ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ...

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ...
Ad Widget

ಜು.10 ರಿಂದ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಮುಷ್ಕರಕ್ಕೆ ನಿರ್ಧಾರ

ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್‌ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...

ಇಂದು ಡಿಕೆಶಿ ಪ್ರತಿಜ್ಞೆ – ಇತಿಹಾಸ ಸೃಷ್ಟಿಸಲಿದೆಯೇ ವರ್ಚುವಲ್ ಕಾರ್ಯಕ್ರಮ

ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...

ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ತರಲು ಕೇಂದ್ರ ಚಿಂತನೆ

ನವದೆಹಲಿ ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ . ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು...

ಕೊಡಗಿನ‌ ಕೊರೋನಾ‌ ನಂಜಿನಿಂದ ಗದಗ ಜಿಲ್ಲೆ ಪೊಲೀಸ್ ಠಾಣೆ ಸೀಲ್

ಗದಗ: ಕೊಡಗು ಜಿಲ್ಲೆಯ ಕೊರೋನಾ ಸೋಂಕಿತ ವ್ಯಕ್ತಿಯೋರ್ವನಿಂದ ಪೊಲೀಸ್ ಠಾಣೆ ಸೀಲ್ ಆಗಿರುವ ಘಟನೆ ಜಿಲ್ಲೆ ಮುಂಡರಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪಿ-9215 ರ ವ್ಯಕ್ತಿ ದಿನಾಂಕ 18 ರಂದು ಖಾಸಗಿ ವಿಷಯಕ್ಕೆ ಸಂಬಂಧಿಸಿಯ ಕೊಡಗು ನಿಂದ ಮುಂಡರಗಿ ಠಾಣೆಗೆ ಬಂದಿದ್ದ. ಆದ್ರೆ ನಿನ್ನೆ ಹೆಲ್ತ್ ಬುಲೆಟಿನ್ ನಲ್ಲಿ ಆ ವ್ಯಕ್ತಿಗೆ ಪಾಸಿಟಿವ್ ದೃಢವಾಗಿದೆ. ಇದರಿಂದ...

ಬೆಳ್ಳಾರೆಯಲ್ಲಿ ನೂತನ ಎಂಡೋ ಪಾಲನ ಕೇಂದ್ರ – 60ಲಕ್ಷ ಅನುದಾನ ಬಿಡುಗಡೆ

ಸುಳ್ಯ ತಾಲೂಕಿನಲ್ಲಿ ಪ್ರಪ್ರಥಮ ಎಂಡೋ ಪಾಲನ ಕೇಂದ್ರ (ಎಂಡೋ ಡೇ ಕೇರ್ ಸೆಂಟರ್) ಆರಂಭಿಸಲು ಸರಕಾರ ಅನುದಾನ ಬಿಡುಗಡೆಗೊಳಿಸಿದೆ. ಬೆಳ್ಳಾರೆಯ ಹಳೆ ಆಸ್ಪತ್ರೆ ಕಟ್ಟಡವನ್ನು ದುರಸ್ತಿಗೊಳಿಸಿ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಇಂಜಿನಿಯರ್ ವಿಭಾಗ ತೀರ್ಮಾನಿಸಿದ್ದು ಜೂನ್ 22ರಂದು ಬೆಳ್ಳಾರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ...

ವಿಧಾನಪರಿಷತ್ ಗೆ ಏಳುಮಂದಿ ಅವಿರೋಧವಾಗಿ ಆಯ್ಕೆ

ವಿಧಾನಪರಿಷತ್ತು ಚುನಾವಣೆ ಕಣದಲ್ಲಿ ಏಳು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಜೂ 22ರಂದು ಘೋಷಿಸಿದ್ದಾರೆ.ಜೂನ್ 30ರಂದು ನಿವೃತ್ತರಾಗಲಿರುವ ವಿಧಾನಪರಿಷತ್ತಿನ ಏಳು ಸದಸ್ಯರ ಸ್ಥಾನಗಳನ್ನು ತುಂಬಲು ಜೂನ್ 29ರಂದು ವಿಧಾನಪರಿಷತ್ ದೈ ವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿತ್ತು.ಅದರಂತೆ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಜೂನ್ 19ರಂದು ನಡೆದ ನಾಮಪತ್ರಗಳನ್ನು ಪರಿಶೀಲನೆಯಲ್ಲಿ...

ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್

ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್...

ಅಡಿಕೆಯಿಂದ ಚಾ, ಸ್ಯಾನಿಟೈಸರ್ ತಯಾರಿಸಿದ ಮಲೆನಾಡಿನ ಯುವಕ

ಶಿವಮೊಗ್ಗ : ಲಾಕ್ಡೌನ್ ಹೊತ್ತಲೂ ಹಣ ಮಾಡಿದ್ದು ಸ್ಯಾನಿಟೈಸರ್ ಕಂಪನಿಗಳು ಮಾತ್ರ , ಕೋಟಿ ಕೋಟಿ ಲಾಭ ಗಳಿಸಿರುವುದನ್ನು ಕಂಡ ಮಲೆನಾಡಿನಸಂಶೋಧಕ , ಅಡಕೆಗೆ ಬಹು ಆಯಾಮದ ಮಾರುಕಟ್ಟೆ ಕಲ್ಪಿಸಿರುವ ಯುವಕರೊಬ್ಬರು ಅಡಕೆ ಸ್ಯಾನಿಟೈಸರ್‌ ಕಂಡುಹಿಡಿದು ಈಗ ಯಶಸ್ವಿಯಾಗಿದ್ದಾರೆ . ಅಷ್ಟೇ ಅಲ್ಲ ಕಂಪನಿ ಶುರು ಮಾಡಲು ಇಚ್ಛವುಳ್ಳವರಿಗೆ ಫಾರ್ಮುಲಾ ಕೊಡಲೂ ಸಿದ್ಧರಿದ್ದಾರೆ . ಮಲೆನಾಡಿನ...
Loading posts...

All posts loaded

No more posts

error: Content is protected !!