Ad Widget

ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದ ವೈದ್ಯಕೀಯ ಅಧಿಕಾರಿಯಾಗಿ ಡಾ| ನಂದಕುಮಾರ್ ಬಾಳಿಕಳ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುದೀರ್ಘ 29 ವರ್ಷಗಳಿಂದ ಸೇವೆ ಸಲ್ಲಿಸಿ ಸುಳ್ಯ ತಾಲೂಕು ಆರೋಗ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಇತ್ತೀಚೆಗೆ ವಯೋನಿವೃತ್ತಿ ಹೊಂದಿರುವ ಡಾ| ನಂದಕುಮಾರ್ ಬಾಳಿಕಳ ರವರು ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಗ್ರಾಮೀಣ ಆರೋಗ್ಯ ತರಬೇತಿ ಕೇಂದ್ರದಲ್ಲಿ ವೈದ್ಯಕೀಯ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.ಕೆ.ವಿ.ಜಿ ಮೆಡಿಕಲ್ ಕಾಲೇಜಿನ ವೈದ್ಯಕೀಯ ನಿರ್ದೇಶಕರು ಹಾಗೂ ಎ.ಓ.ಎಲ್.ಇ ಅಧ್ಯಕ್ಷರೂ...

ಸುಳ್ಯ :  ಆರೋಗ್ಯ ರಕ್ಷಾ ಸಮಿತಿಯ ಸಭೆ

ಸುಳ್ಯ ತಾಲೂಕು ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸಾಮಾನ್ಯ ಸಭೆ ಏ. 01 ರಂದು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಚಂದ್ರನ್ ಕೂಟೇಲ್, ಅಬ್ದುಲ್ ರಝಾಕ್,  ರಾಧಾಕೃಷ್ಣ ಪಾರಿವಾರಕಾನ, ಸುರೇಶ್ ಕಾಮತ್ ಗಿರೀಶ್ ಪಡ್ದoಬೈಲ್, ಸಂಜೀವ ಬಡ್ಡೆಕಲ್ಲು, ತಾಲೂಕು...
Ad Widget

ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಗಳಾಗಿ  ಕೆ.ಪಿ.ಜಾನಿ ನೇಮಕ

ಕರ್ನಾಟಕ ಸರ್ಕಾರದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಕೆ.ಪಿ.ಜಾನಿಯವರನ್ನು ಮೈಸೂರು ವಿಭಾಗೀಯ ವ್ಯಾಪ್ತಿಯಲ್ಲಿ ಬರುವ ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಮಿಕ ಕಲ್ಯಾಣ ಮಂಡಳಿಯ ಉಸ್ತುವಾರಿಗಳಾಗಿ ಕಾರ್ಮಿಕ ಸಚಿವರಾದ  ಸಂತೋಷ್ ಲಾಡ್ ಅವರ ಸೂಚನೆಯ ಮೇರೆಗೆ ನೇಮಕಗೊಳಿಸಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಭಾರತಿ ಡಿ....

ಮುರೂರು ಶ್ರೀಕೃಷ್ಣ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದೂವರೆ ಲಕ್ಷ ಅನುದಾನ ಮಂಜೂರು

ಮಂಡೆಕೋಲು ಗ್ರಾಮದ ಮುರೂರು ದ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾಧವ ಗೌಡರವರು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ ಚತುರ್ದಾನಗಳಿಗೆ ಹೆಸರುವಾಸಿಯಾಗಿದ್ದು ಕಳೆದ 800 ವರ್ಷಗಳಿಂದ...

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಯಶಸ್ವಿ ಪ್ರದರ್ಶನದೊಂದಿಗೆ 7 ನೇ ವಾರಕ್ಕೆ ಕಾಲಿರಿಸಿದ ಭಾವ ತೀರ ಯಾನ – ಏ.04ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 7ನೇ ವಾರಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.04ರಂದು ಶುಕ್ರವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಮಲೆನಾಡು ಜನಹಿತರಕ್ಷಣಾ ವೇದಿಕೆ ಹೋರಾಟದ ಫಲಶ್ರುತಿ – ಶೀಘ್ರವೇ ಜಂಟಿ ಸರ್ವೆಗೆ ಸರಕಾರದ ಆದೇಶ – ಆಯಾಯ ಗ್ರಾ.ಪಂ.ಗೆ ಮಾಹಿತಿ ನೀಡಿ ಜಂಟಿಸರ್ವೆ ನಡೆಸುವಂತೆ ಮನವಿ

