Ad Widget

ಸುಳ್ಯ : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದೂ ಕೂಡ ಸರ್ವರ್ ಪ್ರಾಬ್ಲಂ –  ಓಟಿಪಿ ಬಾರದೆ ಸಾರ್ವಜನಿಕರು ಹಾಗೂ ಸಮೀಕ್ಷೆದಾರರ ಪರದಾಟ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಸುಳ್ಯದ ವಿವಿಧೆಡೆ ಇಂದು ಕೂಡ ಸರ್ವರ್ ಸಮಸ್ಯೆಯಿಂದ ಸಮೀಕ್ಷೆದಾರರು ಹಾಗೂ ಸಾರ್ವಜನಿಕರು ಪರದಾಡುವಂತಾಯಿತು. ಸರ್ವರ್ ಸಮಸ್ಯೆಯಿಂದ ಇಂದು ಓಟಿಪಿ ಸಿಗದೆ ಸಮೀಕ್ಷೆಗೆ ತೀವ್ರ ಹಿನ್ನಡೆಯಾಯಿತು. ಸಮೀಕ್ಷೆದಾರರಿಗೆ ಮೇಲಾಧಿಕಾರಿಗಳು ದಿನಕ್ಕೆ 100 ಸಮೀಕ್ಷೆಯಂತೆ ಗುರಿ ನೀಡಲಾಗಿದ್ದು, ಸಮೀಕ್ಷೆದಾರರು...

ಡೀಮ್ಡ್ ಅರಣ್ಯ ಜಮೀನು ಸರ್ವೇಗೆ ರೈತರ ವಿರೋಧ ; “ಅಧಿಕಾರಿ ವರ್ಗದಿಂದ ಕೃಷಿ ವಿರೋಧಿ ನೀತಿ-ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸರ್ವೇ ನಿಲ್ಲಿಸಬೇಕು” : ಕಿಶೋರ್ ಶಿರಾಡಿ

“ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೆ ಡೀಮ್ಡ್ ಅರಣ್ಯ ಜಮೀನಿನ ಜಂಟಿ ಸರ್ವೇಗೆ ಮುಂದಾಗಿರುವ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸರ್ವೇ ಇಲಾಖೆಯ ಅಧಿಕಾರಿಗಳ ಧೋರಣೆ ರೈತ ವಿರೋಧಿಯಾಗಿದೆ” ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದರು.ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸ್ಥಳೀಯಾಡಳಿತ ಮತ್ತು...
Ad Widget

ನೆಕ್ಸ್ಟ್ ಜನರೇಶನ್ ಜಿ.ಎಸ್.ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕ

ನೆಕ್ಸ್ಟ್ ಜನರೇಶನ್  ಜಿ.ಎಸ್.ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಪಕ್ಷ ನೇಮಕಗೊಳಿಸಿದೆ. ಜಿ.ಎಸ್.ಟಿ ಸ್ಲಾಬ್ ವಿಚಾರವಾಗಿ ರಾಜ್ಯದ್ಯಾಂತ ಜನಸಾಮಾನ್ಯರಿಗೆ ತಿಳಿಸಲು ಈ ಜವಾಬ್ದಾರಿ ನೀಡಲಾಗಿದ್ದು,ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ  ಆಯೋಜಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.

ಕವನ : ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳೋಣ…

ಇಂದು ವಿದ್ಯಾರ್ಥಿಗಳ ಕೊರತೆಯಿಂದ ನಮ್ಮ ಕಣ್ಣೆದುರೇ ಮುಚ್ಚಿ ಹೋಗುತ್ತಿರುವ ಸರ್ಕಾರಿ ಶಾಲೆಗಳನ್ನು ನೋಡಿಯೂ ನೋಡದಂತೆ ಕಣ್ಮುಚ್ಚಿ ಬೆಚ್ಚಗೆ ಕುಳಿತಿರುವೆವು ನಾವು ಪ್ರಬುದ್ಧ ಮನಸ್ಸಿನ ಬುದ್ಧಿಜೀವಿಗಳು...ಒಂದೇ ಒಂದು ಸಲ ಬದುಕಿನಲ್ಲಿ ಸ್ವಲ್ಪ ಹಿಂದೆ ಹೋಗಿ ನೆನಪಿಸಿಕೊಳ್ಳೋಣ, ಹತ್ತು-ಹದಿನೈದು-ಇಪ್ಪತ್ತು ವರ್ಷಗಳ ಹಿಂದೆ ನಾವೂ ಕೂಡ ಅಂತಹುದೇ ಒಂದು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು...ನಾವಿಂದು ಬದುಕಿನಲ್ಲಿ ಇಷ್ಟೊಂದು ಪ್ರಬುದ್ಧರಾಗಲು, ಸಮಾಜದಲ್ಲಿ ಇಷ್ಟೊಂದು...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ – ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್‌ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.1‍6ರಂದು ಬೃಹತ್‌ ಪ್ರತಿಭಟನಾ ಧರಣಿ  ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...

