- Sunday
- September 6th, 2026
ಸುಬ್ರಹ್ಮಣ್ಯ ಜೂನ್ 3 : ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಪೂರ್ಣ ಅನುಗ್ರಹಕ್ಕಾಗಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಅಶೋಕ್ ನೆಕ್ರಾಜೆ, ಡಾ. ರಘು, ಲೀಲಾ ಮನಮೋಹನ್, ಪ್ರವೀಣ್...
“ಪುತ್ತೂರು - ಬಾಳುಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್(KA 57 F 0964)ನಲ್ಲಿ ಸವಣೂರಿನಿಂದ ಪಂಜವರೆಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಪೂರ್ಣ ನಿಂತುಕೊಂಡೇ ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದಾಗ ಬಸ್ ಒಳಗೆ ನೀರು ಸೋರಿಕೆಯಾಗುತ್ತಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿದಿನ ಸಂಕಷ್ಟದಲ್ಲೇ ಶಾಲೆ ಹಾಗೂ ಕಾಲೇಜುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ....
ಮೇ.26 ಮಂಗಳವಾರದಂದೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಕಾದಿದ್ದ ಜನರಿಗೆ ಇದೀಗ ನಿರಾಶೆಯಾಗಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ನೈಋತ್ಯ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಸಮುದ್ರದ ತಾಪಮಾನ, ಗಾಳಿಯ ವೇಗ, ಮೋಡಗಳ ದಿಕ್ಕು ಬದಲಾವಣೆ, ವಾತಾವರಣದ ಏರುಪೇರುಗಳಿಂದಾಗಿ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ತಲುಪಿಲ್ಲ ಎಂದು...
ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರಿಲ್ 1ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲ್ಯಾನ್ ಯೋಜನೆಯಲ್ಲಿ ರೂ.604 ಕೋಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ.ಮೇ.7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿ ಅವರು ತಿಳಿಸಿದ್ದಾರೆ.ಮಾಸ್ಟರ್ ಪ್ಲಾನ್ ಯೋಜನೆಯಂತೆ 604...
ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...
“ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು(33%) ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಕಾಯ್ದೆಯು ಲೋಕಸಭೆಯಲ್ಲಿ ಮಂಡನೆಗೊಳ್ಳಲಿದ್ದು, ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಯುಗದ ಉದಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ.16ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ...
Loading posts...
All posts loaded
No more posts
