- Saturday
- August 22nd, 2026
2022 ನೇ ಸಾಲಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ ಪ್ರಸಿದ್ಧ ಗೌರವ ಡಾಕ್ಟರೇಟ್ ಪದವಿಗೆ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.ಜೀವನ್ ರಾಂ ಸುಳ್ಯ ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಅವರನ್ನು ಈ ಗೌರವಕ್ಕೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ವತಿಯಿಂದ ಭಜನಾ ಪರಿಷತ್ ನ ಸಭೆಯು ಅರಂತೋಡು ರಬ್ಬರ್ ಸೊಸೈಟಿ ಸಭಾಂಗಣದಲ್ಲಿ ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾದ ಸೋಮಶೇಖರ್ ಪೈಕ ಇವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಸಂಪಾಜೆ ವಲಯ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಮಟ್ಟದಲ್ಲಿ ಭಜನಾ ತರಬೇತಿ ಆಯೋಜನೆ ಮಾಡುವುದಾಗಿ...
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರಿಗೆ ನೀರಿನ ಗುಣಮಟ್ಟದ ಪರೀಕ್ಷಣಾ ವಿಧಾನದ ಬಗ್ಗೆ ನ.28ರಂದು ತರಬೇತಿ ನೀಡಲಾಯಿತು. ಪುತ್ತೂರು ಉಪವಿಭಾಗದ ನೀರು ಪರೀಕ್ಷಾ ಪ್ರಯೋಗಾಲಯದ ಸಿಬ್ಬಂದಿ ಜಗದೀಶ್.ಎಂ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಮಂಡ್ಯ ಹಾಗು ಮೈಸೂರಿನಲ್ಲಿ ಕಲಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ರಾಷ್ಟ್ರಿಯ ಮಟ್ಟದ ನೃತ್ಯೋತ್ಸವ ಹಾಗು ಚಿತ್ರ ಕಲಾ ಪ್ರದರ್ಶನ 'ಮೇದಿನಿ ಉತ್ಸವ' ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ| ಗಿರೀಶ್ ಭಾರಧ್ವಾಜ್ ನೆರವೇರಿಸಿದರು. ಗ್ರಾಮೀಣ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿ...
ಜಯನಗರ ಶ್ರೀ ಗಜಾನನ ಭಜನಾ ಮಂದಿರ ಮತ್ತು ವಿಕ್ರಮ ಯುವಕ ಮಂಡಲದ ಆಶಯದಲಿ ಜಯನಗರ ಶಾಲಾ ಮೈದಾನದಲ್ಲಿ ಅಪರ್ಣಾ ಇಂಡಸ್ಟ್ರೀಸ್ ಮ್ಹಾಲಕ ದಿ.ರಾಮಚಂದ್ರ ಭಟ್ ಸ್ಮರಣಾರ್ಥ ನ.೨೭ರಂದು ಪುರುಷರ ಕಬ್ಬಡಿ ಪಂದ್ಯಾಟ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನೆರವೇರಿಸಿದರು. ಕಬಡ್ಡಿ ಅಂಕಣವನ್ನು ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ...
ಸುಳ್ಯ: ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸುಳ್ಯ ಲಯನ್ಸ್ ಕ್ಲಬ್ ಆಶ್ರಯದಲ್ಲಿ ದುಗಲಡ್ಕದ ದುಗ್ಗಲಾಯ ದೇವಸ್ಥಾನ ಸಮಿತಿ, ಮಿತ್ರ ಯುವಕ ಮಂಡಲ ಕೊಯಿಕುಳಿ, ಕುರಲ್ ತುಳುಕೂಟ, ಅಯ್ಯಪ್ಪ ಭಜನಾ ಮಂದಿರ ಸಮಿತಿ , ಹಾಲು ಸೊಸೈಟಿ, ದುಗ್ಗಲಾಯ ಮಹಿಳಾ ಸೇವಾ ಸಂಘ, ಶಿವಾಜಿ ಯುವ ವೃಂದ, ದುಗ್ಗಲಾಯ ಯುವ ಸೇವಾ ಸಂಘ,...
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಮಂಗಳೂರಿನ ಕೆರಿಯರ್ ಡೆಸ್ಟಿನಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿ ದಿ. 26 ರಂದು ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.ಕರ್ನಾಟಕ ರಾಜ್ಯ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ...
ಐವರ್ನಾಡು ನರ್ಸರಿ 65 ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕವಿ , ಗಾಯಕ ಪೆರುಮಾಳ್ ಲಕ್ಷ್ಮಣ್ ಐವರ್ನಾಡು ಅವರ ಹರಕೆಯ ಶ್ರೀ ಅಯ್ಯಪ್ಪ ಸ್ವಾಮೀ ಪೂಜಾ ಕಾರ್ಯಕ್ರಮ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸುಳ್ಯದ ಖ್ಯಾತ ಜ್ಯೋತಿಷಿ ಮತ್ತು ಸಾಹಿತಿ ಹಾಗೂ ಗಾಯಕರಾದ ಎಚ್ .ಭೀಮರಾವ್ ವಾಷ್ಠರ್ ರವರು ಬಿಡುಗಡೆ ಮಾಡಿದರು . ಈ ಸಂದರ್ಭದಲ್ಲಿ ಗುರುಸ್ವಾಮಿಗಳಾದ...
ಸುಳ್ಯ ತಾಲೂಕು ಕಚೇರಿಯಲ್ಲಿ ನ.26ರಂದು ಸಂವಿಧಾನ ದಿನವನ್ನು ಆಚರಿಸಲಾಯಿತು. ತಹಶೀಲ್ದಾರ್ ಕು.ಅನಿತಾ ಲಕ್ಷ್ಮೀ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಅಂಬಟಡ್ಕ ಕುರುಂಜಿಭಾಗ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ ಕೊಲ್ಲಮೊಗ್ರು, ಮಯೂರ ಕಲಾಮಂದಿರ ಕೊಲ್ಲಮೊಗ್ರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಲ್ಲಮೊಗ್ರು, ಮಹಾತ್ಮ ಯುವಕ ಮಂಡಲ ಕೊಲ್ಲಮೊಗ್ರು, ಚೈತನ್ಯ ಯುವತಿ ಮಂಡಲ ಕೊಲ್ಲಮೊಗ್ರು ಇವರ ಸಹಯೋಗದಲ್ಲಿ...
Loading posts...
All posts loaded
No more posts
