- Saturday
- August 22nd, 2026
ಸುಳ್ಯದಲ್ಲಿ ಡಿ.16, 17 ಮತ್ತು 18ರಂದು ಬೃಹತ್ ಕೃಷಿ ಮೇಳ ನಡೆಯಲಿದ್ದು ಸಿದ್ಧತೆಗಳ ಅವಲೋಕನಕ್ಕಾಗಿ ಪೂರ್ವ ಭಾವಿ ಸಭೆಯು ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯಿತು.ಕೃಷಿ ಮೇಳದ ಅಧ್ಯಕ್ಷತೆಯನ್ನು ಪ್ರಣವ ಸಹಕಾರಿ ಸಂಘದ ಅಧ್ಯಕ್ಷ ಜಿ.ಆರ್. ಪ್ರಸಾದ್ರ ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಕಾರ್ಯಕ್ರಮದ ರೂಪುರೇಷೆ ಮುಂದಿಟ್ಟರು.ಕಾರ್ಯಕ್ರಮದಲ್ಲಿ ಕೃಷಿ ಮೇಳದ ವಿವಿಧ ಸಮಿತಿಗಳ ಸಂಚಾಲಕರುಗಳಾದ ಸೋಮಪ್ಪ ನಾಯ್ಕ...
ಮಾವಿನಕಟ್ಟೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಗ್ರಾಮ ಪಂಚಾಯತ್ ದೇವಚಳ್ಳ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರೋಟರಿ ಕ್ಯಾಂಸ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ, ರಕ್ತವರ್ಗೀಕರಣ ಹಾಗೂ ಮಾಹಿತಿ ಶಿಬಿರ ಹಾಗೂ 100 ಬಾರಿಗೆ ರಕ್ತದಾನ ಮಾಡುತ್ತಿರುವ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ...
https://youtu.be/wYY_jBF9TQ0 ಸುಬ್ರಹ್ಮಣ್ಯದ ಕುಲ್ಕುಂದ ಸಮೀಪ ರಿಕ್ಷಾ ಕ್ಕೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾದ ಘಟನೆ ನ.30ರಂದು ನಡೆದಿದೆ. ಸವಾರ ಜಗದೀಶ್ ಕಿಲಾರ್ಕಜೆ ಅಪಾಯದಿಂದ ಪಾರಾಗಿದ್ದಾರೆ. ಇದು ಹೊಸ ರಿಕ್ಷವಾಗಿದ್ದು, ರಸ್ತೆಗಿಳಿದು 6 ದಿನಗಳಾಗಿತ್ತು. ರಿಕ್ಷಾದಲ್ಲಿ ಯಾರು ಪ್ರಯಾಣಿಕರು ಈ ಸಂದರ್ಭ ಇರಲಿಲ್ಲವಾದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ರಿಕ್ಷಾ ಸಂಪೂರ್ಣ...
ಕುಡಿದು ಜೀಪು ಚಲಾಯಿಸಿದ ಪರಿಣಾಮ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಹಾಗೂ ಕಾರಿಗೆ ಡಿಕ್ಕಿಯಾಗಿ ವಾಹನಗಳು ಜಖಂಗೊಂಡ ಘಟನೆ ಅಂಬಟೆಡ್ಕ ಬಳಿ ಇಂದು ರಾತ್ರಿ ನಡೆದಿದೆ.ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ ಬಂದ ಜೀಪು ಚೆನ್ನಕೇಶವ ದೇವಾಸ್ಥಾನದ ಬಳಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಗುದ್ದಿದೆ. ನಂತರ ಅಲ್ಲಿಂದ ಅಂಬಟಡ್ಕಲ್ಲಿರುವ ನವರತ್ನ ಹೊಟೇಲ್ ಎದುರು ನಿಲ್ಲಿಸಿದ್ದ ಗ್ರಾಹಕರ ನಾಲ್ಕು...
ತೆಕ್ಕಿಲ್ ಮಾದರಿ ಶಾಲೆ ಗೂನಡ್ಕದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಾಣಿ ಕೆ. ಸಹಿತವಿರುವ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಶಿಕ್ಷಕಿ ಶ್ರೀಮತಿ ಧನ್ಯಾ ಸ್ವಾಗತಿಸಿ, ವಂದಿಸಿದರು.
