Ad Widget

ಬಿಜೆಪಿ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆ

ಭಾರತೀಯ ಜನತಾ ಪಾರ್ಟಿ- ಸುಳ್ಯ ಮಂಡಲದಲ್ಲಿ ಮುಂದಿನ ಮೂರು ವರುಷಗಳ ಅವಧಿಗೆ, ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸುಳ್ಯ ಮಂಡಲ ಅಧ್ಯಕ್ಷರಾದ ಶ್ರೀ ಹರೀಶ್ ಕಂಜಿಪಿಲಿಯವರು ಘೋಷಿಸಿದ್ದಾರೆ.ಮಹಿಳಾ ಮೋರ್ಚಾದ ಅಧ್ಯಕ್ಷರಾಗಿ ಶ್ರೀಮತಿ ಶುಭದಾ ಎಸ್. ರೈ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಮತಿ ತೇಜಸ್ವಿನಿ ಕಟ್ಟಪುಣಿ, ಎಸ್. ಸಿ. ಮೋರ್ಚಾದ ಅಧ್ಯಕ್ಷರಾಗಿ ಶ್ರೀ ಅಚ್ಚುತ...

ಸುಬ್ರಹ್ಮಣ್ಯ ಎಎಸ್‌ಐ ಚಂದಪ್ಪಗೆ ಬೀಳ್ಕೊಡುಗೆ ಸಮಾರಂಭ

ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದಪ್ಪ ಅವರು ಮೇ 31 ರಂದು ನಿವೃತ್ತರಾದರು.ಪೋಲೀಸ್ ಇಲಾಖೆಯಲ್ಲಿ ನಿರಂತರ 33 ವರ್ಷ 7 ತಿಂಗಳು ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಅವರನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೀಳ್ಕೊಡಲಾಯಿತು . ಸುಬ್ರಹ್ಮಣ್ಯ ಠಾಣಾಧಿಕಾರಿ ಓಮನಾ ಎನ್.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ....
Ad Widget

ಎಸ್.ಟಿ. ಮೋರ್ಚಾದ ಅಧ್ಯಕ್ಷರಾಗಿ ಐತ್ತಪ್ಪ ನಾಯ್ಕ ಚೊಕ್ಕಾಡಿ, ಪ್ರಧಾನ ಕಾರ್ಯದರ್ಶಿ ಪೂವಪ್ಪ ನಾಯ್ಕ ಶಾಂತಿಗುರಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಬಿಜೆಪಿ ಎಸ್‌ಟಿ ಮೋರ್ಚಾ ಪದಾಧಿಕಾರಿಗಳ ಪಟ್ಟಿಯನ್ನು ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಬಿಡುಗಡೆಗೊಳಿಸಿದ್ದು, ಎಸ್.ಟಿ. ಮೋರ್ಚಾದ ಅಧ್ಯಕ್ಷರಾಗಿ ಐತ್ತಪ್ಪ ನಾಯ್ಕ ಚೊಕ್ಕಾಡಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಪೂವಪ್ಪ ನಾಯ್ಕ ಶಾಂತಿಗುರಿ ನೇಮಕಗೊಂಡಿದ್ದಾರೆ ,

ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆಯನ್ನು ಮುಂದುವರಿಸುವಂತೆ ಜೆಡಿಎಸ್ ಆಗ್ರಹ

