ಮೆಸ್ಕಾಂ ನೌಕರರನ್ನು ಕೊರೊನಾ ವಾರಿಯರ್ ಗಳೆಂದು ಪರಿಗಣಿಸಿ ಲಸಿಕೆ ನೀಡಲು ಆದೇಶ : ಸುಳ್ಯದಲ್ಲಿ ಮೇ. 24 ರಂದು ಲಸಿಕೆ ವಿತರಣೆ

ರಾಜ್ಯದ ಕವಿಪ್ರನಿನಿ ಮತ್ತು ಎಲ್ಲಾ ವಿದ್ಯುತ್ ಸರಬರಾಜು ಕಂಪೆನಿಗಳ ಅಧಿಕಾರಿ ಮತ್ತು ನೌಕರರನ್ನು ಕೊರೊನಾ ವಾರಿಯರ್‌ ಗಳೆಂದು ಪರಿಗಣಿಸಿ ಲಸಿಕೆ ಹಾಗೂ ಇತರ ಸೌಲಭ್ಯ ನೀಡಲು ಸರ್ಕಾರ ಆದೇಶಿಸಿದೆ. ಇಂದನ ಇಲಾಖೆಯು ಅವಶ್ಯ ಸೇವೆಯಾಗಿರುವುದರಿಂದ ಲಸಿಕೆ ಹಾಗೂ ವಿಮಾ ಯೋಜನೆಗಳನ್ನು ಜಾರಿಗೊಳಿಸಿ ಕರೊನಾ ಸೋಂಕಿನಿಂದ ಮೃತಪಟ್ಟಲ್ಲಿ ಅವಲಂಬಿತರಿಗೆ ರೂ. 50 ಲಕ್ಷದ ಮೊತ್ತವನ್ನು ನೀಡುವಂತೆ ಆದೇಶದಲ್ಲಿ...

ಮತ್ತೆ 14 ದಿನ ಲಾಕ್‌ಡೌನ್ : ಜೂನ್ 7 ರವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸರಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮತ್ತೆ 14 ದಿನಗಳ ಲಾಕ್‌ಡೌನ್ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಖರೀದಿಗೆ ಅವಕಾಶ ನೀಡಲಾಗಿದೆ. ಈ ಬಾರಿಯ ಲಾಕ್‌ಡೌನ್‌ನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸೂಚನೆ ನೀಡಿದ್ದೇವೆ....
Ad Widget

ಮಂಗಳೂರಿನ ರಮೇಶ್ ಕೃಷ್ಣ ಶೇಟ್ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಮಂಗಳೂರಿನ ಪ್ರತಿಷ್ಠಿತ ಸ್ವರ್ಣೋದ್ಯಮಿ, ಸತ್ಯ, ಶುದ್ಧ ಮನಸ್ಸಿನ ಸನ್ಮಾನ್ಯ ಶ್ರೀ ರಮೇಶ್ ಕೃಷ್ಣ ಶೇಟ್ ರವರ ಶೈಕ್ಷಣಿಕ, ಧಾರ್ಮಿಕ ಸಮಾಜಸೇವೆಯನ್ನು ಪರಿಗಣಿಸಿ ಅಮೇರಿಕಾದ 'ಐಸ್ಟೀನ್' ವಿಶ್ವವಿದ್ಯಾನಿಲಯವು 2 ವರ್ಷಗಳ ಹಿಂದೆ ಗೌರವ ಡಾಕ್ಟರೇಟ್ ಗೆ ಆಯ್ಕೆಮಾಡಿದ್ದು, ಅವರ ಅನಾರೋಗ್ಯ ಹಾಗೂ ಕೋವಿಡ್ ನಿಬಂಧನೆಯ ಹಿನ್ನೆಲೆಯಿಂದ ಕಾರ್ಯಕ್ರಮಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಸದ್ಯ ಅವರ ಗೌರವ ಡಾಕ್ಟರೇಟ್ ನ್ನು...

ರಾಜ್ಯಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಆಯ್ಕೆ

ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ  ಭಾಜನರಾಗಿದ್ದಾರೆ....

ಸರಕಾರಿ ಆಸ್ಪತ್ರೆಯಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋದ ಕೋವಿಡ್ ಪೆಶೆಂಟ್

ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...

ಸಂಪುಟ ಪುನರ್ ರಚನೆ ಶೀಘ್ರ : ಸುಳ್ಯ ಶಾಸಕ ಎಸ್.ಅಂಗಾರ ಮಂತ್ರಿ ಸಾಧ್ಯತೆ ಹೆಚ್ಚು

ಬಿ.ಎಸ್ ಯಡಿಯೂರಪ್ಪ ‌ನೇತ್ರತ್ವದ ರಾಜ್ಯ ಸರ್ಕಾರವು ಒಂದು ವರ್ಷದ ಅವಧಿ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸುವ ಸಾಧ್ಯತೆ ಇದ್ದು, ಸುಳ್ಯ ಶಾಸಕ ಎಸ್.ಅಂಗಾರರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದೆ. ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಇಲಾಖೆ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕೈ ಬಿಟ್ಟು ಇವರ ಬದಲಿಗೆ ಅಂಗಾರರನ್ನು ಮಂತ್ರಿ ಸ್ಥಾನಕ್ಕೆ...

*ತಲೆಮರೆಸಿಕೊಂಡಿರುವ ಆರೋಪಿಯ ಖಚಿತ ಮಾಹಿತಿ ನೀಡಿದಲ್ಲಿ ಕೇರಳ ಪೊಲೀಸರಿಂದ ಎರಡು ಲಕ್ಷ ನಗದು ಬಹುಮಾನ ಘೋಷಣೆ*

ವಿವಿಧ ಆರೋಪದಡಿ ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಬೇಕಾದ ಆರೋಪಿ ಅಬ್ದುಲ್ ಅಜೀಜ್ ಎಂಬಾತ ತಲೆಮರೆಸಿಕೊಂಡಿದ್ದು ಈತನ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಲ್ಲಿ ಕೇರಳ ಕಾಸರಗೋಡು ಜಿಲ್ಲೆ ಬೇಕಲ ಪೊಲೀಸ್  ಇಲಾಖೆಯಿಂದ ಎರಡು ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿರುತ್ತಾರೆ. ಈತ ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ವ್ಯಕ್ತಿಯಾಗಿದ್ದುಈತನ ಬಗ್ಗೆ ಖಚಿತ ಮಾಹಿತಿ ಇದ್ದಲ್ಲಿ ಈ ಕೆಳಕಂಡ...

ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ...

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ...

ಜು.10 ರಿಂದ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಮುಷ್ಕರಕ್ಕೆ ನಿರ್ಧಾರ

ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್‌ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...
Loading posts...

All posts loaded

No more posts

error: Content is protected !!