Ad Widget

ಚಂದ್ರಯಾನ ಯಶಸ್ವಿಗೆ ಭಾಗಿಯಾದ ಸಂಶೋಧನಾ ವಿದ್ಯಾರ್ಥಿ ಮಾನಸ ಜಯಕುಮಾರ್ ಅವರಿಗೆ ಸನ್ಮಾನ.

ಸುಳ್ಯದ ಕೀರ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸಿ, ತನ್ನ ಪರಿಶ್ರಮದಿಂದಲೇ ಚಂದ್ರಯಾನ-3ಯಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿ ಗುಜರಾತ್ ನಲ್ಲಿ ಕೆಲಸ ನಿರ್ವಹಿಸಿದ ಹಳ್ಳಿಯ ಪ್ರತಿಭೆ ಮಾನಸ ಜಯಕುಮಾರ್ ಅವರಿಗೆ ಇಂದು ಸಮುದಾಯ ಹಾಗೂ ಕುಟುಂಬಕ್ಕೆ ಕೀರ್ತಿ ತಂದಿರುವುದನ್ನು ಗುರುತಿಸಿ ಸನ್ಮಾನಿಸಲಾಯಿತು. ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಅಧ್ಯಕ್ಷರಾದ ಪಿಸಿ ಜಯರಾಮ್, ಗೌಡ ಯುವ ಸೇವಾ...

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...
Ad Widget

ಮಂಗಳೂರು : ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಶಿಲಾನ್ಯಾಸ ; ಮುಂದಿನ ಬಜೆಟ್ ನಲ್ಲಿ ಸುಬ್ರಹ್ಮಣ್ಯ ರೈಲು ನಿಲ್ದಾಣ ಅಭಿವೃದ್ಧಿ – ಸಂಸದ ನಳಿನ್

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.6 ರಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಚಾಲನೆ ನೀಡಲಿದ್ದಾರೆ.  ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು  ಸುಮಾರು ರೂ....

ಮಂಗಳೂರು ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಕಿರಣ್ ಬುಡ್ಲೆಗುತ್ತು

ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು  ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು.  ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,  ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...

ಚೆಂಬು : ಜಾಗದ ವಿವಾದ – ಅಣ್ಣನನ್ನು ಕೊಂದ ತಮ್ಮ

ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಇಂದು ವರದಿಯಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ...

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ, ದೇವದಾಸಿ, ಮ್ಯಾನುವಲ್ ಸ್ಕ್ಯಾವೆಂಜ‌ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರವಾಗಿ ದಾಖಲಾತಿಯನ್ನು ನೀಡಲಾಗುವುದು. ವಸತಿ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಾಗ್ರಿಗಳು ಮೂಲಸೌಲಭ್ಯವನ್ನು ಒದಗಿಸಲಾಗುವುದು....

ಯುವ ಬ್ರಿಗೇಡ್ ಕಾರ್ಯಕರ್ತ ಹಾಗೂ ಜೈನ ಮುನಿಗಳ ಹತ್ಯೆ ಮಾಡಿದವರಿಗೆ ಕಠಿಣ ಕಾನೂನು ಕ್ರಮಕ್ಕೆ ರಾಜ್ಯಪಾಲರಿಗೆ ಸುಳ್ಯ ಯುವ ಬ್ರಿಗೇಡ್ ಮನವಿ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ಹತ್ಯೆ ಮತ್ತು ಚಿಕ್ಕೋಡಿಯ ಜೈನ ಮುನಿಗಳ ಹತ್ಯೆ ಖಂಡಿಸಿರುವ ಸುಳ್ಯದ ಯುವ ಬ್ರಿಗೇಡ್, ಸೂಕ್ತ ರೀತಿಯ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮನೀಶ್ ಗೂನಡ್ಕ,...

ಕುಂದುಕೊರತೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲು ಟ್ವೀಟರ್ ಖಾತೆ ಆರಂಭ

ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...

ಕೂರ್ನಡ್ಕ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆ

ಜು.6 ರಂದು ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಾರಾಯಣನ್ ಎಂಬ ವ್ಯಕ್ತಿ ಪಾಲದಿಂದ ಬಿದ್ದು ನಾಪತ್ತೆಯಾಗಿದ್ದರು. ಸುಳ್ಯ ಪ್ರಕೃತಿ ವಿಕೋಪ ತಂಡದಿಂದ ನಿರಂತರ 3 ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವೇಳೆಗೆ ಆಲೆಟ್ಟಿ ಗ್ರಾಮದ ನೆಡ್ಚಿಲ್ ಎಂಬಲ್ಲಿ ನಾರಾಯಣ ಅವರ ಮೃತದೇಹ ಸಿಕ್ಕಿದೆ ಎಂದು ತಿಳಿದುಬಂದಿದೆ. ಎಸ್ ಡಿ ಆರ್ ಫ್ , ಪೈಚಾರ್...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
Loading posts...

All posts loaded

No more posts

error: Content is protected !!