ರಾಜ್ಯ ಸರ್ಕಾರವು ಆರ್ಥಿಕ ಕಾರಣವೊಡ್ಡಿ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಸೇವೆಸಲ್ಲಿಸುತ್ತಿರುವ ಗೃಹರಕ್ಷಕದಳದ ಸಿಬ್ಬಂದಿಗಳನ್ನು ಜೂನ್ ಒಂದರಿಂದ ಬಿಡುವ ಆದೇಶ ಜಾರಿ ಮಾಡಿದ್ದು ಈ ದಿಢೀರ್ ಘೋಷಣೆ ಅನೇಕ ದುಷ್ಪರಿಣಾಮಗಳಿಗೆ ಕಾರಣವಾಗಲಿದೆ. ರಾಜ್ಯದಲ್ಲಿ ಸುಮಾರು 25 ಸಾವಿರ ಗೃಹರಕ್ಷಕ ಸಿಬ್ಬಂದಿ ಗಳು ಸೇವೆ ಸಲ್ಲಿಸುತ್ತಿದ್ದು ನೆರೆ ಪರಿಹಾರ, ಸಾರಿಗೆ ಸುವ್ಯವಸ್ಥೆ, ಬಂದೋಬಸ್ತು, ಗಣ್ಯರ ರಕ್ಷಣೆ, ಕಾನೂನು ಸುವ್ಯವಸ್ಥೆ,...

ಮುಳ್ಯ- ಕಾಂಗ್ರೆಸ್ ವತಿಯಿಂದ ಆಹಾರ ಸಾಮಗ್ರಿ ವಿತರಣೆ

ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರ ನೇತೃತ್ವದಲ್ಲಿ ಅಜ್ಜಾವರ ಗ್ರಾಮದ ಮುಳ್ಯ ಪ.ಜಾತಿ ಕಾಲನಿಯ 50 ಮನೆಗಳಿಗೆ ಆಹಾರ ಸಾಮಗ್ರಿಯ ಕಿಟ್ ಗಳನ್ನು ಮೇ 31 ರಂದು ವಿತರಿಸಲಾಯಿತು. ಕೃಷಿಕರಾದ ರಾಜೇಶ್ ಭಟ್ ಎಲಿಮಲೆ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭ ದಲ್ಲಿ ಅಜ್ಜಾವರ ಗ್ರಾಮ ಪಂಚಾಯಿತಿಯ...

ಬೆಳ್ಳಾರೆ ಪ್ರಾ.ಆ.ಕೇಂದ್ರದ ಕಿರಿಯ ಮಹಿಳಾ ಅರೋಗ್ಯ ಸಹಾಯಕಿ ರೇವತಿ ಬೊಳ್ಳಾಜೆ ಸೇವಾ ನಿವೃತ್ತಿ

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಮಹಿಳಾ ಅರೋಗ್ಯ ಸಹಾಯಕಿಯಾದ ಶ್ರೀಮತಿ ರೇವತಿ ಐ . ಬೊಳ್ಳಾಜೆಯವರು ವೃತ್ತಿ ಬದುಕಿನಿಂದ ನಿವೃತ್ತರಾಗಿದ್ದಾರೆ . ಐವತ್ತೊಕ್ಲು ಗ್ರಾಮದ ಬೊಳ್ಳಾಜೆಯವರಾಗಿದ್ದು , ಪ್ರಸ್ತುತ ದೇವಚಳ್ಳ ಗ್ರಾಮದ ಅಡ್ಡನಪಾರೆಯಲ್ಲಿ ನೆಲೆಸಿರುವ ಪ್ರಗತಿಪರ ಕೃಷಿಕ ವಸಂತಕುಮಾರ್ ಬೊಳ್ಳಾಜೆಯವರ ಪತ್ನಿಯಾಗಿರುವ ರೇವತಿ ಐ.ಯವರು 1982 ರಲ್ಲಿ ಕಾರ್ಕಳ ತಾಲೂಕಿನ ಬೆಳುವಾಯಿ ಪ್ರಾಥಮಿಕ ಆರೋಗ್ಯ...

ನೆಲ್ಲೂರುಕೆಮ್ರಾಜೆ ಸೊಸೈಟಿ ಮ್ಯಾನೇಜರ್ ನಿತ್ಯಾನಂದ ಮಾಪಲಕಜೆ ಯವರಿಗೆ ಬೀಳ್ಕೊಡುಗೆ

ನೆಲ್ಲೂರುಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿತ್ಯಾನಂದ ಮಾಪಲಕಜೆಯವರು ಇಂದು ಸೇವೆಯಿಂದ ನಿವೃತ್ತ ರಾಗಿರುತ್ತಾರೆ.ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್ ರವರು ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್...

