- Thursday
- April 23rd, 2026
ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...
ಮಾರಕ ಕೊರೊನಾ ಜಗತ್ತಿನಾದ್ಯಂತ ಜೀವ ಹಿಂಡುತಿದ್ದು ಅದರ ನಡುವೆ ಭಾರತದಲ್ಲಿ ಮರುಭೂಮಿ ಮಿಡತೆಯ ಕಾಟ ಶುರುವಾಗಿದೆ. ಕೊರನಾ ದಿಂದ ರೈತಾಪಿ ವರ್ಗದವರು ಹೆಚ್ಚು ಕಂಗೆಟ್ಟಿಲ್ಲವಾದರೂ ಆಕಸ್ಮಿಕವಾಗಿ ಬಂದ ಮಿಡತೆ ಹಾವಳಿಯಿಂದ ಅನ್ನದಾತರು ಹೆಚ್ಚು ಚಿಂತೆಪಡುವಂತಾಗಿದೆ. ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು...
ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...
ನಾಪೋಕ್ಲು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೀಗ ಒಡೆದು ಚಿನ್ನಾಭರಣಕಳವು ಮಾಡಿದ ಪ್ರಕರಣ ಕಕ್ಕಬೇ ಸಮೀಪದ ಯುವಕ ಪಾಡಿ ಗ್ರಾಮದಲ್ಲಿ ನಡೆದಿದೆ. ಯುವಕಪಾಡಿ ಗ್ರಾಮದ ಕರ್ ತಂಡ ಮಾಚವ್ವ(ಮೀನ) ಎಂಬವರು ತಮ್ಮ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು4 ದಿನದ ಸಂಬಂಧಿಕರ ಮನೆಗೆ ತೆರಳಿದ್ದರುನೆನ್ನೆಯ ದಿನ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದು ಗೋಚರಿಸುತ್ತದೆಮನೆಯೊಳಗಿನ ಗೋದ್ರೆಜ್ ಮುರಿದು...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....
ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....
Loading posts...
All posts loaded
No more posts
