ಅಮೃತಗಂಗಾ ಸಂಸ್ಥೆ ಮೂಲಕ ಕ್ಯಾನ್ಸರ್ ಪೀಡಿತರಿಗೆ ಚಂಚಲಸನತ್ ಮುಳುಗಾಡು ಕೇಶದಾನ

ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲು ದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.

ಅಮೃತಗಂಗಾ ಸಂಸ್ಥೆ ಮೂಲಕ ಕ್ಯಾನ್ಸರ್ ಪೀಡಿತರಿಗೆ ಚಂಚಲಸನತ್ ಮುಳುಗಾಡು ಕೇಶದಾನ

ಶ್ರೀಮತಿ ಚಂಚಲ ಸನತ್ ಅವರು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ತನ್ನ ಕೂದಲನ್ನು ಸುಳ್ಯದ ಅಮೃತಗಂಗಾ ಸಮಾಜಸೇವಾ ಸಂಸ್ಥೆಗೆ ಹಸ್ತಾಂತರಿಸುವ ಮೂಲಕ ಅಮೃತಕೇಶ ಕೂದಲುದಾನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.ಇವರು ಸರೋಜಿನಿ ಗಂಗಯ್ಯ ಇವರ ಸೊಸೆ ಮತ್ತು ಹೇಮಾವತಿ ಈಶ್ವರಗೌಡ ಕೆರೆಯಡ್ಕ ಇವರ ಪುತ್ರಿಯಾಗಿದ್ದಾರೆ.
Ad Widget

ಚೂಂತಾರು ಕುಟುಂಬಸ್ಥರಿಗೆ ರಮಾನಾಥ ರೈ ಸಾಂತ್ವನ

, ಚೂಂತಾರು ಮನೆಗೆ ಭೇಟಿ ನೀಡಿದ ರಮಾನಾಥ ರೈ ಲಕ್ಷ್ಮೀನಾರಾಯಣ ಭಟ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಡಾ.ರಾಜಾರಾಂ, ಅಶೋಕ್ ಚೂಂತಾರು ಇದ್ದರು. ಸನಾತನ ಸಂಸ್ಕೃತಿ ಪರಂಪರೆಯ ಹಿರಿಯ ಕೊಂಡಿಯಾಗಿ ಸುಮಾರು ನಾಲ್ಕು ದಶಕಗಳ ಕಾಲ ಪುರೋಹಿತರಾಗಿ, ಸೇವೆ ಸಲ್ಲಿಸಿದ್ದ ವೇದ ವಿದ್ವಾಂಸ ಚೂಂತಾರು ಲಕ್ಷ್ಮೀನಾರಾಯಣ ಭಟ್ಟರು ಅಗಲಿರುವುದು ತುಂಬಲಾರದ ನಷ್ಟ. ಅವರ ಅಗಲಿಕೆಯ ನೋವು ಸಹಿಸುವ...

ಕುಕ್ಕೆ: ದೀಪಾವಳಿ ಬಲಿಪಾಡ್ಯಮಿ ದಿನ ಶ್ರೀ ದೇವಳದಲ್ಲಿ ಗೋಪೂಜೆ

ಸರಕಾರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಆದೇಶದಂತೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ದೀಪಾವಳಿಯ ಬಲಿಪಾಡ್ಯಮಿಯ ದಿನವಾದ ಬುಧವಾರ ಸಂಜೆ 5.30 ಯಿಂದ 6.30 ತನಕ ಗೋದೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿತು.ಕ್ಷೇತ್ರ ಪುರೋಹಿತ ಮದುಸೂಧನ ಕಲ್ಲೂರಾಯರು ವಿವಿಧ ವೈದಿಕ ವಿಧಾನಗಳ ಮೂಲಕ ಪೂಜೆ ನೆರವೇರಿಸಿದರು.ಆರಂಭದಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಅರಿಶಿನ ,...

AU Creations ನಿರ್ಮಾಣದಲ್ಲಿ ಹಾಗೂ ಅಚಲ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್

AU Creations ನಿರ್ಮಾಣದಲ್ಲಿ ಹಾಗೂ ಅಚಲ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬರುತ್ತಿದೆ. ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ ಎನ್ ಇವರು ಹಾಡಿರುತ್ತಾರೆ.ಈ ಆಲ್ಬಮ್ ಸಾಂಗ್ ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಣ ಇವರು ಮಾಡಲಿದ್ದು, ಈ ಆಲ್ಬಮ್ ಸಾಂಗ್ ನಲ್ಲಿ ಗುರು ಉಬರಡ್ಕ...

