- Friday
- April 11th, 2025

ವಿಧಾನಪರಿಷತ್ತು ಚುನಾವಣೆ ಕಣದಲ್ಲಿ ಏಳು ಮಂದಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಜೂ 22ರಂದು ಘೋಷಿಸಿದ್ದಾರೆ.ಜೂನ್ 30ರಂದು ನಿವೃತ್ತರಾಗಲಿರುವ ವಿಧಾನಪರಿಷತ್ತಿನ ಏಳು ಸದಸ್ಯರ ಸ್ಥಾನಗಳನ್ನು ತುಂಬಲು ಜೂನ್ 29ರಂದು ವಿಧಾನಪರಿಷತ್ ದೈ ವಾರ್ಷಿಕ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿತ್ತು.ಅದರಂತೆ 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಜೂನ್ 19ರಂದು ನಡೆದ ನಾಮಪತ್ರಗಳನ್ನು ಪರಿಶೀಲನೆಯಲ್ಲಿ...

ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 196 ಮಂದಿಗೆ ಕೊರನಾ ಸೋಂಕು ದೃಢಪಟ್ಟಿತ್ತು. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1272ಕ್ಕೆ ಏರಿಕೆಯಾಗಿತ್ತು. ಸಿಲಿಕಾನ್...

ಶಿವಮೊಗ್ಗ : ಲಾಕ್ಡೌನ್ ಹೊತ್ತಲೂ ಹಣ ಮಾಡಿದ್ದು ಸ್ಯಾನಿಟೈಸರ್ ಕಂಪನಿಗಳು ಮಾತ್ರ , ಕೋಟಿ ಕೋಟಿ ಲಾಭ ಗಳಿಸಿರುವುದನ್ನು ಕಂಡ ಮಲೆನಾಡಿನಸಂಶೋಧಕ , ಅಡಕೆಗೆ ಬಹು ಆಯಾಮದ ಮಾರುಕಟ್ಟೆ ಕಲ್ಪಿಸಿರುವ ಯುವಕರೊಬ್ಬರು ಅಡಕೆ ಸ್ಯಾನಿಟೈಸರ್ ಕಂಡುಹಿಡಿದು ಈಗ ಯಶಸ್ವಿಯಾಗಿದ್ದಾರೆ . ಅಷ್ಟೇ ಅಲ್ಲ ಕಂಪನಿ ಶುರು ಮಾಡಲು ಇಚ್ಛವುಳ್ಳವರಿಗೆ ಫಾರ್ಮುಲಾ ಕೊಡಲೂ ಸಿದ್ಧರಿದ್ದಾರೆ . ಮಲೆನಾಡಿನ...

ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್ಲೈನ್ ಸೇವೆಗೆ ಪ್ರತ್ಯೇಕ ವೆಬ್ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...

ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...

⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...

ಲಡಾಖ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ಸಂಭವಿಸಿದ್ದು, ಚೀನಿ ಸೈನಿಕರ ದಾಳಿಯ ಪರಿಣಾಮವಾಗಿ ಭಾರತೀಯ ಸೇನೆಯ ಓರ್ವ ಸೈನ್ಯಾಧಿಕಾರಿ ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.ಗಡಿಯಿಂದ ಸೈನ್ಯ ಹಿಂಪಡೆಯುವಿಕೆ ಪ್ರಕ್ರಿಯೆ ಜಾರಿಯಲ್ಲಿರುವಾಗಲೇ ಚೀನಿ ಸೈನಿಕರು ಗಡಿಯಲ್ಲಿ ಭಾರತೀಯ ಸೈನಿಕರೊಂದಿಗೆ ಘರ್ಷಣೆಗೆ ಇಳಿದಿದ್ದಾರೆ ಎನ್ನಲಾಗಿದೆ.ನಿನ್ನೆ ತಡರಾತ್ರಿ ನಡೆದ ಘರ್ಷಣೆಯಲ್ಲಿ ಭಾರತೀಯ ಸೇನೆಯ ಓರ್ವ...

ರಾಜ್ಯಸಭೆಯ ಚುನಾವಣೆಯಲ್ಲಿ ಬಿಜೆಪಿ ಈರಣ್ಣ ಕಡಾಡಿ, ಅಶೋಕ ಗಸ್ತಿ, ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನ ಎಚ್.ಡಿ.ದೇವೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕಡೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿ ಇಲ್ಲದ ಕಾರಣ, ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಕ್ಷೇತರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. ಅವಿರೋಧ ಆಯ್ಕೆಯ...

ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...

ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗಸ್ತಿ ಹಾಗೂ ಬಿಜೆಪಿ ಬೆಳಗಾವಿ ನಗರಾಧ್ಯಕ್ಷ ಈರಣ್ಣ ಕಡಾಡಿ ಇವರನ್ನು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡಿದೆ . ಇದರೊಂದಿಗೆ ರಾಜ್ಯ ಬಿಜೆಪಿ ಕಳಿಸಿದ ಲಿಸ್ಟ್ ಗೆ ಹೈಕಮಾಂಡ್ ತಿರಸ್ಕರಿಸಿ , ಪಕ್ಷದ ಕಾರ್ಯಕರ್ತರಿಗೆ ಮಣೆ ಹಾಕಿದೆ.ಈ ಮೂಲಕ ಪಕ್ಷದ ನಾಯಕರ ಹಿಂಬಾಲಕರಿಗೆ, ಪಕ್ಷದಲ್ಲಿ ಗುಂಪುಗಾರಿಕೆ, ಬಂಡಾಯದ...

All posts loaded
No more posts