- Thursday
- April 23rd, 2026
ಮಂಗಳೂರು : "ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆ ಸಂಬಂಧ ರಾಯಲ್ಟಿ ಹೆಚ್ಚಳ ಮಾಡಿ ಕಠಿಣ ನಿಯಮ ರೂಪಿಸಿರುವುದರಿಂದ ಎದುರಾಗಿರುವ ಗಂಭೀರ ಸಮಸ್ಯೆಗೆ ಇನ್ನು ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸೂಕ್ತ ಪರಿಹಾರ ದೊರೆಯದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಸೆ.16ರಂದು ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ" ಎಂದು ಬಿಜೆಪಿ ರಾಜ್ಯ...
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ನಡೆಸಲುದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ಜಾತಿ ಕಾಲಂ ನಲ್ಲಿ “ಗೌಡ”, ಉಪಜಾತಿ ಕಾಲಂ ನಲ್ಲಿ “ಅರೆಭಾಷೆ ಗೌಡ” ಹಾಗೂ ಮಾತೃಭಾಷೆ ಕಾಲಂ ನಲ್ಲಿ “ಅರೆಭಾಷೆ” ಎಂದು ನಮೂದು ಮಾಡುವಂತೆ ಆ.30 ರಂದು ಬೆಂಗಳೂರಿನಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಬೆಂಗಳೂರಿನ ಕೊಡಗು...
ಸುಬ್ರಹ್ಮಣ್ಯ ಆಗಸ್ಟ್ 28 : ಕಡಬ ತಾಲೂಕು ಪಂಚಾಯತ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಮತ್ತು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಯೋಗದೊಂದಿಗೆ ಸ್ಥಳೀಯ ಗ್ರಾಮ ಪಂಚಾಯಿತ್ ಗಳ ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ-ಸ್ವಚ್ಛ ಸಂಸ್ಕೃತಿ” ಎಂಬ ಧ್ಯೇಯವಾಕ್ಯದೊಂದಿಗೆ ಬೃಹತ್ ಸ್ವಚ್ಛತಾ ಶ್ರಮದಾನದ ಪೂರ್ವಭಾವಿ ಸಭೆಯು ಗುರುವಾರ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಂಗಣದಲ್ಲಿ ಜರಗಿತು.ಸಭೆಯ ಆರಂಭದಲ್ಲಿಯೇ ಸಂಬಂಧಪಟ್ಟ ಎಲ್ಲಾ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯತಾಣ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.31 ರಂದು ಹೊಸ್ತಾರೋಗಣೆ(ನವಾನ್ನ ಬೋಜನ) ನೆರವೇರಲಿದೆ. ಈ ನಿಮಿತ್ತ ಶ್ರೀ ದೇವರ ದರುಶನ ಮತ್ತು ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕಾಗಿ ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಆದಿತ್ಯವಾರ ಪ್ರಾತ:ಕಾಲ 5.15ಕ್ಕೆ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ ನೆರವೇರಲಿದೆ. ನಂತರ...
ಸುಬ್ರಹ್ಮಣ್ಯ : "ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು" ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.ಮದ್ಯಾಹ್ನ 11:00 ಗಂಟೆಗೆ ಮಹಾಪೂಜೆ : “ಆದಿತ್ಯವಾರ ಶ್ರೀ ದೇವರ...
ಇತ್ತೀಚೆಗೆ ಕೇರಳ ರಾಜ್ಯದ ಶಿಕ್ಷಣ ಸಚಿವರಾದ ವಿ.ಶಿವನ್ ಕುಟ್ಟಿ ಅವರು ತಮ್ಮ ರಾಜ್ಯದ ಶಾಲೆಗಳ ವಾರ್ಷಿಕ ಬೇಸಿಗೆ ರಜೆಯ ಕುರಿತಾಗಿ “ಕೇರಳ ರಾಜ್ಯದಲ್ಲಿ ತೀವ್ರ ಬಿಸಿಲು ಇರುವ ಸಂದರ್ಭದಲ್ಲಿ ಮಕ್ಕಳಿಗೆ ವಾರ್ಷಿಕ ರಜೆ ನೀಡಲಾಗುತ್ತಿದೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇದರ ಬದಲಾಗಿ ಭಾರೀ ಮಳೆಯಿಂದಾಗಿ ಅದೆಷ್ಟೋ ದಿನಗಳ ಕಾಲ ತರಗತಿಗಳೇ ರದ್ದಾಗುವ ಜೂನ್-ಜುಲೈ ತಿಂಗಳ ಅವಧಿಯಲ್ಲಿ...
ಸುಬ್ರಹ್ಮಣ್ಯ: "ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲಾಗುವುದು. ಅಲ್ಲದೆ ಈ ಮೂಲಕ ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಕೆ ಪುಣ್ಯಕ್ಷೇತ್ರ ದಲ್ಲಿ ಚಾಲನೆ ನೀಡಲಾಗುವುದು. ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ಮಾಡದೆ...
ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಕಾಡಾನೆ ದಾಳಿಯಿಂದ ಕೊಪ್ಪದ ಶಿವಪ್ಪ ಎಂಬುವವರು ಮೃತಪಟ್ಟ ಹಿನ್ನೆಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಮಡಿಕೇರಿ ಹಾಗೂ ಸಂಪಾಜೆಯಲ್ಲಿ ರೈತರು ಪ್ರತಿಭಟನೆ ನಡೆಸಿ ಆನೆಯನ್ನು ಹಿಡಿದು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದ್ದರು. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್ ಪೊನ್ನಣ್ಣ ಕೂಡ ಮುತುವರ್ಜಿ ವಹಿಸಿ ಆನೆ ಸೇರೆಗೆ ಸರಕಾರದ ಗಮನ ಸೆಳೆದಿದ್ದರು. ಇದೀಗ ಆನೆ ಸೆರೆಗೆ ಸರಕಾರ...
"ಇತ್ತೀಚಿನ ತಿಂಗಳಲ್ಲಿ ಭಾರತದ ವಿವಿಧ ಭಾಗಗಳಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ಹಿಂಸೆ ಹೆಚ್ಚುತ್ತಿರುವುದು ನಮ್ಮನ್ನು ಗಂಭೀರವಾಗಿ ಕಳವಳಗೊಳಿಸಿದೆ. ಪಾದ್ರಿಗಳು, ಸನ್ಯಾಸಿನಿಯರು, ಇಗರ್ಜಿಗಳು ಮತ್ತು ಕ್ರೈಸ್ತ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿರುವ ವರದಿಗಳು ಜಾಗತಿಕ ಸಮುದಾಯದ ಗಮನ ಸೆಳೆದಿವೆ, ಏಕೆಂದರೆ ಇಂತಹ ಕೃತ್ಯಗಳು ಭಾರತದ ಸಂವಿಧಾನದಲ್ಲಿ ಭರವಸೆ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಮತ್ತು ಮಾನವ...
News Update : ದ.ಕ.ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಇಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೇ ದ.ಕ. ಭಾಗದಲ್ಲಿ ಮುಷ್ಕರದಿಂದ ಬಸ್ ಸಂಚಾರದಲ್ಲಿ ವ್ಯತ್ಯಯವಾಗಿಲ್ಲ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು...
Loading posts...
All posts loaded
No more posts
