Ad Widget

ಅಮರ್ ರಹೇ ಜವಾನ್……ಸೈನಿಕರಿಗೊಂದು ಸಲಾಂ – ಕಾರ್ಗಿಲ್ ವಿಜಯ್ ದಿವಸ- ಜುಲೈ 26

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಕಲರ್ಸ್‌ನಲ್ಲಿ ಹೊಸ ಧಾರಾವಾಹಿ ‘ನನ್ನ ದೇವ್ರು’ಜುಲೈ 8ರಿಂದ ನಿತ್ಯ ಸಂಜೆ 6:30ಕ್ಕೆ ಪ್ರಸಾರ – ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್‌ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...
Ad Widget

ದಕ್ಷಿಣ ಕನ್ನಡ ಕೈ ಹಿಡಿಯದ ಜಾತಿ ಲೆಕ್ಕಾಚಾರ – ಒಂದು ಲಕ್ಷಕ್ಕೂ ಅಧಿಕ ಮುನ್ನಡೆ ಕಾಯ್ದುಕೊಂಡ ಕ್ಯಾಪ್ಟನ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿ ಗೆಲುವು ನಿರೀಕ್ಷಿಸಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಇದೀಗ ಎಣೆಸಿದ 10 ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಭಾರಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಕೊನೆಯ ಸುತ್ತು ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಲೆಕ್ಕಚಾರದಂತೆ ಎರಡು ಲಕ್ಷವನ್ನು ದಾಟಿದರು ಅಚ್ಚರಿಪಡಬೇಕಿಲ್ಲ

ಮೊದಲ ಬಾರಿಗೆ ಕೇರಳದಲ್ಲಿ ಖಾತೆ ತೆರೆದ ಬಿಜೆಪಿ – ಎರಡು ಸ್ಥಾನಗಳನ್ನು ತೆಕ್ಕೆಗೆ ಹಾಕಿಕೊಳ್ಳುವ ಸನಿಹದಲ್ಲಿ ಬಿಜೆಪಿ

ಸ್ವಾತಂತ್ರ್ಯದ ಬಳಿಕ ಕೇರಳ ರಾಜ್ಯದ ಇತಿಹಾಸದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ತನ್ನ ನೆಲೆಯನ್ನು ಕಾಣಲು ಅಸಾಧ್ಯವಾಗಿತ್ತು. ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಚಿತ್ರನಟ ಬಿಜೆಪಿ ನಾಯಕ ಸುರೇಶ್ ಗೋಪಿ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದೀಗ ಗೆಲುವಿನ ಸನಿಹದಲ್ಲಿದ್ದು ಮೊದಲ ಸುತ್ತಿನಿಂದ ಈ ಕ್ಷಣದವರೆಗೆ ಮೊದಲ ಸ್ಥಾನದಲ್ಲಿಯೇ ಮುಂದಡಿಯಿಡುತ್ತಿದ್ದು ಗೆಲವು ನಿಚ್ಚಳವಾಗಿ...

ಉಡುಪಿ : ಕೋಟ ಶ್ರೀನಿವಾಸ್ ಪೂಜಾರಿ ಲಕ್ಷಕ್ಕೂ ಮಿಕ್ಕಿ ಮುನ್ನಡೆ

ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ಹದಿನೇಳು ಸಾವಿರದ ಏಳುನೂರು ತೊಂಬತ್ತು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿ ಕಾಣಿಸುತ್ತಿದಾರೆ.

ಹಾಸನದಲ್ಲಿ ಮತ್ತೆ ಹಾವು ಏಣಿ ಆಟ ಮುಂದುವರಿಕೆ..

ಹಾಸನ: ಹಾಸನ ಲೋಕಸಭಾ ಅಭ್ಯರ್ಥಿಗಳಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇದೀಗ ಎಸ್ ಐ ಟಿ ವಶದಲ್ಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಫೈಟ್ ನಡೆಯುತ್ತಿದ್ದು ಇಲ್ಲಿ ಭಾರಿ ಕುತೂಹಲ ಮೂಡಿಸಿದ್ದು ಹಾವು ಏಣಿ ಆಟ ಮುಂದುವರೆದಿದೆ.

ಲೋಕಸಭಾ ಚುನಾವಣೆ ಫಲಿತಾಂಶ : ಎನ್ ಡಿ ಎ ಗೆ ತೀವ್ರ ಸ್ಪರ್ಧೆ ನೀಡುತ್ತಿರುವ ಇಂಡಿಯಾ

ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ  ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...

ಭಾವೈಕ್ಯ ಯುವಕ ಮಂಡಲದ ಮುಡಿಗೆ ರಾಜ್ಯ ಪ್ರಶಸ್ತಿಯ ಗರಿ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...

ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್‌ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...

ಸುಳ್ಯ :  ರಾಷ್ಟ್ರೀಯ ಕಬಡ್ಡಿ ಪಂದ್ಯಾಟ – ಮಹಿಳಾ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಟಿಎಂಸಿ ಥಾಣೆ

https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು  ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ  ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು  ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು.  ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
Loading posts...

All posts loaded

No more posts

error: Content is protected !!