- Thursday
- April 23rd, 2026
“ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಮತ್ತೊಮ್ಮೆ ಐತಿಹಾಸಿಕ ಗೆಲುವು ಸಾಧಿಸಿದ್ದು, ಈ ಫಲಿತಾಂಶವು ಬಿಜೆಪಿಗೆ ಮತ್ತಷ್ಟು ಬಲ ನೀಡಲಿದೆ. ಅಷ್ಟೇ ಅಲ್ಲ, ಕಾಂಗ್ರೆಸ್ ನಾಯಕರ ಸುಳ್ಳು ವೋಟ್ ಚೋರಿ ಆರೋಪಕ್ಕೆ ಬಿಹಾರದ ಮತದಾರರು ತಕ್ಕ ಪಾಠ ಕಲಿಸಿದ್ದಾರೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ “ಚಂಪಾಷಷ್ಠಿ ಮಹೋತ್ಸವ”ವು ಸಮೀಪಿಸುತ್ತಿದ್ದು, ನವೆಂಬರ್ 16 ಆದಿತ್ಯವಾರದಂದು ಕೊಪ್ಪರಿಗೆ ಏರುವುದು, ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.17 ಸೋಮವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.18 ಮಂಗಳವಾರದಂದು ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ, ನ.19 ಬುಧವಾರದಂದು...
ಬೆಳ್ಳಾರೆ ಗ್ರಾಮ ಪಂಚಾಯತ್ ಕಾರ್ಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಒಂದು ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆಯವರಿಗೆ ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಹೆಚ್.ಎಂ.ಹಮೀದ್ ಬೆಳ್ಳಾರೆಯವರು ಮನವಿ ಸಲ್ಲಿಸಿದ್ದಾರೆ.
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಪೂರ್ವಭಾವಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ(ನ.05) ಶ್ರೀ ದೇವಳದ ಸಭಾಂಗಣದಲ್ಲಿ ನಡೆಯಲಿದೆ.ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು,...
ಸುಬ್ರಹ್ಮಣ್ಯ ನ.02 : “ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಪೈಪೋಟಿ ಆಡಳಿತವು ಅಭಿವೃದ್ಧಿ ಮೇಲೆ ಪರಿಣಾಮ ಬೀರುತ್ತಿದ್ದು, ಜನ ಪರದಾಡುತ್ತಿದ್ದಾರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದರು.“ಕಳೆದ ತಿಂಗಳಿನಿಂದ ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಕುರ್ಚಿಗಾಗಿ ಪೈಪೋಟಿ ಬಹಿರಂಗವಾಗಿ ನಡೆಯುತ್ತಿದೆ. ಕೇವಲ ಡಿ.ಕೆ.ಶಿವಕುಮಾರ್ ಅವರಷ್ಟೇ ಅಲ್ಲ, ನನಗೆ ಗೊತ್ತಿರುವ ಪ್ರಕಾರ...
ಸಕಲೇಶಪುರ ತಾಲೂಕಿನ ವನಂಗೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮದುವೆಗೆಂದು ಹೊರಟಿದ್ದ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ಬಿಸಿಲೆ ಘಾಟ್ ಸಮೀಪ 20 ಅಡಿ ಎತ್ತರದಿಂದ ಮಗುಚಿ ಬಿದ್ದ ಘಟನೆ ಇಂದು(ಅ.30) ಬೆಳಿಗ್ಗೆ ನಡೆದಿದ್ದು, ಒಟ್ಟು ಸುಮಾರು 30 ಮಂದಿ ವ್ಯಾನ್ ನಲ್ಲಿ ಇದ್ದು, 20 ಮಂದಿ ಗಾಯಗೊಂಡಿದ್ದು, ಅದರಲ್ಲಿ 07 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು,...
ಮಂಗಳೂರು: “ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರು, ಹಿಂದುತ್ವದ ಪ್ರಬಲ ಧ್ವನಿ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ರಾಜಕೀಯ ಪ್ರೇರಿತ ಮೊಕದ್ದಮೆ ಹೂಡಲಾಗಿದೆ” ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆರೋಪಿಸಿದ್ದಾರೆ. “ಹಿಂದೂ ಸಮಾಜದ ಆದರಣೀಯರಾಗಿರುವ ಡಾ. ಕಲ್ಲಡ್ಕ...
ಸುಬ್ರಹ್ಮಣ್ಯ ಅಕ್ಟೋಬರ್ 18 : ಕುಕ್ಕೆ ಸುಬ್ರಹ್ಮಣ್ಯದಿಂದ ಆರಂಭವಾಗುವ ಸುಬ್ರಹ್ಮಣ್ಯ - ಮಂಜೇಶ್ವರ ರಾಜರಸ್ತೆಯು ಕುಮಾರಧಾರ ಜಂಕ್ಷನ್ ನಿಂದ ಏನೇಕಲ್ಲುವರೆಗೆ ಸಂಪೂರ್ಣ ಹಾಳಾಗಿರುತ್ತದೆ. ಹೆಜ್ಜೆ ಹೆಜ್ಜೆಗೂ ಅಲ್ಲಲ್ಲಿ ಹೊಂಡ-ಗುಂಡಿಗಳು ಬಿದ್ದಿವೆ. ಇಲ್ಲಿ ದ್ವಿಚಕ್ರ ವಾಹನ ಸವರಾರು ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾಗಿದ್ದು, ನಾಲ್ಕು ಚಕ್ರಗಳ ವಾಹನಗಳು ಕೂಡ 10-15 ಕಿಲೋಮೀಟರ್ ವೇಗದ ಮಿತಿಯಲ್ಲಿ ಚಲಿಸುವಂತಹ ಪರಿಸ್ಥಿತಿ ಉಂಟಾಗಿದೆ....
ಕಲ್ಬುರ್ಗಿಯಲ್ಲಿ ಪಿ.ಡಿ.ಓ ಕಿರುಕುಳದಿಂದ ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆಯನ್ನು ಖಂಡಿಸಿ ಮತ್ತು ಗ್ರಂಥಾಲಯ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಮಂಡಳಿಯಿಂದ ದೌರ್ಜನ್ಯದ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಮನವಿ ನೀಡಲಾಯಿತು.ಗ್ರಂಥಾಲಯ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಸಾವಿತ್ರಿ ಕಣೆಮರಡ್ಕ, ಸುಳ್ಯ ತಾಲೂಕು ಅಧ್ಯಕ್ಷೆ ಅಭಿಲಾಷ, ಕಾರ್ಯದರ್ಶಿ ಸಂತೋಷ್ ಮುಂಡಕಜೆ ಮತ್ತು ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.
Loading posts...
All posts loaded
No more posts
