- Tuesday
- July 28th, 2026
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿಯ ದಾರುಲ್ ಹುದಾ ವಿದ್ಯಾಸಂಸ್ಥೆಯ ಕ್ಯಾಂಪಸಿನಲ್ಲಿ ಸಾದಾತ್ ಆಂಡ್ ನೇರ್ಚೆಯು ಜು 29,30,31 ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜು 29 ರಂದು ಅಸ್ವರ್ ನಮಾಝಿನ ಬಳಿಕ ಸಯ್ಯಿದ್ ಮುಸ್ತಫಾ ಪೂಕೋಯ ತಂಙಲ್ ಮಂಬಾಡ್ ನೇತೃತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಲಿದೆ.ಸಂಜೆ 5 ಘಂಟೆಗೆ ಉಮರಾ ಮುಖಂಡ ಲತ್ವೀಫ್ ಹಾಜಿ ಹರ್ಲಡ್ಕ ಧ್ವಜಾರೋಹಣವನ್ನು...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ನೂತನ ಅಧ್ಯಕ್ಷ ಆರೀಫ್ ಬಿ.ಎಂ. ನೇತೃತ್ವದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜು. 25ರಂದು ಬೆಳ್ಳಾರೆ ಅಮ್ಮು ರೈ ಕಾಂಪ್ಲೆಕ್ಸಿನ ದೇವಿ ಹೈಟ್ಸಿನ ಅನುಗ್ರಹ ಸಭಾಂಗಣದಲ್ಲಿ ಜರುಗಿತು. ಪಾಸ್ಟ್ ಡಿಸ್ಟ್ರಿಖ್ಟ್ ಗವರ್ನರ್ ರೋ. ಎ. ಆರ್. ರವೀಂದ್ರ ಭಟ್ ಪದಗ್ರಹಣ ನಡೆಸಿಕೊಟ್ಟರು. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಶುಶ್ರೂಷಕ ಅಧೀಕ್ಷಕರಾಗಿ ಸೇವೆ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 ದಿನಾಂಕ:28-07-2026 ಮಂಗಳವಾರ 🪐**01,🐏ಮೇಷ ರಾಶಿ🐏*📃,ಪ್ರಯಾಣದಿಂದ ಲಾಭವಾಗಲಿದೆ. ಆದರೆ, ಹಿಂದಿನ ವಿಷಯಗಳಿಂದ ಮನಸ್ಸು ತೊಂದರೆಗೊಳಗಾಗಬಹುದು. ಬೆಲೆಬಾಳುವ ವಸ್ತುಗಳು ಮತ್ತು ವಾಹನಗಳನ್ನು ಖರೀದಿಸುತ್ತೀರಿ,ಗಮನಿಸಿ:-ನಿರುದ್ಯೋಗಿಗಳಿಗೆ ಶುಭಸುದ್ದಿದೊರೆಯುತ್ತದೆ,ಪರಿಹಾರ:-ವಿಷ್ಣು ಸಹಸ್ರ ನಾಮ ಜಪಿಸಿ,*02,🐂ವೃಷಭ ರಾಶಿ🐂*📃,ಇಂದು ಆರ್ಥಿಕ ಲಾಭಕ್ಕಾಗಿ ಅನೇಕ ಅವಕಾಶಗಳನ್ನು ಪಡೆಯುತ್ತೀರಿ.ಇದರ ಲಾಭವನ್ನು ನೀವು ಪಡೆಯಲು ಸಾಧ್ಯವಾಗುತ್ತದೆ. ಹೊಸ ಸಾಲದ ಪ್ರಯತ್ನಗಳು...
ಸುಳ್ಯ: ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಹಾಗೂ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಎರಡನೇ ವರ್ಷದ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲತಾಶ್ರೀ ಸುಪ್ರೀತ್ ಮೊಂಟಡ್ಕ, "ಕಷ್ಟದಲ್ಲಿರುವ ವ್ಯಕ್ತಿಯ ನೋವನ್ನು ಸಂಪೂರ್ಣವಾಗಿ ಪರಿಹರಿಸಲು ಸಾಧ್ಯವಾಗದಿದ್ದರೂ,...
“ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು. ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು” ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು. ಅವರು ಸುಳ್ಯ ನೆಹರು ಮೆಮೋರಿಯಲ್...
ಆರಾಧನಾ ಸಮಿತಿ ಪಂಜ, ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ. 14,15 ಹಾಗೂ 16ರಂದು ವಿಜೃಂಭಣೆಯಿಂದ ಜರುಗಲಿದ್ದು, ಇದರ ಸಮಿತಿ ರಚನೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ತೀರ್ಥಾನಂದ ಕೊಡೆಂಕಿರಿ, ನೂತನ ಕಾರ್ಯದರ್ಶಿಯಾಗಿ ಹೇಮಂತ್ ರೈ.ಕೆ, ಖಜಾಂಜಿಯಾಗಿ ಪುನೀತ್ ಮೂಲೆಮನೆ, ಜೊತೆಕಾರ್ಯದರ್ಶಿಯಾಗಿ ಲೋಕನಾಥ...
ವಿಟ್ಲ : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ “ಆಟಿಲೊಂದು ದಿನ” ಕಾರ್ಯಕ್ರಮವು ವಿಟ್ಲದ ಅಕ್ಷಯ ಭವನದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ್ದು, ಅವರು ಮಾತನಾಡುತ್ತಾ “ಸಂಸ್ಕೃತಿ...
ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಸುಳ್ಯ ಗೃಹರಕ್ಷಕ ದಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 20 ರಿಂದ 35 ವಯಸ್ಸಿನ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದಾಗಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವನಾಥ.ಎನ್ ಪ್ರಭಾರ ಘಟಕ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 27 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
