“ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್” : ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : “ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್” ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ...

ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಕೇಸು ದಾಖಲಿಸಿರುವುದು ಖಂಡನೀಯ ; “ಹಿಂದುತ್ವ ವಿರೋಧಿಸುವುದೇ ಕಾಂಗ್ರೆಸ್ಸಿನ ನಿಜವಾದ ಜಾತ್ಯಾತೀತತೆ” : ವಿನಯ ಕಂದಡ್ಕ – ಸುಳ್ಯ ಬಿಜೆಪಿ ಮಂಡಲ ಸಮಿತಿ ಪತ್ರಿಕಾಗೋಷ್ಠಿ

ಪುತ್ತೂರಿನಲ್ಲಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದ ಭಾಷಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಲಾದ ಎಫ್.ಐ.ಆರ್ ದಾಖಲಿಸಿರುವ ಬಗ್ಗೆ ಪವಿತ್ರ ಓಂಕಾರ ಧ್ವಜದ ಬಗ್ಗೆ ಅಪಸ್ವರ ಎತ್ತಿ ಹಿಂದುಗಳ ಭಾವನೆಗೆ ನೋವು ತರುವ ಹೇಳಿಕೆ ನೀಡಿದ ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ...
Ad Widget

“ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಗ್ಲೋ ಫೆಸ್ಟ್” – ಕೊನೆಯ ಮೂರು ದಿನ ಮಾತ್ರ ಬಾಕಿ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಸಂಸ್ಥೆಯು ತನ್ನ ಪುತ್ತೂರು, ಮೂಡಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದ ಶಾಖೆಗಳಲ್ಲಿ ವಜ್ರಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ “ಗ್ಲೋ ಫೆಸ್ಟ್” ಅನ್ನು ಡಿ.15ರಂದು ಆಯೋಜಿಸಿದ್ದು, ಇನ್ನು ಕೇವಲ ಮೂರು ದಿನಗಳಲ್ಲಿ ಮುಕ್ತಾಯಗೊಳ್ಳುವ ಈ ಫೇಸ್ಟ್ ನಲ್ಲಿ ಅಚ್ಚರಿಯ ಕೊಡುಗೆ ಹಾಗೂ ಉಡುಗೊರೆಯೊಂದಿಗೆ ವಜ್ರಾಭರಣಗಳನ್ನು ಖರೀದಿಸುವ ಸುವರ್ಣ ಅವಕಾಶ...

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಸಮಾಲೋಚನಾ ಸಭೆ ; “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಸರ್ಕಾರಿ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಯತ್ನವನ್ನು ವಿರೋಧಿಸುತ್ತೇವೆ” : ಗ್ರಾಮಸ್ಥರು ; ಈ ಕುರಿತು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ತೀರ್ಮಾನ

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಸಹಕಾರಿಯಾಗುವಂತೆ ಕೊಲ್ಲಮೊಗ್ರದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಎಲ್ಲಾ ರೀತಿಯ ವ್ಯವಸ್ಥೆಗಳಿದ್ದರೂ ಕೂಡ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ನಿರಂತರ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲದೀಪ್.ಎಂ.ಡಿ ರವರು...

ಶಾಸಕರಿಗೆ ಅವಮಾನ ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ ; “ಪ್ರಕರಣದ ಗಂಭೀರತೆ ಅರಿತು ಪೋಲಿಸರು ಕ್ರಮ ಕೈಗೊಳ್ಳಬೇಕಿತ್ತು” – ಕಂದಡ್ಕ – “ಶಾಸಕರ ಜನಪ್ರಿಯತೆ ಸಹಿಸದೇ ಈ ರೀತಿ ಮಾಡಿದ್ದಾರೆ” – ಕಂಜಿಪಿಲಿ – “ಸಾಮಾಜಿಕ ನ್ಯಾಯ ಕೊಡಲು ಸರಕಾರ ವಿಫಲ” – ವಳಲಂಬೆ

ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆದ ಅಘಾತಕಾರಿ ಘಟನೆಯ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್  ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಹಿಳಾ...

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ

ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, " ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ...

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಲ್ಲ ಖಾಯಂ ವೈದ್ಯಾಧಿಕಾರಿಗಳು – ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸದ ಸರ್ಕಾರ, ಸಮಸ್ಯೆ ಅನುಭವಿಸುತ್ತಿರುವ ಸಾರ್ವಜನಿಕರು ; ಸಮಾಲೋಚನಾ ಸಭೆ ನಡೆಸಲು ನಿರ್ಧರಿಸಿದ ಗ್ರಾಮಸ್ಥರು ; ✍️ಉಲ್ಲಾಸ್ ಕಜ್ಜೋಡಿ

“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು  ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ; ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ “ಬ್ಯಾಕ್‌ ಟು ಊರು” ಪರಿಕಲ್ಪನೆಗೆ  ಬಿ.ವೈ ವಿಜಯೇಂದ್ರ ಮೆಚ್ಚುಗೆ ; “ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ”

ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌...

ಮಂಗಳೂರು : ನಾಳೆ(ಡಿ.27) ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ “9ನೇ ವರ್ಷದ ಮಂಗಳೂರು ಕಂಬಳ”

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...
Loading posts...

All posts loaded

No more posts

error: Content is protected !!