- Sunday
- September 6th, 2026
ಲಡಾಖ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯ ಪರಿಣಾಮವಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಗಡಿಯಿಂದ ಸೈನ್ಯ ಹಿಂಪಡೆಯುವಿಕೆ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಚೀನಿ ಸೈನಿಕರು ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಘರ್ಷಣೆಗೆ ಇಳಿದಿದ್ದಾರೆ ಎನ್ನಲಾಗಿದೆ.ನಿನ್ನೆ ತಡರಾತ್ರಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆಯ ಓರ್ವ...
ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನ ಎಚ್.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗಸ್ತಿ ಹಾಗೂ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಇವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ . ಇದರೊಂದಿಗೆ ರಾಜ್ಯ ಬಿಜೆಪಿ ಕಳಿಸಿದ ಲಿಸ್ಟ್ ಗೆ ಹೈಕಮಾಂಡ್ ತಿರಸ್ಕರಿಸಿ , ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿದೆ.ಈ ಮೂಲಕ ಪಕ್ಷದ ನಾಯಕರ ಹಿಂಬಾಲಕರಿಗೆ, ಪಕ್ಷದಲ್ಲಿ ಗುಂಪುಗಾರಿಕೆ, ಬಂಡಾಯದ...
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ
ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸೇವೆಸಲ್ಲಿಸುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಜೂನ್ ಒಂದರಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು ಸುವ್ಯವಸ್ಥೆ,...
ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಪಿ ಎಸ್ ಸಾಬು ರವರನ್ನು ವರ್ಗಾವಣೆಗೊಳಿಸಿ ಆಸ್ತಾನಕ್ಕೆ ಕರ್ನಾಟಕ ಮೂಲದ ಡಿ ಶಿಲ್ಪಾ ರವರನ್ನು ನೇಮಿಸಲಾಗಿದೆ ಶಿಲ್ಪಾ ರವರು ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ . ಆದರೆ ಕಂಟೈನ್ ಮೆಂಟ್ ಝೂನ್ ಗಳಿಗೆ ಮಾತ್ರ ಲಾಕ್ಡೌನ್ ಅನ್ವಯಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ . ಜೂನ್ 8 ರಿಂದ ಧಾರ್ಮಿಕ ಸ್ಥಳಗಳು , ಮಾಲ್ , ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ . ರಾತ್ರಿ 9...
ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...
ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
Loading posts...
All posts loaded
No more posts