ಹಳೆಗೇಟು: 20 ಸಾವಿರ ರೂಪಾಯಿಗಳನ್ನು ದೋಚಿ ಪರಾರಿಯಾದ ಕಳ್ಳರು

ಸುಳ್ಯ ಹಳೆಗೇಟಿನಲ್ಲಿರುವ ಡೊಮಿನಿಕ್ ಡಿಸೋಜಾ ಎಂಬುವವರ ಅಂಗಡಿಗೆ ಅ.26ರಂದು ರಾತ್ರಿ ನುಗ್ಗಿರುವ ಕಳ್ಳರು ಸುಮಾರು 20 ಸಾವಿರ ರೂಪಾಯಿ ನಗದು ದೋಚಿ‌ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.ಎಂದಿನಂತೆ ಬೆಳಿಗ್ಗೆ ಅಂಗಡಿ ಮಾಲಕರ ಮಗಳು ಬಂದು ಬಾಗಿಲು ತೆರೆಯಲು ಬಂದಾಗ ಕಳ್ಳತನವಾಗಿರುವ ಬಗ್ಗೆ ತಿಳಿದು ಬಂದಿದ್ದು, ಕೂಡಲೇ ಅವರು ತಮ್ಮ ತಂದೆಯವರಿಗೆ ಪೋನ್ ಮಾಡಿ ವಿಷಯ ತಿಳಿಸಿದ್ದಾರೆ. ನಂತರ...

ಆಯುರ್ವೇದದತ್ತ ಆಕರ್ಷಿತರಾಗುತ್ತಿದ್ದಾರೆ ವಿದೇಶಿಗರು – ನೂರಕ್ಕೂ ಮಿಕ್ಕಿ ವಿದೇಶಿಗರಿಗೆ ಆಯುರ್ವೇದ ಪರಿಚಯಿಸಿದ ಸುಳ್ಯದ ಆಯುರ್ಧಾಮ

ಸುಳ್ಯದ ಹಳೆಗೇಟಿನಲ್ಲಿ ಆಯುರ್ಧಾಮ ಆಯುರ್ವೇದ ಆಸ್ಪತ್ರೆ ಉತ್ತಮ ಸೇವೆ ನೀಡುವುದರ ಮೂಲಕ ದೇಶ ವಿದೇಶಗಳನ್ನೂ ಪ್ರಸಿದ್ಧಿ ಪಡೆದಿದೆ. ಇದೀಗ ವಿವಿಧ ಆಯುರ್ವೇದ ಔಷಧಗಳನ್ನು ತಯಾರಿಸಿ ಮಾರುಕಟ್ಟೆ ನೀಡುತ್ತಿದೆ. ನೂರಾರು ವಿದೇಶಿಗರು ಇಲ್ಲಿಗೆ ಆಗಮಿಸಿ ಆಯುರ್ವೇದದ ಅಧ್ಯಯನ ನಡೆಸಿ ತೆರಳಿದ್ದಾರೆ. ಈಗಾಗಲೇ ಪ್ರಾನ್ಸ್, ಸ್ಪೈನ್, ಯೂನೈಟೆಡ್ ಕಿಂಗ್ಡಮ್, ಅಮೇರಿಕಾ, ಕೆನಡಾ, ಜರ್ಮನಿ, ಬ್ರೆಜಿಲ್, ಚಿಲಿ, ಇಟೆಲಿ ದೇಶದ...