ಬೆಂಗಳೂರು : ಕೊಡಗು ಗೌಡ ಸಮಾಜಗಳ ಒಕ್ಕೂಟ ಸಭೆ ; ಸಮೀಕ್ಷೆ ವೇಳೆ ಅರೆಭಾಷೆ ಎಂದು ನಮೂದಿಸಲು ನಿರ್ಧಾರ

ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ನಡೆಸಲುದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ಜಾತಿ ಕಾಲಂ ನಲ್ಲಿ “ಗೌಡ”, ಉಪಜಾತಿ ಕಾಲಂ ನಲ್ಲಿ “ಅರೆಭಾಷೆ ಗೌಡ” ಹಾಗೂ ಮಾತೃಭಾಷೆ ಕಾಲಂ ನಲ್ಲಿ “ಅರೆಭಾಷೆ” ಎಂದು ನಮೂದು ಮಾಡುವಂತೆ ಆ.30 ರಂದು ಬೆಂಗಳೂರಿನಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಬೆಂಗಳೂರಿನ ಕೊಡಗು...

ಕುಕ್ಕೆ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಸಿದಲ್ಲಿ ದಂಡನೆ ಗ್ಯಾರಂಟಿ ; ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಾಲೂಕು ಮಟ್ಟದ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಪೂರ್ವಭಾವಿ ಸಭೆ

ಸುಬ್ರಹ್ಮಣ್ಯ ಆಗಸ್ಟ್ 28 : ಕಡಬ ತಾಲೂಕು ಪಂಚಾಯತ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಯೋಗದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತ್ ಗಳ ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನದ  ಪೂರ್ವಭಾವಿ ಸಭೆಯು ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು.ಸಭೆಯ ಆರಂಭದಲ್ಲಿಯೇ  ಸಂಬಂಧಪಟ್ಟ ಎಲ್ಲಾ...

ಆ.31: ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ ; ದರುಶನದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ  ನೆರವೇರಲಿದೆ. ನಂತರ...

ಕುಕ್ಕೆ ಸುಬ್ರಹ್ಮಣ್ಯ : ಸೆ.07 ರಂದು ಚಂದ್ರಗ್ರಹಣದ ನಿಮಿತ್ತ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...

ಅಮರ ಸುದ್ದಿ ಸ್ಪೆಷಲ್ ರಿಪೋರ್ಟ್

ಪ್ರತೀ ವರ್ಷವೂ ಬೇಸಿಗೆ ರಜೆ ಕಳೆದು ಶಾಲೆಗಳು ಪ್ರಾರಂಭವಾಗುವ ಬೆನ್ನಲ್ಲೇ ಶುರುವಾಗುವ ಮಳೆ ; ಮಳೆಗಾಲದಲ್ಲಿ ಶಾಲೆಗೆ ತೆರಳಲು ಕಷ್ಟಪಡುವ ವಿದ್ಯಾರ್ಥಿಗಳು

ವಿದ್ಯಾರ್ಥಿಗಳಿಗೆ ವಾರ್ಷಿಕ ಬೇಸಿಗೆ ರಜೆಯನ್ನು ಬೇಸಿಗೆಯ ಬದಲು ಮಳೆಗಾಲದಲ್ಲಿ ನೀಡಿದರೆ ಉತ್ತಮವಲ್ಲವೇ…!?

✍️ ಉಲ್ಲಾಸ್ ಕಜ್ಜೋಡಿ

ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
Loading posts...

All posts loaded

No more posts

error: Content is protected !!