ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಸಂಶುದ್ದೀನ್ ನೇಮಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್ ರವರನ್ನು ನೇಮಕ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ, ಮಾಜಿ ವಿಧಾನ ಪರಿಷತ್...

ದೇವಚಳ್ಳ : ಜಲ ಜೀವನ್ ಮಿಷನ್ ವತಿಯಿಂದ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ದೇವಚಳ್ಳ ಹಾಗೂ ದ.ಕ. ಜಿಲ್ಲಾ ಅನುಷ್ಠಾನ ಬೆಂಬಲ ಸಂಸ್ಥೆಗಳಾದ ಸಮುದಾಯ ಮಂಗಳೂರು ಮತ್ತು ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ವಿಶೇಷ ಗ್ರಾಮ...
Ad Widget

ಫೆ.18 : ಕೊಯನಾಡು ಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಮಹಾಶಿವರಾತ್ರಿ ಮಹೋತ್ಸವವು ಫೆ.18 ನೇ ಶನಿವಾರದಂದು ನಡೆಯಲಿದೆ.ಫೆ.18 ರಂದು ಪೂರ್ವಾಹ್ನ ಘಂಟೆ 9.30ಕ್ಕೆ ಧ್ವಹರೋಹಣ, ಕ್ರೀಡಾಕೂಟ (ಸ್ಥಳೀಯರಿಗೆ), ಮಧ್ಯಾಹ್ನ ಘಂಟೆ 12.00ಕ್ಕೆ ಗಣಪತಿ ಅಥರ್ವ ಶೀರ್ಷ ಅಭಿಷೇಕ ಮತ್ತು ನಿತ್ಯ ಪೂಜಾ ಕಾರ್ಯಕ್ರಮ, ಸಾಯಂಕಾಲ ಘಂಟೆ 6.38ಕ್ಕೆ ದೀಪಾರಾಧನೆ, ಸಾಯಂಕಾಲ ಘಂಟೆ 7.00ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ ಘಂಟೆ...

ಚಿನ್ನಮ್ಮ ಕುಕ್ಕೇಟಿ ನಿಧನ

ಮಂಡೆಕೋಲು ಗ್ರಾಮದ ಕುಕ್ಕೇಟಿ ದಿ. ಕೂಸಪ್ಪ ಗೌಡರ ಪತ್ನಿ ಚಿನ್ನಮ್ಮ(76) ಎಂಬವರು ಜ‌. 27ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಪುತ್ರರಾದ ದೇವಯ್ಯ ಗೌಡ, ಪೂವಯ್ಯ, ರಾಘವ, ರಾಮಚಂದ್ರ, ಪುತ್ರಿಯರಾದ ಪುಷ್ಪಾವತಿ ಬಾಲಕೃಷ್ಣ, ಮಮತಾ ಲಿಂಗಪ್ಪ, ಚಿತ್ರಲೇಖ ಆನಂದ, ಸೊಸೆಯಂದಿರಾದ ಸುಶೀಲಾ, ಭವಾನಿ, ಜಯಂತಿ, ಹರಿಣಾಕ್ಷಿ ಹಾಗೂ ಮೊಮ್ಮಕ್ಕಳು, ಮರಿಮಕ್ಕಳು ಕುಟುಂಬಸ್ಥರು ಮತ್ತು ಬಂಧುಗಳನ್ನು...

ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು.ಧ್ವಜಾರೋಹಣ ವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಎಂ.ಎಸ್ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ ಯು.ಪಿ, ಶಿಕ್ಷಕರಾದ ಜಯಲತಾ ಕೆ.ಆರ್, ಮೀನಕುಮಾರಿ.ಕೆ, ಶಿವಪ್ರಕಾಶ್. ಕೆ, ಸವಿತಾಕುಮಾರಿ, ಕುಮಾರ್ ಲಮಾಣಿ, ಸಿಬ್ಬಂದಿ ಬೇಬಿ.ಕೆ ಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಶಿವಪ್ರಸಾದ.ಕೆ...