ಬಹುಬೇಡಿಕೆಯ ನಾಟಿಕೋಳಿ ಮೊಟ್ಟೆ ಉದ್ಯಮ ಆರಂಭಿಸಿ ಯಶಸ್ಸು ಗಳಿಸಿದ ಮೆಲ್ವಿನ್ ಪಾಯ್ಸ್

ಕೋವಿಡ್ ಸಂಕಷ್ಟದ ಸಮಯದಲ್ಲಿ ಉದ್ಯೋಗ ಬಿಟ್ಟು ಊರಿಗೆ ಬಂದು ಸ್ವ ಉದ್ಯೋಗ ಆರಂಭಿಸಿ ಯಶಸ್ಸು ಕಂಡವರೇ ಮೆಲ್ವಿನ್ ಪಾಯ್ಸ್. ಸಾವಯವ ನಾಟಿ ಕೋಳಿ ಮೊಟ್ಟೆಯ ಉದ್ಯಮವನ್ನು ಪ್ರಾರಂಭಿಸಿ ಬಿವಿ 380 ನಾಟಿಕೋಳಿಯಿಂದಲೇ ಅಭಿವೃದ್ಧಿಪಡಿಸಿದ ಮೊಟ್ಟೆಗಾಗಿಯೇ ಸಾಕುವ ಕೋಳಿಯನ್ನು ತಂದು ಸಾಕಲು ಪ್ರಾರಂಭಿಸಿ ಯಶಸ್ಸು ಗಳಿಸಿದರು.2020ರ ಕೋವಿಡ್ ಸಮಯದಲ್ಲಿ ಮನೆಯಲ್ಲೇ ಇದ್ದು ಶಾಲೆಯಲ್ಲಿ ಯಾವುದೇ ಚಟುವಟಿಕೆಗಳು ಇಲ್ಲದೆ...

ಕವನ : ಬದುಕಲ್ಲೊಂದು ಗೆಲುವಿರಬೇಕು, ಮುಖದಲ್ಲೊಂದು ನಗುವಿರಬೇಕು…

ಕತ್ತಲು ಕಳೆದ ಮೇಲೆ ಬೆಳಕು ಬರಲೇಬೇಕು... ಕಷ್ಟ ಕಳೆದ ಮೇಲೆ ಸುಖವು ದೊರಕಲೇಬೇಕು... ಬದುಕು ಎಂದರೆ ಅಲ್ಲಿ ಸವಾಲುಗಳು ಇರಲೇಬೇಕು... ಆ ಸವಾಲುಗಳನ್ನು ಎದುರಿಸುವ ಧೈರ್ಯ ನಮ್ಮಲ್ಲಿ ತುಂಬಿರಬೇಕು... ಸೋಲು ಕಲಿಸಿದ ಪಾಠವ ನಾವು ಕಲಿಯಲೇಬೇಕು... ಸಾವಿರ ಬಾರಿ ಸೋತರೂ ಕೊನೆಗೆ ಗೆಲ್ಲಲೇಬೇಕು... ಗೆಲುವಿನ ಮೌಲ್ಯ ಅರಿತು ಮುಂದೆ ನಡೆಯಲೇಬೇಕು... ಸೋತರೂ ಗೆದ್ದರೂ ಮುಖದಲ್ಲೊಂದು ನಗುವಿರಬೇಕು......

ಆಯುರ್ವೇದದತ್ತ ಆಕರ್ಷಿತರಾಗುತ್ತಿದ್ದಾರೆ ವಿದೇಶಿಗರು

ನೂರಕ್ಕೂ ಮಿಕ್ಕಿ ವಿದೇಶಿಗರಿಗೆ ಆಯುರ್ವೇದ ಪರಿಚಯಿಸಿದ ಸುಳ್ಯದ ಆಯುರ್ಧಾಮ ಸುಳ್ಯದ ಹಳೆಗೇಟಿನಲ್ಲಿ ಆಯುರ್ಧಾಮ ಆಯುರ್ವೇದ ಆಸ್ಪತ್ರೆ ಉತ್ತಮ ಸೇವೆ ನೀಡುವುದರ ಮೂಲಕ ದೇಶ ವಿದೇಶಗಳನ್ನೂ ಪ್ರಸಿದ್ಧಿ ಪಡೆದಿದೆ. ಇದೀಗ ವಿವಿಧ ಆಯುರ್ವೇದ ಔಷಧಗಳನ್ನು ತಯಾರಿಸಿ ಮಾರುಕಟ್ಟೆ ನೀಡುತ್ತಿದೆ. ನೂರಾರು ವಿದೇಶಿಗರು ಇಲ್ಲಿಗೆ ಆಗಮಿಸಿ ಆಯುರ್ವೇದದ ಅಧ್ಯಯನ ನಡೆಸಿ ತೆರಳಿದ್ದಾರೆ. ಈಗಾಗಲೇ ಪ್ರಾನ್ಸ್, ಸ್ಪೈನ್, ಯೂನೈಟೆಡ್ ಕಿಂಗ್ಡಮ್,...
Loading posts...

All posts loaded

No more posts

error: Content is protected !!