ಮದುವೆ ಜವಳಿಗಳಿಗೆ ಹೆಸರಾಗಿರುವ ಸುಳ್ಯದ ಪ್ರತಿಷ್ಠಿತ ವಸ್ತ್ರ ಮಳಿಗೆಯಲ್ಲೊಂದಾದ ಕುಂ..ಕುಂ.. ಫ್ಯಾಷನ್ ಮಳಿಗೆ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್ ಮುಂದುವರಿಕೆ ಮಾಡಿದೆ. ದೀಪಾವಳಿ ಪ್ರಯುಕ್ತ ಆರಂಭಿಸಿರುವ ವಿವಿಧ ಬಹುಮಾನ ಯೋಜನೆಯನ್ನು 108 ದಿನಗಳ ಕಾಲ ವಿಸ್ತರಿಸಿದೆ. ಗ್ರಾಹಕರಿಗೆ ರೂ 999 ಮೇಲಿನ ಖರೀದಿಗೆ ಕೂಪನ್ ಪಡೆಯಲಿದ್ದಾರೆ. ಅದರಲ್ಲಿ ಸ್ಕೂಟಿ, ವಾಷಿಂಗ್ ಮೆಷಿನ್ ಸಹಿತ ಹಲವು ಬಹುಮಾನಗಳಿವೆ...
ಮದುವೆ ಜವಳಿಗಳಿಗೆ ಹೆಸರಾಗಿರುವ ಸುಳ್ಯದ ಪ್ರತಿಷ್ಠಿತ ವಸ್ತ್ರ ಮಳಿಗೆಯಲ್ಲೊಂದಾದ ಕುಂ..ಕುಂ.. ಫ್ಯಾಷನ್ ಮಳಿಗೆ ತನ್ನ ಗ್ರಾಹಕರಿಗಾಗಿ ವಿಶೇಷ ಆಫರ್ ಮುಂದುವರಿಕೆ ಮಾಡಿದೆ. ದೀಪಾವಳಿ ಪ್ರಯುಕ್ತ ಆರಂಭಿಸಿರುವ ವಿವಿಧ ಬಹುಮಾನ ಯೋಜನೆಯನ್ನು 108 ದಿನಗಳ ಕಾಲ ವಿಸ್ತರಿಸಿದೆ. ಗ್ರಾಹಕರಿಗೆ ರೂ 999 ಮೇಲಿನ ಖರೀದಿಗೆ ಕೂಪನ್ ಪಡೆಯಲಿದ್ದಾರೆ. ಅದರಲ್ಲಿ ಸ್ಕೂಟಿ, ವಾಷಿಂಗ್ ಮೆಷಿನ್ ಸಹಿತ ಹಲವು ಬಹುಮಾನಗಳಿವೆ...
ಸುಳ್ಯ ತಾಲೂಕು ಕಸಾಪ ವತಿಯಿಂದ ಇದೇ ಬರುವ ಡಿಸೇಂಬರ್ 10 ರಂದು ಗೂನಡ್ಕದ ಸಜ್ಜನ ಸಭಾ ಭವನದಲ್ಲಿ ನಡೆಯುವ 26 ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ ಹಿರಿಯ ಸಾಹಿತಿಗಳು , ಜೇಸಿ ತರಬೇತುದಾರರು ಮತ್ತು ರಾಷ್ಟ್ರಪ್ರಶಸ್ತಿ ಪುರಸ್ಕೃತರಾದ ಶ್ರೀ ಕೆ ಆರ್ ಗಂಗಾಧರ್ ಅವರನ್ನು ಅವರ ಸ್ವಗೃಹದಲ್ಲಿ ಸುಳ್ಯದ ಚಂದನ...
ಇದು ಮೆಸ್ಕಾಂ ಕಛೇರಿ ಎದುರು ಇರುವ ತಿರುವಿನಲ್ಲಿರುವ ಕಂಬ, ಈ ರಸ್ತೆಯಲ್ಲಿ ಕೆ.ವಿ.ಜಿ. ವಿದ್ಯಾ ಸಂಸ್ಥೆಗೆ ನೂರಾರು ವಿದ್ಯಾರ್ಥಿಗಳು, ಮೆಸ್ಕಾಂ,ತಾಲ್ಲೂಕು ಕಚೇರಿ ಹಾಗೂ ಪೋಲೀಸ್ ವೃತ್ತ ನಿರೀಕ್ಷರ ಕಛೇರಿಗೆ ಬರುವ ಜನರು, ತಹಶೀಲ್ದಾರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಇದಕ್ಕೆ ಸಂಬಂಧ ಪಟ್ಟ ಮೆಸ್ಕಾಂ ಹಾಗೂ ನಗರ ಪಂಚಾಯಿತಿಯ ಅಧಿಕಾರಿಗಳು ರಸ್ತೆಗೆ ತಾಗಿಕೊಂಡಿರುವ...
ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ. 30ರಂದು ಅರಂತೋಡಿನಿಂದ ವರದಿಯಾಗಿದೆ. ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಅವರ ಪುತ್ರಿ ಖುಷಿ (8) ಮೃತ ಬಾಲಕಿ. ಅರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ಬಾಲಕಿ ಖುಷಿ, ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ...
Loading posts...
All posts loaded
No more posts
