“ಅಮರ ಸುದ್ದಿ ವಿಶೇಷ ವರದಿ” ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಕುಂಠಿತವಾಗುತ್ತಿದೆ ಅಡಿಕೆ ಫಸಲು – ಹಂತಹಂತವಾಗಿ ನಾಶವಾಗುತ್ತಿದೆ ಅಡಿಕೆ ಕೃಷಿ…!! ; ಭವಿಷ್ಯದಲ್ಲಿ ಸಂಪೂರ್ಣ ಅಡಿಕೆ ಕೃಷಿ ನಾಶವಾದರೆ ಜಿಲ್ಲೆಯ ಅರ್ಥವ್ಯವಸ್ಥೆಗೆ ಬೀಳಬಹುದೇ ಬಹುದೊಡ್ಡ ಹೊಡೆತ…!? ; ಅಪಾಯ ಸಂಭವಿಸುವ ಮೊದಲೇ ಎಲ್ಲರೂ ಒಂದಾಗಿ ಎಚ್ಚೆತ್ತುಕೊಂಡರೆ ಒಳಿತಲ್ಲವೇ…!? – ✍️ಉಲ್ಲಾಸ್ ಕಜ್ಜೋಡಿ

ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮಿಯರನ್ನು ಆಹ್ವಾನಿಸಿರುವುನ್ನು ಖಂಡಿಸಿ ಪ್ರತಿಭಟನೆ – ಮನವಿ ಸಲ್ಲಿಕೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ಕಿರುಷಷ್ಠಿ ಮಹೋತ್ಸವದ  ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು.      ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
Ad Widget

ಥಲಸ್ಸೆಮಿಯಾ ಖಾಯಿಲೆಗೆ ಹೊಸ ಚಿಕಿತ್ಸೆಯಾದ ನಾವೆಲ್ ಥೆರಪಿಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ  ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು.  ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...

ಆರು ತಿಂಗಳುಗಳಿಂದ ವೇತನ ಪಾವತಿ ಮಾಡದ ಸರ್ಕಾರ ; ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರಾಜಿನಾಮೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ.ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕುಲದೀಪ್ ರವರಿಗೆ ಸರ್ಕಾರ ಆರು ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಿರುವುದಿಲ್ಲ, ಆದ್ದರಿಂದ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಸರಿಸುಮಾರು 1,700 ನೌಕರರು...

ಡಿ.20 ರಿಂದ ಜ.04 ರವರೆಗೆ ಪುತ್ತೂರಿನ ಜಿ‌.ಎಲ್ ಒನ್ ಮಾಲ್ ನಲ್ಲಿ “ಜಿ.ಎಲ್ ಉತ್ಸವ” ಹಾಗೂ “ಫುಡ್ ಫೆಸ್ಟಿವಲ್” ; ಚಳಿಗಾಲವನ್ನು ಬೆಚ್ಚಗಾಗಿಸಲು “ಶಾಪಿಂಗ್ ಸಂಭ್ರಮ” ವಿಶೇಷ ಕೊಡುಗೆಗಳು, ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ; ವೀಕೆಂಡ್ ಅನ್ನು ಸ್ಪೆಷಲ್ ಆಗಿಸಲು “ಸಾಂಸ್ಕೃತಿಕ ಕಾರ್ಯಕ್ರಮಗಳು, ಫ್ಯಾಷನ್ ಷೋ” ಹಾಗೂ “ಚಿತ್ರಕಲಾ ಸ್ಪರ್ಧೆ”

ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....

“ಸ್ವದೇಶಿ ಬಳಸಿ-ದೇಶ ಬೆಳೆಸಿ” ಸ್ವದೇಶಿ ಜಾಗೃತಿ ಜಾಗರಣ ಸೈಕ್ಲಿಂಗ್ ಅಭಿಯಾನಕ್ಕೆ ಅರಂತೋಡಿನಲ್ಲಿ ಸ್ವಾಗತ

“ಸ್ವದೇಶಿ ಬಳಸಿ ದೇಶ ಬೆಳೆಸಿ” ಎಂಬ ಘೋಷ ವಾಕ್ಯದಡಿ, ಸಾಪ್ಟವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯ ಉಪಯೋಗಿಸುವ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ದೇಶದ ಆರ್ಥಿಕತೆಯನ್ನು ಬಳಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸೇನಾಧಿಕಾರಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕೆಲಿಂಗ್ ಅಭಿಯಾನ ಬುಧವಾರ ಸುಳ್ಯ...

ಡಿಸೆಂಬರ್ 21 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಾಜ್ಯ ಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ

ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21 ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ ನಡೆಯಲಿರುವುದು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರು, ಮೈಸೂರು, ದೊಡ್ಡಬಳ್ಳಾಪುರ, ಕೋಲಾರ, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ,...

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...

SSLC-PUC ಗೆ ಮೂರು ಪರೀಕ್ಷೆ ಫಿಕ್ಸ್ : ಮಧು ಬಂಗಾರಪ್ಪ ಸ್ಪಷ್ಟನೆ

ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...

“ಭೂತಾನ್‌, ಮಯನ್ಮಾರ್‌, ಶ್ರೀಲಂಕಾದಿಂದ ಕಳಪೆ ಮಟ್ಟದ ಅಡಿಕೆ ಆಮದಿಗೆ ಕಡಿವಾಣ ಹಾಕಿ”

ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...
Loading posts...

All posts loaded

No more posts

error: Content is protected !!