ನವ ವಿವಾಹಿತ ಮೃತ್ಯು

ಚೆಂಬು ಗ್ರಾಮದ ಚಂದ್ರಶೇಖರ ಕಾಚೇಲು(50) ರವರು ಮೇ 29 ರಂದು ರಾತ್ರಿ ಮೃತಪಟ್ಟಿದ್ದು, ಅವರಿಗೆ ಜ್ವರ ಭಾದಿಸಿರುವ ಹಿನ್ನೆಲೆಯಲ್ಲಿ ಮೇ 30 ಅವರ ಮೃತದೇಹವನ್ನು ಮಡಿಕೇರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ . ಚಂದ್ರಶೇಖರ ಅವರಿಗೆ ಕೆಲವು ದಿನಗಳಿಂದ ಜ್ವರ ಬಾಧೆಯಿತ್ತೆನ್ನಲಾಗಿದೆ . ಇದಕ್ಕಾಗಿ ಸ್ಥಳೀಯ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು . ನಿನ್ನೆ ಸಂಜೆ...

ಮಸೀದಿ ದರ್ಗಾಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗ

ಕಳೆದ ಮೂರು ತಿಂಗಳುಗಳಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟ ಮಸೀದಿ ಮತ್ತು ದರ್ಗಾಗಳ ದ್ವಾರಗಳು ತೆರೆಯುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಅಲ್ಪಸಂಖ್ಯಾತರ ಆಯೋಗದಿಂದ ಪ್ರಕಟಿಸಲಾಗಿದೆ.ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವರು ತಮ್ಮ ತಮ್ಮ ಮನೆಗಳಿಂದ ಅಂಗ ಸ್ನಾನ ಮಾಡಿಕೊಂಡು ಬರುವುದು,ಸಾಮಾಜಿಕ ಅಂತರಗಳನ್ನು ಕಾಯ್ದುಕೊಳ್ಳುವುದು ಮಸೀದಿಯಲ್ಲಿ ಜನರು ಅಧಿಕ ಸಂಖ್ಯೆಯಲ್ಲಿದ್ದರೆ ಎರಡು ಜಮಾಹತ್ ಗಳನ್ನು ಆಯೋಜಿಸುವುದು, ಸುನ್ನತ್ ನಫೀಲ್ ನಮಾಜ್...

ಬಳ್ಳಕ್ಕ- ವೃದ್ಧ ಮಹಿಳೆಯರಿದ್ದ ಸೂರನ್ನು ಸೋರದಂತೆ ಮಾಡಿದ ತುರ್ತು ಕಾರ್ಯಪಡೆ

ಗುತ್ತಿಗಾರು ಗ್ರಾಮದ ಬಳ್ಳಕ ಎಂಬಲ್ಲ ಕುಕ್ಕೆತ್ತಿ & ಕಂಚಾರತಿ ಎಂಬ ಬಡ ವೃದ್ಧ ಅಶಕ್ತ ಮಹಿಳೆಯರು ವಾಸವಿರುವ ಮನೆಯ ಮಾಡಿನ ದುರಸ್ತಿ ಕಾರ್ಯವನ್ನು ಕೊರೊನಾ ತುರ್ತು ಕಾರ್ಯಪಡೆಯ ಸದಸ್ಯರು ಕೈಗೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಚ್ಯುತ ಗುತ್ತಿಗಾರು ಗ್ರಾ .ಪ .ಸದಸ್ಯರಾದ ಜಯಪ್ರಕಾಶ್ ಮೊಗ್ರ & ರಾಕೇಶ್ ಮೆಟ್ಟಿನಡ್ಕ, ಲೋಕೇಶ್ವರ ಡಿ ಆರ್ ಧರ್ಮಸ್ಥಳ ಗ್ರಾಮಾಭಿವೃಧ್ದಿ...
Loading posts...

All posts loaded

No more posts

error: Content is protected !!