- Sunday
- August 23rd, 2026
ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ "ಅಯ್ಯನಕಟ್ಟೆ ಜಾತ್ರೆ" ಜ.26 ಗುರುವಾರದಿಂದ ಜ.29 ಆದಿತ್ಯವಾರದವರೆಗೆ ಜರುಗಲಿದೆ. ಜ.20ರಂದು ಬೆಳಗ್ಗೆ ಗಂಟೆ 11.30ಕ್ಕೆ ಉಗ್ರಾಣ ಮುಹೂರ್ತ ಹಾಗೂ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ...
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಸಮೂಹ ಸಂಪನ್ಮೂಲ ಕೇಂದ್ರ ದೇವಚಳ್ಳ ಹಾಗೂ ಸರಕಾರಿ ಪ್ರೌಢಶಾಲೆ ಎಲಿಮಲೆ ಇವುಗಳ ಸಹಭಾಗಿತ್ವದಲ್ಲಿ ದೇವಚಳ್ಳ ಕ್ಲಸ್ಟರ್ ನ 2022-23ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜ.19 ರಂದು ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ನಡೆಯಿತು.ಜ.19...
ಸುಬ್ರಹ್ಮಣ್ಯದಲ್ಲಿ ಜನವರಿ 29 ರಂದು ನಡೆಯಲಿರುವ ಹಿಂದೂ ಹೃದಯ ಸಂಗಮದ ಪೂರ್ವಭಾವಿಯಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇಂದು ನಡೆದ ಕಾರ್ಯಕ್ರಮದಲ್ಲಿ ಕಿಶೋರ್ ಶಿರಾಡಿ, ಹೇಮಚಂದ್ರ, ಕೌಶಿಕ್ ಕೊಡಪಾಲ, ಚಿದಾನಂದ ಕಂದಡ್ಕ, ರಾಜೇಶ್ ಎನ್ ಎಸ್ , ಶುಬಾಶಿನಿ ಮತ್ತಿತರರು ಉಪಸ್ಥಿತರಿದ್ದರು.
ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಸುಳ್ಯ ಶಾಖೆ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಜ.20 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10:00 ಗಂಟೆಗೆ ನಡೆಯಲಿದೆ. SFL Zonal Business Head ಶರತ್ ಚಂದ್ರ ಭಟ್ ಕಾಕುಂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೀನುಗಾರಿಕೆ ಹಾಗೂ ಬಂದರು ಒಳನಾಡು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ...
ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ. ಇಲ್ಲಿನ ಸಮೀಪದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಜ.19 ಕೂತ್ಕುಂಜ...
ದ. ಕ. ಜಿ. ಪ.ಸ. ಕಿ. ಪ್ರಾ. ಶಾಲೆ.ಯಸ್. ಡಿ. ಯಂ. ಸಿ. ವಾಲ್ತಾಜೆ. ಯುವ ಸೇವಾ ಕ್ರೀಡಾ ಸಂಘ ವಾಲ್ತಾಜೆ, ಯಶಸ್ವಿ ಯುವತಿ ಮಂಡಳ ವಾಲ್ತಾಜೆ ಇವುಗಳ ಜಂಟಿ ಆಶ್ರಯದಲ್ಲಿ 10ಗ್ರಾಮ ವ್ಯಾಪ್ತಿಯ(ದೇವಚಳ್ಳ, ನೆಲ್ಲೂರ್ ಕೆಮ್ರಾಜೆ, ಮಡಪ್ಪಾಡಿ, ಗುತ್ತಿಗಾರು, ನಾಲ್ಕೂರ್, ಹರಿಹರ, ಬಾಳುಗೋಡು, ಕೊಲ್ಲ ಮೊಗ್ರ,ಕಲಮ್ಮಕರ್, ಐನೆಕಿದು) ಮಹಿಳೆಯರಿಗೆ ಹಗ್ಗಜಗ್ಗಾಟ ಮತ್ತು ಪುರುಷರಿಗೆ ಕಬಡ್ಡಿ...
ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ಮಕ್ಕಳ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ದೀಪಿಕಾ ಭಾಗವಹಿಸಿ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಲ್ಲುಗುಂಡಿ ಸರಕಾರಿ ಶಾಲಾ ಮುಖ್ಯ ಗುರುಗಳು ಮಕ್ಕಳ ಹಕ್ಕು ಹಾಗೂ...
ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆ, ಇದರ ಸಲಹೆ ಮತ್ತು ಮಾರ್ಗದರ್ಶನದೊಂದಿಗೆ ಕರ್ನಾಟಕ ರಾಜ್ಯ ರೈತ ಸಂಘದ ಪೆರಾಜೆ ಗ್ರಾಮ ಘಟಕದ ವತಿಯಿಂದ ಕೊಡಗು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲಾಧಿಕಾರಿ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರು, ಮತ್ತು ರಾಜ್ಯದ ಮುಖ್ಯಮಂತ್ರಿಗಳಿಗೆ ಅಡಿಕೆ ಹಳದಿ ರೋಗ ಮತ್ತು ಎಲೆ ಚುಕ್ಕಿ ರೋಗ ಕುರಿತಂತೆ ಮನವಿ...
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಜ.18ರಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ಜ.19 ರಂದು...
ಮಂಡೆಕೋಲು ಗ್ರಾಮದ ಪೇರಾಲು ಕುಕ್ಕೇಟಿ, ಪ್ರಸ್ತುತ ನೆಟ್ಟಣದಲ್ಲಿ ನೆಲೆಸಿರುವ ಗಂಗಾಧರ ಗೌಡ(73ವ.)ರವರು ಜ.17ರಂದು ನಿಧನರಾದರು.ಮೃತರ ಪತ್ನಿ ಒಂದೂವರೆ ತಿಂಗಳ ಹಿಂದೆ ಹೃದಯಾಘಾತದಿಂದ ನಿಧನರಾದರು. ಮೃತರು ಪುತ್ರರಾದ ಕಿರಣ್ ಕುಮಾರ್ ಕುಕ್ಕೇಟಿ, ವಿನಯ್ ಕುಮಾರ್ ಕುಕ್ಕೇಟಿ, ಪುತ್ರಿ ಶ್ರೀಮತಿ ಶಶಿಕಲಾ ರಾಮಚಂದ್ರ ಕಮಿಲ, ಸೊಸೆಯಂದಿರು, ಅಳಿಯ ಮತ್ತು ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...
All posts loaded
No more posts
