Ad Widget

ಸರಕಾರಿ ಆಸ್ಪತ್ರೆಯಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋದ ಕೋವಿಡ್ ಪೆಶೆಂಟ್

ಕೊರೊನ ಪಾಸಿಟಿವ್ ಆಗಿ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಗೆ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲವೆಂದೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಸರಿಯಾದ ಬಿಸಿನೀರಿನ ವ್ಯವಸ್ಥೆ ಒದಗಿಸಿಲ್ಲವೆಂದೂ ಖಾಸಗಿ ಆಸ್ಪತ್ರೆಗೆ ಹೋಗಿ ದಾಖಲಾದ ಘಟನೆ ಆ. 11 ರಂದು ನಡೆದಿದೆ.ಕೋವಿಡ್ ಪೆಶೆಂಟ್ ಗಳಿಗೆ ಕುಡಿಯಲು ಬಿಸಿ ಬಿಸಿ ನೀರೆ ಪ್ರಮುಖ, ಆದರೂ ಕೂಡ ಇಲ್ಲಿ ಬಿಸಿನೀರು...

ಸಂಪುಟ ಪುನರ್ ರಚನೆ ಶೀಘ್ರ : ಸುಳ್ಯ ಶಾಸಕ ಎಸ್.ಅಂಗಾರ ಮಂತ್ರಿ ಸಾಧ್ಯತೆ ಹೆಚ್ಚು

ಬಿ.ಎಸ್ ಯಡಿಯೂರಪ್ಪ ‌ನೇತ್ರತ್ವದ ರಾಜ್ಯ ಸರ್ಕಾರವು ಒಂದು ವರ್ಷದ ಅವಧಿ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸುವ ಸಾಧ್ಯತೆ ಇದ್ದು, ಸುಳ್ಯ ಶಾಸಕ ಎಸ್.ಅಂಗಾರರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದೆ. ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಇಲಾಖೆ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕೈ ಬಿಟ್ಟು ಇವರ ಬದಲಿಗೆ ಅಂಗಾರರನ್ನು ಮಂತ್ರಿ ಸ್ಥಾನಕ್ಕೆ...
Ad Widget

*ತಲೆಮರೆಸಿಕೊಂಡಿರುವ ಆರೋಪಿಯ ಖಚಿತ ಮಾಹಿತಿ ನೀಡಿದಲ್ಲಿ ಕೇರಳ ಪೊಲೀಸರಿಂದ ಎರಡು ಲಕ್ಷ ನಗದು ಬಹುಮಾನ ಘೋಷಣೆ*

ವಿವಿಧ ಆರೋಪದಡಿ ಕೇರಳ ಮತ್ತು ಕರ್ನಾಟಕ ಪೊಲೀಸರಿಗೆ ಬೇಕಾದ ಆರೋಪಿ ಅಬ್ದುಲ್ ಅಜೀಜ್ ಎಂಬಾತ ತಲೆಮರೆಸಿಕೊಂಡಿದ್ದು ಈತನ ಬಗ್ಗೆ ಖಚಿತ ಮಾಹಿತಿಯನ್ನು ನೀಡಿದ್ದಲ್ಲಿ ಕೇರಳ ಕಾಸರಗೋಡು ಜಿಲ್ಲೆ ಬೇಕಲ ಪೊಲೀಸ್  ಇಲಾಖೆಯಿಂದ ಎರಡು ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿರುತ್ತಾರೆ. ಈತ ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ವ್ಯಕ್ತಿಯಾಗಿದ್ದುಈತನ ಬಗ್ಗೆ ಖಚಿತ ಮಾಹಿತಿ ಇದ್ದಲ್ಲಿ ಈ ಕೆಳಕಂಡ...

ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ...

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂ

ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು,  ಗೃಹ ಕಚೇರಿ ಕೃಷ್ಣಾದಲ್ಲಿ...

