Ad Widget

ನಾವು ಬರೀ ಹೇಳುವುದಿಲ್ಲ!! ಸೂಕ್ತ ವ್ಯವಸ್ಥೆ ಖಂಡಿತಾ ಆಗುತ್ತದೆ – ಸಿಎಂ ಬೊಮ್ಮಾಯಿ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ...

ಮಡಿಕೇರಿ –ಮಂಗಳೂರು ರಸ್ತೆ ಸಂಚಾರಕ್ಕೆ ತಡೆ – ಸಂಪಾಜೆ ಗೇಟ್ ನಲ್ಲಿ ಟ್ರಾಫಿಕ್ ಜಾಮ್

ಮಡಿಕೇರಿ-ಮಂಗಳೂರು ಮುಖ್ಯ ರಸ್ತೆ ಮಡಿಕೇರಿ ಡಿಸಿ ಕಛೇರಿ ಬಳಿ ತಡೆಗೋಡೆ ಕುಸಿತದ ಭೀತಿಯಿಂದ ಪರ್ಯಾಯವಾಗಿ ತಾಳತ್ತನಮನೆ ರಸ್ತೆ ಬಳಸಲು ಸೂಚನೆ ನೀಡಲಾಗಿತ್ತು. ಇದೀಗ ಆ ರಸ್ತೆಯಲ್ಲಿ ಕೂಡ ಭೂಕುಸಿದ ಸಾಧ್ಯತೆ ಹಿನ್ನೆಲೆಯಲ್ಲಿ ಮಡಿಕೇರಿ ಪೊಲೀಸರು ತಾಳತ್ತಮನೆ ಸಮೀಪ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಿದ್ದಾರೆ. ಎರಡನೇ ಮೊಣ್ಣಂಗೇರಿ ರಾಮಕೊಲ್ಲಿ ಬಳಿ ಜಲಸ್ಪೋಟ ಉಂಟಾಗಿದ್ದು ಮಣ್ಣು ಮಿಶ್ರಿತ...
Ad Widget

ಜು.12 : ಜಿಲ್ಲಾ ಪ್ರವಾಸದ ಅಂಗವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಇಂದು ಸುಳ್ಯಕ್ಕೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎರಡು ದಿನ 4 ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಜು 12 ಹಾಗೂ ಜು 13 ರಂದು ಪ್ರವಾಸ ಮಾಡಲಿದ್ದಾರೆ. ಅತಿವೃಷ್ಠಿಯಿಂದಾದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಜು 12 ರಂದು ಕೊಡಗು ಜಿಲ್ಲೆ ಭೇಟಿ ನೀಡಿದ ನಂತರ ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿಗೆ ಆಗಮಿಸಲಿದ್ದಾರೆ. ನಂತರ ಉಪ್ಪಿನಂಗಡಿ, ಬಂಟ್ವಾಳ,...

ರಾಜ್ಯಮಟ್ಟದ ಜಾವೆಲಿನ್ ಎಸೆತದಲ್ಲಿ ಇಂಜಿನಿಯರ್ ಮಣಿಕಂಠನ್ ಪ್ರಥಮ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ.30 ರಿಂದ ಜೂ.1 ರ ವರೆಗೆ ಜರುಗಿದ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಮಣಿಕಂಠನ್ ರವರು ಪ್ರಥಮ ಸ್ಥಾನ...

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ: ಎಸೆಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದ ಪ್ರದೀಪ್ ಟಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ

ಪ್ರದೀಪ್ ಟಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಿಂದ 86 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ಡಿಸ್ಟಿಂಕ್ಷನ್,38 ಪ್ರಥಮ ದರ್ಜೆ, 11 ದ್ವಿತೀಯ ದರ್ಜೆಯೊಂದಿಗೆ 71 ಮಂದಿ ಉತ್ತೀರ್ಣರಾಗಿ ಶೇಕಡಾ 82.6 ಫಲಿತಾಂಶ ದಾಖಲಾಗಿದೆ. ಪ್ರದೀಪ್ ಟಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಇವರು ಬಾಳಿಲ ತೋಟ ಮನೆ...

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾದ ಸಾತ್ವಿಕ್.ಹೆಚ್.ಎಸ್ ಗೆ ಗಣಿತ ಸಂಶೋಧಕನಾಗುವ ಆಸೆ

ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಹೊರಬಿದ್ದಿದ್ದು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆಯ ವಿದ್ಯಾರ್ಥಿಯಾದ ಸಾತ್ವಿಕ್.ಹೆಚ್.ಎಸ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಅಮರಸುದ್ದಿಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಾತ್ವಿಕ್.ಹೆಚ್.ಎಸ್ ಭವಿಷ್ಯದಲ್ಲಿ ಗಣಿತ ಸಂಶೋಧಕನಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳಂಜ ಗ್ರಾಮದ ಕಜೆಮೂಲೆ ಡಾ.ಶಶಿಧರ್.ಹೆಚ್.ಎಸ್ ಹಾಗೂ ಡಾ.ಅನುಪಮಾ ಶಶಿಧರ್ ದಂಪತಿಗಳ ಸುಪುತ್ರರಾಗಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಶೇಣಿ, ಚೊಕ್ಕಾಡಿ ಭಗವಾನ್...

ಬೆಳ್ಳಾರೆ ಪಬ್ಲಿಕ್ ಸ್ಕೂಲ್ ನ ಸಾತ್ವಿಕ್ ಹೆಚ್.ಎಸ್. ರಾಜ್ಯಕ್ಕೆ ಪ್ರಥಮ- ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 625 ಅಂಕ

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.

ಸುಳ್ಯದ 8 ಮಂದಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಡಿ.11 ಮತ್ತು 12ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ರಿ.) ಇದರ ವತಿಯಿಂದ 40ನೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು 8 ಜನ ಕ್ರೀಡಾಪಟುಗಳು ಪ್ರತಿನಿಧಿಸಿದ್ದು ಎಲ್ಲಾ 8 ಮಂದಿ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಕಾರಾಮ ಏನೆಕಲ್ಲು 100ಮೀ. ಮತ್ತು 200ಮೀ. ಓಟದಲ್ಲಿ...

ದ.ಕ.ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಕ್ಷೇತ್ರದ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಇಂದು ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ, ಬಿಜೆಪಿ ಜಿಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಉಡುಪಿ‌ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Loading posts...

All posts loaded

No more posts

error: Content is protected !!