ಜಾಲ್ಸೂರು : ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ನೇಮೋತ್ಸವ

ಅಡ್ಕಾರು ಮನೆ ಜಾಲ್ಸೂರು ಬಾಲಾಜೆಯಲ್ಲಿ ಜ.26 ರಂದು ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ ನಂತರ ತಂಬಿಲ ನಡೆಯಿತು. ಸಂಜೆ ದೈವಗಳ ಭಂಡಾರ ತೆಗೆಯುವುದು, ತೊಡೆಂಗೇಲು(ಎಣ್ಣೆ ಬೂಳ್ಯೆ), ರಾತ್ರಿ ಅನ್ನಸಂತರ್ಪಣೆ ನಡೆಯಿತು.ನಂತರ ಶ್ರೀ ಧೂಮಾವತಿ ಮತ್ತು ಗುಳಿಗ ದೈವಗಳ ನೇಮೋತ್ಸವ ನಡೆದು ಪ್ರಸಾದ ವಿತರಣೆಯೊಂದಿಗೆ ನೇಮೋತ್ಸವವು ಸಂಪನ್ನಗೊಂಡಿತು.(ವರದಿ : ಉಲ್ಲಾಸ್...

ಅಚ್ರಪ್ಪಾಡಿ : 74 ನೇ ಗಣರಾಜ್ಯೋತ್ಸವ

ಅಚ್ರಪ್ಪಾಡಿ ಸ.ಕಿ.ಪ್ರಾ.ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ ವಿಜ್ರಂಭಣೆಯಿಂದ ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಜನಾರ್ಧನ ರವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂವನ್ನು ಸಮರ್ಪಿಸುವ ಮೂಲಕ ಉದ್ಘಾಟಿಸಿದರು. ರಾಷ್ಟ್ರಧ್ವಜ ಹಾರಿಸುವುದರೊಂದಿಗೆ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆ ಹಿತರಕ್ಷಣಾ ವೇದಿಕೆಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಬಾಬು ಗೌಡ ಅಚ್ರಪಾಡಿ, ಹಿತರಕ್ಷಣಾ ವೇದಿಕೆಯನ್ನು ಅಧ್ಯಕ್ಷರಾದ ವಸಂತ ವಸಂತ...

ಮಂಡೆಕೋಲು : ರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತ್ಯು

ರಿಕ್ಷಾ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಕ್ಷಾ ಚಾಲಕ ಮಂಡೆಕೋಲಿನ ಕನ್ಯಾನದ ರಾಜೇಶ್ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ.ಜ.21 ರಂದು ಸಂಜೆ ರಾಜೇಶರು ಮನೆ ಸಮೀಪ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಇಳಿಜಾರು ಪ್ರದೇಶದಲ್ಲಿ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಯಿತು. ಪರಿಣಾಮ ರಾಜೇಶರ ತಲೆಗೆ ಗಂಭೀರ ಗಾಯವಾಗಿತ್ತು. ಮನೆಯವರು ಅವರನ್ನು ಸುಳ್ಯ ಆಸ್ಪತ್ರೆಗೆ...

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ “ಗಣರಾಜ್ಯೋತ್ಸವ” ಆಚರಣೆ

ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ "ಗಣರಾಜ್ಯೋತ್ಸವ" ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಚಂದ್ರಶೇಖರ ಪಾರೆಪ್ಪಾಡಿ ಇವರು ಸರ್ವರನ್ನು ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ನುಡಿಗಳೊಂದಿಗೆ ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಚಯ, ಸಂವಿಧಾನ ಜಾರಿ ಮತ್ತು ಅದರ ಮಹತ್ವ ಇವುಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಶಾಲಾ...

ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಗಣರಾಜ್ಯೋತ್ಸವ

ಬೆಳ್ಳಾರೆ: ಇಲ್ಲಿನ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳಿಂದ ಹಲವು ಕಾರ್ಯಕ್ರಮಗಳು ಜರುಗಿತು. ಸ್ಕೂಲ್ ಸಂಚಾಲಕ ಬಿ.ಎ.ಬಶೀರ್ ಧ್ವಜಾರೋಹಣ ನೆರವೇರಿಸಿದರು. ಪಿ.ಟಿ.ಎ ಅಧ್ಯಕ್ಷ ಅಬ್ದುಲ್ ರಹಿಮಾನ್.ಟಿ ಹಾಗೂ ನಿರ್ದೇಶಕ ಶಾಫಿ.ಎಂ.ಎ, ಮಾತನಾಡಿದರು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಅಬೂಬಕ್ಕರ್ ಯು.ಎಚ್, ಝಖರಿಯ್ಯಾ ಜುಮಾ ಮಸೀದಿ ಆಡಳಿತಾಧಿಕಾರಿ ಸಹಾಯಕರಾದ ಆಶಿರ್ ಎ.ಬಿ,ಬಶೀರ್.ಕೆ.ಎ, ಅಬ್ದುಲ್ ರಹಿಮಾನ್.ಕೆ,...
Loading posts...

All posts loaded

No more posts

error: Content is protected !!