ಲಿದ್ದು ಮೊದಲ ಸುತ್ತಿನಿಂದ ಈ ಕ್ಷಣದವರೆಗೆ ಮೊದಲ ಸ್ಥಾನದಲ್ಲಿಯೇ ಮುಂದಡಿಯಿಡುತ್ತಿದ್ದು ಗೆಲವು ನಿಚ್ಚಳವಾಗಿ...
ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ಹದಿನೇಳು ಸಾವಿರದ ಏಳುನೂರು ತೊಂಬತ್ತು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿ ಕಾಣಿಸುತ್ತಿದಾರೆ.
ಹಾಸನ: ಹಾಸನ ಲೋಕಸಭಾ ಅಭ್ಯರ್ಥಿಗಳಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇದೀಗ ಎಸ್ ಐ ಟಿ ವಶದಲ್ಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಫೈಟ್ ನಡೆಯುತ್ತಿದ್ದು ಇಲ್ಲಿ ಭಾರಿ ಕುತೂಹಲ ಮೂಡಿಸಿದ್ದು ಹಾವು ಏಣಿ ಆಟ ಮುಂದುವರೆದಿದೆ.
ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...
Loading posts...
All posts loaded
No more posts
