- Saturday
- August 22nd, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಸಂಪಾಜೆ ವಲಯದ ಅಧ್ಯಕ್ಷರಾಗಿ ಸೋಮಶೇಖರ್ ಪೈಕ ಆಯ್ಕೆಯಾಗಿದ್ದಾರೆ. ಇವರು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಇದರ ಅಧ್ಯಕ್ಷರಾಗಿ, ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ
ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಡಿಸೆಂಬರ್ 13ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಸುವರ್ಣ ಜಾಕೆ ಮತ್ತು ಶ್ರೀಮತಿ ಸುಹಾಸಿನಿ ಜಾಕೆ ದಂಪತಿಗಳ ಸುಪುತ್ರ.
ಕಲ್ಲಾಜೆಯಲ್ಲಿ ಡಿ.11 ರಂದು ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕಡಬ ಮತ್ತು ಲಯನ್ಸ್ ಕ್ಲಬ್ ಪಂಜ ಇವರ ಜಂಟಿ ಆಶ್ರಯ ದಲ್ಲಿ ವಲಯ ಸಮ್ಮಿಲನ ನಡೆಯಿತು. ವಲಯದ ಪ್ರಥಮ ಮಹಿಳೆ ಶ್ರೀಮತಿ ಶ್ಯಾಮಲ ಸಿದ್ದಲಿಂಗ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಪಂಜ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಪುರುಷೋತ್ತಮ ದಂಬೆಕೋಡಿಯವರು ಸ್ವಾಗತಿಸಿದರು....
ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಡಿಸೆಂಬರ್ 13ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಸುವರ್ಣ ಜಾಕೆ ಮತ್ತು ಶ್ರೀಮತಿ ಸುಹಾಸಿನಿ ಜಾಕೆ ದಂಪತಿಗಳ ಸುಪುತ್ರ.
ಹಲವು ಬಾರಿ ಇಲಾಖೆಗಳಿಗೆ ಮನವಿ ಮಾಡಿದರು ಬಡ ದಲಿತರ ಯಾವುದೇ ಕೆಲಸ ಕಾನೂನು ಬದ್ಧವಾಗಿ ಆಗುತ್ತಿಲ್ಲ. ಎಲ್ಲಾ ಕಡೆಯಲ್ಲೂ ದಲಿತರಿಗೆ ಒಂದು ಕಾನೂನು ಮೇಲ್ವರ್ಗದವರಿಗೆ ಒಂದು ಕಾನೂನು ಎನ್ನುವ ರೀತಿಯಲ್ಲಿ ಸರಕಾರಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ಡಿ.19 ರಂದು ಬೇಡಿಕೆ ಈಡೇರಿಕೆಗಾಗಿ ಮನವಿಗೆ ಸ್ಪಂದನೆ ನೀಡದ ಇಲಾಖೆಗಳ ವಿರುದ್ಧ ತಾಲೂಕು ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ...
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆದ ವಸತಿ ಶಾಲೆಗಳ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ, ಉಪ್ಪಿನಂಗಡಿಯ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ಸ್ವಪ್ನ ನೇಲ್ಯಡ್ಕ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ...
ಸುಳ್ಯ: ಚುಟುಕು ಸಾಹಿತ್ಯ ಪರಿಷತ್ತು ಸುಳ್ಯ ಇದರ ನೂತನ ಘಟಕಕ್ಕೆ ಚಾಲನೆ, ಶಾಲಾ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳ ಸಾಹಿತ್ಯಗೋಷ್ಠಿಯು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಚು.ಸಾ.ಪ ಇದರ ದ.ಕ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಇವರ ನಿರ್ದೇಶನದಂತೆ ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷರಾಗಿ ಹಿರಿಯ ಸಾಹಿತಿ ಎಂ.ಜಿ ಕಾವೇರಮ್ಮ, ನೂತನ ಅಧ್ಯಕ್ಷರಾಗಿ...
ಬದುಕಿನಲ್ಲಿ ದಿಕ್ಕು ತೋಚದಾದರೂ ಗೆಲುವಿನ ದಿಕ್ಕನ್ನು ತಾಳ್ಮೆಯಿಂದ ಹುಡುಕಿ ಸಾಗಿದಾಗ ನೀ ಹುಡುಕಿದ ಗೆಲುವಿನ ಹಾದಿಯ ದಿಕ್ಕು ಎದುರಾಗುವುದು, ಬದುಕಿನಲ್ಲಿ ನೀ ಹುಡುಕಿದ ಗೆಲುವಿನ ಹಾದಿಯ ದಿಕ್ಕು ಎದುರಾಗುವುದು…ಗೆಲುವಿನ ಹಾದಿಯಲ್ಲಿ ಸೋತಾಗ ಕುಗ್ಗದೇ, ಬಿದ್ದರೂ ಮತ್ತೆದ್ದು ಮುನ್ನಡೆದಾಗ, ಬದುಕಿನ ಜಿದ್ದಾಜಿದ್ದಿನ ಓಟದಲ್ಲಿ ಕಷ್ಟದಿಂದಲೇ ಮೇಲೆದ್ದು ನಿಲ್ಲುವ ಛಲವನ್ನು ತೋರಿದಾಗ ನೀ ಕಂಡ ಕನಸು ನನಸಾಗುವುದು, ಬದುಕಿನಲ್ಲಿ...
ಆವಿದ್ರಾವಿಡ ಯುವ ವೇದಿಕೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ಸುಳ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಭಾರತೀಯ ರೆಡ್ಕ್ರಾಸ್ ರಕ್ತ ನಿಧಿ ಶಾಖೆ, ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ರವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮತ್ತು ಸುಳ್ಯದ ಅಮರ ಶಿಲ್ಪ ಡಾ. ಕುರುಂಜಿ ದಿ. ವೆಂಕಟ್ರಮಣ ಗೌಡರ...
Loading posts...
All posts loaded
No more posts
