ಸುಳ್ಯದ ಐಆರ್‌ಸಿಎಂಡಿ ಸಂಸ್ಥೆಯಲ್ಲಿ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ

ಹಲವು ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆಯೇ ಚಿಂತೆಯಾಗಿ ಬಿಟ್ಟಿದೆ. ಮಗ ಅಥವಾ ಮಗಳು ಗಣಿತದಲ್ಲಿ ವೀಕ್ ಇದ್ದಾರೆ. ಹೀಗಾದರೆ ಮುಂದೆ ನಮ್ಮ ಮಕ್ಕಳು ಸೈನ್ಸ್ ಸಬ್ಜೆಕ್ಟ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ? ಅವರ ಭವಿಷ್ಯ ಬಗ್ಗೆ ಗಂಭೀರವಾದ ಆಲೋಚನೆ ಪೋಷಕರಿಗೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ ಲಭಿಸಿದೆ. ಅಂತಾರಾಷ್ಟ್ರೀಯ ಮತ್ತು...

ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡಿನಲ್ಲಿ ವಾರ್ಷಿಕೋತ್ಸವ ಸಂಭ್ರಮ

ಡಿ.31ರಂದು ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ನಡೆಯಿತು ಕಾರ್ಯಕ್ರಮದಲ್ಲಿ ಪಿ ಬಿ ದಿವಾಕರ ರೈ ಅಧ್ಯಕ್ಷರು ಪೊಪ್ಯಲರ್ ಎಜ್ಯುಕೇಶನ್ ಸೊಸೈಟಿ ಇವರು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟಿನೆಯನ್ನು ಕೆ ವಿ ಜಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಡಿ ವಿ ಲೀಲಾಧರ ದೀಪ ಪ್ರಜ್ವಾಲನ ಮಾಡುವ ಮೂಲಕ ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣವನ್ನು...
Ad Widget

ದಂಡಿನಮನೆ ಮತ್ತು ದೇರಪ್ಪಜ್ಜನಮನೆ ಕುಟುಂಬದ ಧರ್ಮದೈವಗಳ ನೇಮೋತ್ಸವ

ದಂಡಿನಮನೆ ಹಾಗೂ ದೇರಪ್ಪಜ್ಜನ ಮನೆ ಕುಟುಂಬದ ಧರ್ಮದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ ಡಿ.31 ಮತ್ತು ಜ.1 ರಂದು ನೆರವೇರಿತು. ಜ. 1 ರಂದು ಗುರುಕಾರ್ನೂರು, ದೇವತೆ ಪಾಷಾಣ ಮೂರ್ತಿ, ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ದೈವಗಳ ನೇಮೋತ್ಸವ, ಜ.1 ರಂದು ಧರ್ಮದೈವ ಶ್ರೀ ರುದ್ರಚಾಮುಂಡಿ ದೈವದ ನೇಮೋತ್ಸವ, ಗುಳಿಗ ದೈವ ಮತ್ತು ಅಂಗಾರ ದೈವದ...

ಪ್ರೋ ಕಬಡ್ಡಿಯಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿದ ವಿದ್ಯಾರ್ಥಿ ಅಭಿಷೇಕ್ ಗೆ ಕಾಲೇಜಿನಲ್ಲಿ ಅಭಿನಂದನೆ

ಜ.5, ನೆಹರೂ ಮೆಮೋರಿಯಲ್‌ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಅಭಿಷೇಕ್‌.ಎಸ್‌ ಪ್ರೊ ಕಬಡ್ಡಿ ಸೀಸನ್-9ರಲ್ಲಿ ಜೈಪುರ್‌ ಪಿಂಕ್‌ ಪ್ಯಾಂಥರ್ಸ್‌ ತಂಡದಲ್ಲಿ ಆಟವಾಡಿ ಚಾಂಪಿಯನ್‌ ಆಗಿ ಹೊರಹೊಮ್ಮಿ ಕ್ರೀಡಾಕೂಟವನ್ನು ಮುಗಿಸಿ ಕಾಲೇಜಿಗೆ ಆಗಮಿಸಿದಾಗ ಭವ್ಯ ಸ್ವಾಗತವನ್ನು ನೀಡಿ ಬರಮಾಡಿಕೊಳ್ಳಲಾಯಿತು. ಕಬಡ್ಡಿ ಕ್ರೀಡಾ ಸಾಧಕ ಅಭಿಷೇಕ್‌.ಎಸ್ ಇವರನ್ನು ಕೆ .ವಿ .ಜಿ ವಿದ್ಯಾಸಂಸ್ಥೆಗಳ ಸ್ಥಾಪಕ ದಿ.ಕುರುಂಜಿ ವೆಂಕಟರಮಣ ಗೌಡರ ಸ್ಮಾರಕಕ್ಕೆ...

