ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ 89 ಲಕ್ಷ ರೂಪಾಯಿ ; ಸತತ 15ನೇ ವರ್ಷವೂ ಶ್ರೀ ದೇವಳ ಆದಾಯದಲ್ಲಿ ನಂ.1

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರಿಲ್ 1ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ....

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾಸ್ಟರ್ ಫ್ಲ್ಯಾನ್ ಯೋಜನೆಯ ರೂ.604 ಕೋಟಿ ಕಾಮಗಾರಿಗೆ ಕ್ಯಾಬಿನೆಟ್ ಒಪ್ಪಿಗೆ ; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಮಾಹಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲ್ಯಾನ್ ಯೋಜನೆಯಲ್ಲಿ ರೂ.604 ಕೋಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ.ಮೇ.7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿ ಅವರು ತಿಳಿಸಿದ್ದಾರೆ.ಮಾಸ್ಟರ್ ಪ್ಲಾನ್ ಯೋಜನೆಯಂತೆ 604...
Ad Widget

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗುತ್ತಿಗಾರಿನಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...

“ನಾರಿಶಕ್ತಿ ವಂದನ ಕಾಯ್ದೆಯನ್ವಯ ಮಹಿಳೆಯರಿಗೆ ಮೀಸಲಾತಿಯಲ್ಲಿ 33% ಹೆಚ್ಚಳಕ್ಕೆ ನಿರ್ಧಾರ – ಕೇಂದ್ರ ಸರ್ಕಾರದ ಈ ನಿರ್ಧಾರ ಹೊಸ ಯುಗದ ಉದಯ” : ಶಾಸಕಿ ಭಾಗೀರಥಿ ಮುರುಳ್ಯ ; ಪತ್ರಿಕಾಗೋಷ್ಠಿ ನಡೆಸಿ ಕಾಯ್ದೆ ಸ್ವಾಗತಿಸಿದ ಸುಳ್ಯದ ಬಿಜೆಪಿ ಮಹಿಳಾ ಮೋರ್ಚಾ

“ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು(33%) ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಕಾಯ್ದೆಯು ಲೋಕಸಭೆಯಲ್ಲಿ ಮಂಡನೆಗೊಳ್ಳಲಿದ್ದು, ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಯುಗದ ಉದಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ.16ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ...

ಮೂಡಬಿದಿರೆಯಲ್ಲಿ ಇಂದು ದಕ್ಷಿಣಕನ್ನಡ ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ 2026 –  ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ ನ ಎರಡು ತಂಡಗಳು ಭಾಗಿ

ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೆಶನ್ (ರಿ) ಮಂಗಳೂರು ಮತ್ತು ಮೂಡಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಜಂಟಿ ಆಶ್ರಯದಲ್ಲಿ ಇಂದು ಮೂಡಬಿದಿರೆ ಸ್ವರಾಜ್ ಮೈದಾನದಲ್ಲಿ ನಡೆಯಲಿರುವ ದ ಕ ಜಿಲ್ಲಾ ವಾಲಿಬಾಲ್ ಚಾಂಪಿಯನ್ ಶಿಪ್ 2026 ಪಂದ್ಯಾವಳಿಗೆ ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಶನ್ (ರಿ) ಇದರ ಪುರುಷರ ಒಂದು ತಂಡ ಮತ್ತು ಮಹಿಳೆಯರ ಒಂದು ತಂಡ...

ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ಏ.09ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಪರಿಶೀಲಿಸುವುದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ...

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.

ಅಮರ ಸುದ್ದಿ ವಿಶೇಷ ವರದಿ ; ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮ ; ಸ್ವಾವಲಂಬಿ ಮಹಿಳೆಯರಿಗೆ ಸ್ಫೂರ್ತಿ ತುಂಬಿದ “ಸಂಜೀವಿನಿ ಮಾಸಿಕ ಸಂತೆ”

ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...

ಏ.01 ರಿಂದ ಜನಗಣತಿ ಪ್ರಾರಂಭ ; ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ – ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ

ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್‌ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...
Loading posts...

All posts loaded

No more posts

error: Content is protected !!