- Friday
- August 21st, 2026
ಕೆ.ಎಸ್.ಎಸ್. ಕಾಲೇಜು ಸುಬ್ರಹ್ಮಣ್ಯದ 2015-2016ನೇ ಸಾಲಿನ ಹಿರಿಯ ವಿದ್ಯಾರ್ಥಿವೃಂದ 'ನಮ್ಮ ಬಿ.ಎ ಬಳಗ' ಇದರ 6ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಅ.23ರಂದು ನಮ್ಮ ಬಿ.ಎ. ಬಳಗದ ಸದಸ್ಯೆ ಗಾಯತ್ರಿ ಕೈಕಂಬ ರವರ ಮನೆಯಲ್ಲಿ ನಡೆಯಿತು. ಗೆಳೆಯರೆಲ್ಲರ ಒಟ್ಟುಗೂಡುವಿಕೆಯೊಂದಿಗೆ ಪ್ರತಿ ವರ್ಷದಂತೆ ಹರಟೆ ತಮಾಷೆಗಳೊಂದಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನದ ನಡೆದ ಸಭಾ ಕಾರ್ಯಕ್ರಮದಲ್ಲಿ...
ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಆಶಯದಂತೆ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಗ್ರಾಮದ ವಾಲಗದಕೇರಿಯ ಹಿಂದೂ ಬಂಧುಗಳ ಮನೆಯಂಗಳದಲ್ಲಿ ದೀಪಾವಳಿಯ ಸಡಗರ ಹಿಂದೂ ಸಮಾಜದ ಎಲ್ಲಾ ಬಂಧುಗಳೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸುವ ಸಂಕಲ್ಪ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ಇಂದು ನಡೆಯಿತು.ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಪರಮಪೂಜ್ಯ...
ಸಾಮರಸ್ಯ ವಿಭಾಗ ಸುಬ್ರಹ್ಮಣ್ಯ ಇದರ ಆಶಯದಂತೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ''ದೀಪಾವಳಿ ಹಬ್ಬದೊಂದಿಗೆ ಸಾಮರಸ್ಯದ ಮನ್ವಂತರ"ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ಇಂದು ನಡೆಯಿತು. ಈ ಕಾರ್ಯಕ್ರಮದ ನಿಮಿತ್ತ ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಯವರನ್ನು ಮೀನುಗಾರಿಕೆ, ಬಂದರು ಮತ್ತು...
ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭುರವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಇಂದು ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಅವರ ಮನೆಯೊಳಗೆ ಈ ಘಟನೆ ನಡೆದಿದ್ದು ವಿಷಯ ತಿಳಿದ ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತು. ಗುಂಡು ಹಾರಿಸಿಕೊಳ್ಳಲು ಕಾರಣವೇನೆಂದು ಪೊಲೀಸರು...
ದೇವಚಳ್ಳ ಯುವಕ ಮಂಡಲ,ಶೃತಿ ಯುವತಿ ಮಂಡಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿ ಮತ್ತು ಅಂಗನವಾಡಿ ಕೇಂದ್ರ ಕಂದ್ರಪ್ಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂದ್ರಪ್ಪಾಡಿಯಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಎಸ್. ಅಂಗಾರರವರು ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಕಿಶೋರ್ ಕುಮಾರ್...
ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅ.25 ನೇ ಮಂಗಳವಾರದಂದು ಬೆಳಿಗ್ಗೆ 8:00 ಗಂಟೆಗೆ “ಬಲೀಂದ್ರ ಮರ ಹಾಕುವುದು” ಹಾಗೂ ಅ.26 ನೇ ಬುಧವಾರದಂದು ಬೆಳಿಗ್ಗೆ 9:00 ಗಂಟೆಗೆ ದೈವಗಳ ಚಾವಡಿಯಲ್ಲಿ “ತಂಬಿಲ ಸೇವೆ” ನಡೆಯಲಿದೆ ಹಾಗೂ ಮದ್ಯಾಹ್ನ “ಮಹಾಪೂಜೆ” ಹಾಗೂ “ಗೋಪೂಜೆ” ನಡೆಯಲಿದೆ. ವರದಿ :- ಉಲ್ಲಾಸ್ ಕಜ್ಜೋಡಿ
ಸುತ್ತು-ಮುತ್ತುನ ಕತ್ತಲೆನ ಬೆರ್ಸಿ ಪೊಲಿ ಸಿರಿನ ಅರ್ಸು ಬಲೇಂದ್ರ ಬಂದದೆ ಅರ್ಸು ಬಾವ ದಾರಿಗೆ ದೀಪ ಹೊತ್ತಿಸಿಸ್! ಗದ್ದೆ-ತೋಟಲಿ ಗೈದ್ ಮರಕಟ್ಟಿದ ಜೀವಕೆ ಮೈಕೈಗೆಲ್ಲ ಪದಾನ ಒತ್ತಿ ತಟ್ಟಿ ಎಣ್ಣೆ ಪೂಜಿ ಸಿಂಗಾರದ ಐತಮಾಡಿ ಪೊಲಿತಾವ ಅರ್ಸುನ ಕರಿನಿ! ಅಮಾಸೆನ ಕರ್ಕೂಟಿ ಕತ್ತಲೆಲಿ ಅರ್ಸು ಪುರ್ಡುದು ಬೇಡ ಗದ್ದೆ; ಕಟ್ಟಪುಣಿ ಕರೆಲಿ ಹಟ್ಟಿ ಬೈಪಣೆ ಕರೆಲಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ "ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು ಕುರಿತು ಮಾಹಿತಿ ಕಾರ್ಯಕ್ರಮ" ನಡೆಯಿತು. 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಯ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವೈದ್ಯಕೀಯ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಅ.22 ರಂದು ಗಣಹೋಮ, ಲಕ್ಷ್ಮಿ ಪೂಜೆ ಹಾಗೂ ವಾಹನ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಸುಳ್ಯ ತಾಲೂಕಿನ ಎಲ್ಲಾ ವಲಯಗಳ ಮೇಲ್ವಿಚಾರಕರು, ಕಛೇರಿಯ ಹಣಕಾಸು ಪ್ರಬಂಧಕರು, ಸಹಾಯಕ...
ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ವತಿಯಿಂದ ನವೆಂಬರ್ ತಿಂಗಳಿನಿಂದ ಪ್ರತೀ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 1:00 ಗಂಟೆಯವರೆಗೆ ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ನಡೆಯಲಿದ್ದು, ಈ ಪರೀಕ್ಷಾ ತರಬೇತಿಯ ದಾಖಲಾತಿ...
Loading posts...
All posts loaded
No more posts