ಜು.10 ರಿಂದ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಮುಷ್ಕರಕ್ಕೆ ನಿರ್ಧಾರ

ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್‌ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...

ಇಂದು ಡಿಕೆಶಿ ಪ್ರತಿಜ್ಞೆ – ಇತಿಹಾಸ ಸೃಷ್ಟಿಸಲಿದೆಯೇ ವರ್ಚುವಲ್ ಕಾರ್ಯಕ್ರಮ

ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...

ಸಹಕಾರಿ ಬ್ಯಾಂಕುಗಳನ್ನು ಆರ್ ಬಿ ಐ ವ್ಯಾಪ್ತಿಗೆ ತರಲು ಕೇಂದ್ರ ಚಿಂತನೆ

ನವದೆಹಲಿ ಎಲ್ಲ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದೆ . ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ . ವಾಣಿಜ್ಯ ಬ್ಯಾಂಕುಗಳಿಗೆ ಅನ್ವಯವಾಗುವ ಆರ್‌ಬಿಐ ಮೇಲ್ವಿಚಾರಣಾ ಪ್ರಕ್ರಿಯೆಯಡಿ ನಗರ ಸಹಕಾರಿ ಬ್ಯಾಂಕುಗಳು...

ಕೊಡಗಿನ‌ ಕೊರೋನಾ‌ ನಂಜಿನಿಂದ ಗದಗ ಜಿಲ್ಲೆ ಪೊಲೀಸ್ ಠಾಣೆ ಸೀಲ್

ಗದಗ: ಕೊಡಗು ಜಿಲ್ಲೆಯ ಕೊರೋನಾ ಸೋಂಕಿತ ವ್ಯಕ್ತಿಯೋರ್ವನಿಂದ ಪೊಲೀಸ್ ಠಾಣೆ ಸೀಲ್ ಆಗಿರುವ ಘಟನೆ ಜಿಲ್ಲೆ ಮುಂಡರಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಪಿ-9215 ರ ವ್ಯಕ್ತಿ ದಿನಾಂಕ 18 ರಂದು ಖಾಸಗಿ ವಿಷಯಕ್ಕೆ ಸಂಬಂಧಿಸಿಯ ಕೊಡಗು ನಿಂದ ಮುಂಡರಗಿ ಠಾಣೆಗೆ ಬಂದಿದ್ದ. ಆದ್ರೆ ನಿನ್ನೆ ಹೆಲ್ತ್ ಬುಲೆಟಿನ್ ನಲ್ಲಿ ಆ ವ್ಯಕ್ತಿಗೆ ಪಾಸಿಟಿವ್ ದೃಢವಾಗಿದೆ. ಇದರಿಂದ...

ಬೆಳ್ಳಾರೆಯಲ್ಲಿ ನೂತನ ಎಂಡೋ ಪಾಲನ ಕೇಂದ್ರ – 60ಲಕ್ಷ ಅನುದಾನ ಬಿಡುಗಡೆ

ಸುಳ್ಯ ತಾಲೂಕಿನಲ್ಲಿ ಪ್ರಪ್ರಥಮ ಎಂಡೋ ಪಾಲನ ಕೇಂದ್ರ (ಎಂಡೋ ಡೇ ಕೇರ್ ಸೆಂಟರ್) ಆರಂಭಿಸಲು ಸರಕಾರ ಅನುದಾನ ಬಿಡುಗಡೆಗೊಳಿಸಿದೆ. ಬೆಳ್ಳಾರೆಯ ಹಳೆ ಆಸ್ಪತ್ರೆ ಕಟ್ಟಡವನ್ನು ದುರಸ್ತಿಗೊಳಿಸಿ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಇಂಜಿನಿಯರ್ ವಿಭಾಗ ತೀರ್ಮಾನಿಸಿದ್ದು ಜೂನ್ 22ರಂದು ಬೆಳ್ಳಾರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ...
Loading posts...

All posts loaded

No more posts

error: Content is protected !!