ಒಡಿಯೂರು ಶ್ರೀಗಳಿಂದ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ

100 ಬಾರಿ ರಕ್ತದಾನ ಮಾಡಿದ ಶೈಲೇಶ್ ಅಂಬೆಕಲ್ಲುರವರಿಗೆ ಸುಳ್ಯದಲ್ಲಿ ನಡೆದ ಕೃಷಿ ಮೇಳದಲ್ಲಿ ಒಡಿಯೂರು ಶ್ರೀಗಳಾದ ಶ್ರೀ ಶ್ರೀ ಗುರುದೇವದತ್ತ ಸ್ವಾಮೀಜಿಯವರು ಸನ್ಮಾನ ನೆರವೇರಿಸಿದರು.

ಯೋಗಾಸನದಲ್ಲಿ ಮೋನಿಷ್ ತಂಟೆಪ್ಪಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜಿಲ್ಲಾ ಪಂಚಾಯತ್ ಶಿವಮೊಗ್ಗ, ತಾಲೂಕು ಪಂಚಾಯತ್ ಶಿವಮೊಗ್ಗ, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ 14/17 ವರ್ಷದ ವಯೋಮಿತಿಯೊಳಗಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದ ವಯೋಮಿತಿಯೊಳಗಿನ ಬಾಲಕರ...

ವಸತಿ ಶಾಲಾ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಗೆ ಅಮರ ಚಾರಿಟೇಬಲ್ ಟ್ರಸ್ಟ್ ನಿಂದ ಅರ್ಜಿ ಸಲ್ಲಿಸಲು ವ್ಯವಸ್ಥೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ “ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ/ಅಟಲ್ ಬಿಹಾರಿ ವಾಜಪೇಯಿ/ಡಾ.ಬಿ.ಆರ್ ಅಂಬೇಡ್ಕರ್/ಇಂದಿರಾಗಾಂಧಿ ವಸತಿ ಶಾಲೆ/ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ 2023ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ದಿನಾಂಕ 05-01-2023 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, 12-03-2023 ರಂದು ಪರೀಕ್ಷೆ ನಡೆಯಲಿದೆ. ಈ ಸಲುವಾಗಿ ಅಮರ ತಾಲೂಕು ಪಬ್ಲಿಕ್...

ಶೇಷಪ್ಪ ಗೌಡ ಕಾಜಿಮಡ್ಕ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಕಾಜಿಮಡ್ಕ ಶೇಷಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಜ.4ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ರೇವತಿ, ಪುತ್ರರಾದ ಜಯಂತ, ರಾಜೇಶ್, ಗುರುದೀಪ್, ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಜ.21-22ರಂದು ನಡೆಯುವ ಸಂಪಾಜೆ ಸೊಸೈಟಿಯ ಶತಮಾನೋತ್ಸವ ಆಮಂತ್ರಣ ಬಿಡುಗಡೆ

ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೊಇಂಗಾಜೆ ಯವರ ನೇತೃತ್ವದಲ್ಲಿ ಸಂಘದ ಕಛೇಯಲ್ಲಿ ಗಣ್ಯರ ಸಮ್ಮುಖದಲ್ಲಿ ಆಮಂತ್ರಣ ಬಿಡುಗಡೆ ನಡೆಯಿತು. ಸಭೆಯಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತೆ, ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಮನೆಗೆ ಆಮಂತ್ರಣ ತಲುಪುವಂತೆ ಜವಾಬ್ದಾರಿ ನೀಡಲಾಯಿತು. ವಿವಿಧ ಸಮಿತಿಯ ಸಂಚಾಲಕರು ಅವರವರ ಅಭಿಪ್ರಾಯ ಮಂಡಿಸಿದರು,...

ಬಾಲಕಿ ಮೋಟ್ನೂರು ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ಮೋಟ್ನೂರು ದಿ. ವೀರಪ್ಪ ಗೌಡರ ಧರ್ಮಪತ್ನಿ ಬಾಲಕಿ ಮೋಟ್ನೂರು ಜ.2 ರಂದು ನಿಧನರಾದರು. ಮೃತರು ಪುತ್ರಿಯರಾದ ಮೀನಾಕ್ಷಿ ಕಡ್ಲಾರು, ಜಯ, ಇಂದಿರಾ , ರೇವತಿ, ಪುತ್ರ ಶಿವಪ್ರಸಾದ್, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!