ಸಂಘಟನೆಯ ಸಂಚಾಲಕ ಕಿಶೋರ್ ಶಿರಾಡಿ ಸುದ್ದಿಗೋಷ್ಠಿ :ನವಂಬರ್ 15 ರಂದು ಮಲೆನಾಡು ಜನಹಿತರಕ್ಷಣಾ ವೇದಿಕೆಯ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ಹೋರಾಟದ ವಿಚಾರವಾಗಿ ಭಾದಿತ ಗ್ರಾಮಗಳ ಜಂಟಿಸರ್ವೆ ನಡೆಸಬೇಕೆಂಬ ವಿಚಾರವನ್ನಿಟ್ಟುಕೊಂಡು ಹೋರಾಟಕ್ಕೆ ಕರೆಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷದ ನಾಯಕರು, ಧಾರ್ಮಿಕ ಮುಖಂಡರು ,ಸಂಘಟನೆಗಳ ಪ್ರಮುಖರು ಈ ಹೋರಾಟದಲ್ಲಿ ಸಭೆ ನಡೆಸಿ...

“ಭಾವ ತೀರ ಯಾನ” ಚಲನಚಿತ್ರ 6ನೇ ವಾರದಲ್ಲಿ ಯಶಸ್ವಿ ಪ್ರದರ್ಶನ – ಏ.03ರಂದು ಸಂಜೆ 4.30 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರದಲ್ಲಿ ಯಶಸ್ವಿಯಾಗಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಪ್ರದರ್ಶನ ಕಾಣುತ್ತಿದೆ. ಏ.03ರಂದು ಗುರುವಾರ ಸಂಜೆ 4.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಪೈಕ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವದ ಪ್ರಯುಕ್ತ ಗೊನೆ ಮುಹೂರ್ತ

ಗುತ್ತಿಗಾರು ಪೈಕ ಹನ್ನೆರಡು ಒಕ್ಕಲಿಗೊಳಪಟ್ಟ ಶ್ರೀ ಶಿರಾಡಿ ರಾಜನ್ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಏ.08 ಮತ್ತು 09 ರಂದು ನಡೆಯಲಿದೆ. ಆ ಪ್ರಯುಕ್ತ ಏ.02 ರಂದು ಮೂಹೂರ್ತದ ಗೊನೆ ಕಡಿಯಲಾಯಿತು. ಈ ಸಂದಭ೯ ಆಡಳಿತ ಮಂಡಳಿಯ ಮತ್ತು ಜೀರ್ಣೋದ್ಧಾರ ಸಮಿತಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಊರವರು ಉಪಸ್ಥಿತರಿದ್ದರು.

ಅಂಚೆ ಇಲಾಖೆಯಿಂದ ಪತ್ರ ಲೇಖನ ಸ್ಪರ್ಧೆಯಲ್ಲಿ ಸುಳ್ಯಕ್ಕೆ ಬಹುಮಾನ –  ರಾಜ್ಯ ಮಟ್ಟದಲ್ಲಿ  ತೃತೀಯ ಬಹುಮಾನ ಪಡೆದ ಕಾವ್ಯಶ್ರೀ ಬಿ. ಶೇಣಿ

ಭಾರತೀಯ ಅಂಚೆ ಇಲಾಖೆ ವತಿಯಿಂದ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪತ್ರ ಲೇಖನ ಸ್ಪರ್ಧೆ ಢಾಯಿ  ಆಖರ್ - 2024  ಇದರಲ್ಲಿ ಸುಳ್ಯ ಅಂಚೆ ಉಪ ವಿಭಾಗ ವ್ಯಾಪ್ತಿಯ ಅಮರಮುಡ್ನೂರು  ಗ್ರಾಮದ ಶೇಣಿಯ ಕಾವ್ಯಶ್ರೀ ಬಿ  ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ. ಕಾವ್ಯಶ್ರೀಯವರಿಗೆ ಎ. 2 ರಂದು ಅವರ ಶೇಣಿ ಮನೆಯಲ್ಲಿ ಸುಳ್ಯಉಪ...
Loading posts...

All posts loaded

No more posts

error: Content is protected !!