ಸೋಂಕು ಪೀಡಿತ ರಾಜ್ಯಗಳಿಂದ ಕರ್ನಾಟಕಕ್ಕೆ ಪ್ರವೇಶ ನಿರ್ಬಂಧಿಸಿ-ಮಹತ್ವದ ಆದೇಶ

ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನ ಹಾಗೂ ಮೂರು ರಾಜ್ಯಗಳ ರಸ್ತೆ ಮತ್ತು ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಮುಂದಿನ 15 ದಿನಗಳ ಕಾಲ ಜಾರಿಯಲ್ಲಿರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ...

ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಸಾಧ್ಯತೆ- ಲಾಕ್​ಡೌನ್ 5.O​​ನಲ್ಲಿ ಇರಲಿದೆ ಭಾರೀ ಬದಲಾವಣೆ

ನಾಲ್ಕನೇ ಹಂತದ ಲಾಕ್​ಡೌನ್​ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್​ಡೌನ್​ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ.‌ ಏಕಾಏಕಿ ನಾಲ್ಕೇ ನಾಲ್ಕು ಗಂಟೆ...
Ad Widget

ರೈತರು ಕೃಷಿ ಕಾರ್ಮಿಕರಿಗೆ ಸಹಾಯಧನಕ್ಕೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯ

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...

ದೇಶದಲ್ಲಿ ಮಾರಕ ಮಿಡತೆ ಕಾಟ ಉಲ್ಬಣ: ರಾಜ್ಯದ ರೈತರಲ್ಲೂ ಆತಂಕ ಸುರು

ಮಾರಕ ಕೊರೊನಾ ಜಗತ್ತಿನಾದ್ಯಂತ ಜೀವ ಹಿಂಡುತಿದ್ದು ಅದರ ನಡುವೆ ಭಾರತದಲ್ಲಿ ಮರುಭೂಮಿ ಮಿಡತೆಯ ಕಾಟ ಶುರುವಾಗಿದೆ. ಕೊರನಾ ದಿಂದ ರೈತಾಪಿ ವರ್ಗದವರು ಹೆಚ್ಚು ಕಂಗೆಟ್ಟಿಲ್ಲವಾದರೂ ಆಕಸ್ಮಿಕವಾಗಿ ಬಂದ ಮಿಡತೆ ಹಾವಳಿಯಿಂದ ಅನ್ನದಾತರು ಹೆಚ್ಚು ಚಿಂತೆಪಡುವಂತಾಗಿದೆ. ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು...

ಚೀನಾಕ್ಕೆ ಸಡ್ಡು ಹೊಡೆದ ಭಾರತ-ಸೇನೆ ಸನ್ನದ್ಧ- ಅಮೇರಿಕಾ ಬೆಂಬಲ

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...

ಜೂ 1 ರಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್‌ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...

ನಾಪೊಕ್ಲು ಸರಣಿ ಕಳ್ಳತನ: ಮನೆ ಬೀಗ ಮುರಿದು ಚಿನ್ನಾಭರಣ ದೋಚಿದ ಕಳ್ಳರು

ನಾಪೋಕ್ಲು: ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಬೀಗ ಒಡೆದು ಚಿನ್ನಾಭರಣಕಳವು ಮಾಡಿದ ಪ್ರಕರಣ  ಕಕ್ಕಬೇ ಸಮೀಪದ ಯುವಕ ಪಾಡಿ ಗ್ರಾಮದಲ್ಲಿ ನಡೆದಿದೆ. ಯುವಕಪಾಡಿ ಗ್ರಾಮದ ಕರ್ ತಂಡ ಮಾಚವ್ವ(ಮೀನ) ಎಂಬವರು ತಮ್ಮ ಮನೆಯಲ್ಲಿ ಒಬ್ಬರೇ ವಾಸವಾಗಿದ್ದು4 ದಿನದ ಸಂಬಂಧಿಕರ ಮನೆಗೆ ತೆರಳಿದ್ದರುನೆನ್ನೆಯ ದಿನ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲಿನ ಬೀಗ ಮುರಿದು ಗೋಚರಿಸುತ್ತದೆಮನೆಯೊಳಗಿನ ಗೋದ್ರೆಜ್ ಮುರಿದು...

ಜೂನ್ 7 ರಂದು ಡಿಕೆಶಿ ಪದಗ್ರಹಣ -6500 ಪ್ರದೇಶಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....

ಮಂಗಳೂರಿನಲ್ಲಿ ಉಳಿದಿದ್ದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

ಕಾಂಗ್ರೆಸ್ ವತಿಯಿಂದ ಕೇರಳ ರಾಜ್ಯಗಳಿಗೆ ತೆರಳಲು ಅಪೇಕ್ಷಿಸಿದ ಕೇರಳದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಂದು ಕಲ್ಪಿಸಲಾಗಿತ್ತು.25 ಜನ ಇರುವ ಮೊದಲ ಬಸ್ ಸೇವೆ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂಬಾಗದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ...

ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
Loading posts...

All posts loaded

No more posts

error: Content is protected !!