- Saturday
- March 7th, 2026
ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....
ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.
ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು...
ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...
ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕೋವಿಡ್-19 ಪರಿಹಾರ ಪ್ಯಾಕೇಜ್ ಆಗಿ ರೂ.5000 ಘೋಷಣೆ ಮಾಡಿದ್ದರು. ಇಂತಹ ಪರಿಹಾರದ ಹಣವನ್ನು ಹೇಗೆ ಪಡೆಯಬೇಕು ಎಂಬುದೇ ರಾಜ್ಯದ ಅನೇಕ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಪ್ರಶ್ನೆಯಾಗಿತ್ತು. ಇದೀಗ ಆ ಪ್ರಶ್ನೆ, ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ...
ಲಾಕ್ ಡೌನ್ ಅವಧಿಯಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಸಂಚರಿಸಿದ ಪಾಸ್ ಇಲ್ಲದ ವಾಹಗಳನ್ನು ಪೋಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ರಾಜ್ಯಾದ್ಯಂತ ಸುಮಾರು ೫೦ ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿತ್ತು.ಲಾಕ್ ಡೌನ್ ಸಡಿಲಗೊಂಡ ಬಳಿಕ ಸೂಕ್ತ ದಾಖಲೆ ನೀಡಿ ವಾಹನಗಳನ್ನು ಪಡೆದುಕೊಳ್ಳಲು ಸೂಚಿಸಿತ್ತು. ಆದರೇ ಇನ್ನೂ ಸುಮಾರು ೮೦೦೦ ವಾಹನಗಳ ಮಾಲಕರು ಬಾರದೇ ಪೋಲಿಸ್ ಠಾಣೆಯಲ್ಲಿ...
ಕೊರೊನಾ ವೈರಸ್ ಹೋಗಲಾಡಿಸಲು ವಿಧಿಸಿದ್ದ ಲಾಕ್ಡೌನ್ ಅನ್ನು ಸರಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಇದರ ಭಾಗವಾಗಿ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ವೈರಸ್ ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮಕ್ಕಾಗಿ ಸರ್ಕಾರ...
Loading posts...
All posts loaded
No more posts
